Ad Widget

“ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶ ಪ್ರಕಟ ; ಸೆ.27 ರಂದು ಬಹುಮಾನ ವಿತರಣೆ ಕಾರ್ಯಕ್ರಮ ; ಬಹುಮಾನಿತರ ವಿವರ ಇಲ್ಲಿದೆ

ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ ಏರ್ಪಡಿಸಲಾಗಿದ್ದ 7ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶವು ಪ್ರಕಟಗೊಂಡಿದ್ದು, ಸ್ಪರ್ಧೆಗೆ ಬಂದಂತಹ 35 ಕವಿತೆಗಳಲ್ಲಿ 3 ಕವಿತೆಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಬಂದಂತಹ ಉಳಿದೆಲ್ಲಾ ಕವಿತೆಗಳನ್ನು ಬರೆದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ.ಕವಿತೆಗಳ ಮೌಲ್ಯಮಾಪಕರಾಗಿ ಕವಯಿತ್ರಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ – ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : "ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.1‍6ರಂದು ಬೃಹತ್‌ ಪ್ರತಿಭಟನಾ ಧರಣಿ  ಹಮ್ಮಿಕೊಳ್ಳಲಾಗಿದೆ" ಎಂದು ಬಿಜೆಪಿ ರಾಜ್ಯ...
Ad Widget

ರವಿ ಕಕ್ಕೆಪದವು ರವರ ಪುತ್ರ ಗಣೇಶ್ ಕಕ್ಕೆಪದವು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ; ರಾಜ್ಯ ಮಟ್ಟಕ್ಕೆ ಆಯ್ಕೆ

ಸುಬ್ರಹ್ಮಣ್ಯದ ರವಿ ಕಕ್ಕೆಪದವು ಹಾಗೂ ಶ್ರೀಮತಿ ಗೀತಾ ರವಿ ಕಕ್ಕೆಪದವು ದಂಪತಿಗಳ ಪುತ್ರ ಗಣೇಶ್ ಕಕ್ಕೆಪದವು ರವರು ಪದವಿಪೂರ್ವ ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸುರತ್ಕಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜನ್ನು ಪ್ರತಿನಿಧಿಸಿದ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.(ವರದಿ : ಉಲ್ಲಾಸ್...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ದೇವಚಳ್ಳ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ ಕೆರೆಮೂಲೆ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಬೆಂಡೋಡಿ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಲಲಿತಾ ಕುಮಾರಿ

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ಬೆಂಡೋಡಿ ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ನಡೆಯಿತು....

ಕಲಾ ಶಿಕ್ಷಕನಿಗೊಲಿದ ಪ್ರಶಸ್ತಿ – “ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಆಯ್ಕೆಯಾದ ಮೋಹನ್ ಏನಾಜೆ ರವರ ಪರಿಚಯ

ಮಾನವನ ಸೃಜನಾತ್ಮಕ ಕೌಶಲ್ಯಗಳು ಹಾಗೂ ಸಂವೇದನಾ ಭಾವಲಹರಿಗಳನ್ನು  ದೃಶ್ಯಕಲೆಗಳ ಮೂಲಕ ಜನಮಾನಸದಲ್ಲಿ  ಅಜರಾಮರಗೊಳಿಸಲು ಕಲೆ ಅಥವಾ ಚಿತ್ರಕಲೆ ಬಹುದೊಡ್ಡ  ಸ್ಥಾನದಲ್ಲಿ ತನ್ನ ಕೈಂಕರ್ಯವನ್ನು ಮಾಡುತ್ತಿದೆ. ಭಾರತದಂತಹ ಕಲಾ ಆರಾಧಕರ ದೇಶದಲ್ಲಿ ಹಲವಾರು ಸೃಜನಶೀಲ, ಹುಟ್ಟು ಪ್ರತಿಭಾವಂತ ಕಲಾವಿದರು ತಮ್ಮ ಸಹಜ ಕಲಾ ಪ್ರತಿಮೆಗಳನ್ನು ಕಾಲಕಾಲಕ್ಕೆ ಅನಾವರಣ ಮಾಡುತ್ತಿದ್ದಾರೆ. ಅಂತಹ ಸಹಜ ಕಲಾ ಪ್ರತಿಭೆ ಕಲಾ ಆರಾಧಕರಲ್ಲಿ...

“ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಆಯ್ಕೆಯಾದ ಶ್ರೀಮತಿ ಲಲಿತಾ ಕುಮಾರಿ ರವರ ಪರಿಚಯ

ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಬೆಂಡೋಡಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಲಲಿತಾ ಕುಮಾರಿ ರವರ ಬಗ್ಗೆ...

“ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಆಯ್ಕೆಯಾದ ಶ್ರೀಧರ್ ಗೌಡ ಕೆರೆಮೂಲೆ ರವರ ಪರಿಚಯ

ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ದೇವಚಳ್ಳ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಧರ್ ಗೌಡ ಕೆರೆಮೂಲೆ ರವರ ಬಗ್ಗೆ...

ತಾ.ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ – ವಿದ್ಯಾ ಬೋಧಿನಿ ಎರಡು ವಿಭಾಗದಲ್ಲೂ ಪ್ರಥಮ

ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ...

ಬೆಂಗಳೂರು : ಕೊಡಗು ಗೌಡ ಸಮಾಜಗಳ ಒಕ್ಕೂಟ ಸಭೆ ; ಸಮೀಕ್ಷೆ ವೇಳೆ ಅರೆಭಾಷೆ ಎಂದು ನಮೂದಿಸಲು ನಿರ್ಧಾರ

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ನಡೆಸಲುದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಳ ಜಾತಿ ಕಾಲಂ ನಲ್ಲಿ “ಗೌಡ”, ಉಪಜಾತಿ ಕಾಲಂ ನಲ್ಲಿ “ಅರೆಭಾಷೆ ಗೌಡ” ಹಾಗೂ ಮಾತೃಭಾಷೆ ಕಾಲಂ ನಲ್ಲಿ “ಅರೆಭಾಷೆ” ಎಂದು ನಮೂದು ಮಾಡುವಂತೆ ಆ.30 ರಂದು ಬೆಂಗಳೂರಿನಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.ಬೆಂಗಳೂರಿನ ಕೊಡಗು...
Loading posts...

All posts loaded

No more posts

error: Content is protected !!