- Sunday
- April 20th, 2025

ಕಡಬ ತಾಲೂಕಿನಲ್ಲಿರುವ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸೆ.24ರಿಂದ ಆಶ್ಲೇಷ ಸೇವೆಗಳನ್ನು ಹೆಚ್ಚಳಗೊಳಿಸಲಾಗುತ್ತಿದೆ.ಸಂಜೆ ಆಶ್ಲೇಷ ಸೇವೆ ಆರಂಬಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ರೂಪಾ ಎಂ.ಜೆ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.24 ರಿಂದ ಬೆಳಗ್ಗೆ ಎರಡು ಹಂತದಲ್ಲಿ ತಲಾ 75 ರಂತೆ 150, ಸಂಜೆ 75 ರಂತೆ ದಿನವೊಂದಕ್ಕೆ 225...

ಎಸ್ಕೆಎಸ್ಎಸ್ಎಫ್ ತ್ವಲಬಾ ವಿಂಗ್ ಸವಣೂರು ಕ್ಲಸ್ಟರ್ ನೂತನ ಸಾರಥಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಕಾರ್ಯದರ್ಶಿಯಾಗಿ ಹನೀಫ್ ಸವಣೂರು ಚೇರ್ಮಾನ್ ರಾಝಿಕ್ ಕಣಿಮಜಲು, ವೈಸ್ ಚೇರ್ಮಾನ್ ಗಳು ಅನ್ವರ್ ವೀರಮಂಗಳ , ಶಫೀಖ್ ಕಣಿಮಜಲು ಜನರಲ್ ಕನ್ವೀನರ್ ಮುಹಮ್ಮದ್ ರಾಝೀ ಸರ್ವೇ ವೈಸ್ ಕನ್ವೀನರ್'ಗಳು ಮನ್ಸೂರ್ ಸವಣೂರು, ಮುಬೀದ್ ವೀರಮಂಗಳ ಸಂಪುಟನಾ ಕಾರ್ಯದರ್ಶಿ ರಿಯಾಝ್ ಪರಣೆ, ಕೋಶಾಧಿಕಾರಿ...

ಸವಣೂರು ಪುಣ್ಚಪ್ಪಾಡಿ ಹೊಸಗದ್ದೆ ರಸ್ತೆ ಕಾಮಗಾರಿಗೆ ಶಾಸಕ ಶ್ರೀ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು, ಸುಮಾರು ರೂ 80 ಲಕ್ಷ ಅನುದಾನದಲ್ಲಿ ಈ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ಕು ರಾಜೇಶ್ವರಿ , ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಶ್ರೀಮತಿ...

ಜಾತ್ರೆ, ಸಭೆ,ಸಮಾರಂಭ,ಮೆರವಣಿಗೆ ಗಳಲ್ಲಿ ಆಕರ್ಷಕವಾದ ಚಂಡೆವಾದನ ಕೇಳಿರಬಹುದು. ಚಂಡೆ ಪೆಟ್ಟಿಗೆ ತಾವು ಒಂದು ಹೆಜ್ಜೆ ಹಾಕುವ ಅನ್ನಿಸಿರಬಹುದು, ಕೆಲವರಿಗೆ ಚಂಡೆವಾದನ ಕಲಿಯಬೇಕು ಎನ್ನಿಸಿರಬಹುದು. ಮನೆಯಲ್ಲಿ ಹೋಗಿ ಅದೇ ತರ ಬಾರಿಸಲು ಪ್ರಯತ್ನಿಸಿರಬಹುದು. ಈ ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ರಾಜೇಶ್ ಪಣಿಕ್ಕರ್ ಅವರು ನಿಮಗೆ ಸುವರ್ಣಾವಕಾಶ ಒದಗಿಸಿದ್ದಾರೆ. ಅವರು ಮಾವಿನಕಟ್ಟೆ ಮತ್ತು ವಿವಿಧೆಡೆ ಶ್ರೀ...

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾದವರಿಗೆ ಹಣ್ಣು ಹಂಪಲು ವಿತರಣೆ ನಡೆಯಿತು.ಶಾಸಕ ಎಸ್.ಅಂಗಾರ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಪ್ರ.ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ,...

ಉಡುಪಿಯಲ್ಲಿ ಸೆ.15 ರಂದು ನಡೆದ ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಈ ಸಭೆಗೆ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರು ಹಾಗೂ ಮಂಗಳೂರು ವಿಭಾಗದ ಪ್ರಭಾರಿಗಳು ಆಗಿರುವ ಎ.ವಿ ತೀರ್ಥರಾಮ ಭೇಟಿ ಮಾಡಿದರು. ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಮ್ಮಿಕೊಂಡ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ರೈತ...

ಬಾಲಿವುಡ್ ಅಂಗಳದಲ್ಲಿ ನಟ ಸುಶಾಂತ್ ಸಿಂಗ್ ಪ್ರಕರಣವು ಒಂದೊಂದೇ ಕೂತೂಹಲಕಾರೀ ತಿರುವುಗಳು ಪಡೆದುಕೊಳ್ಳುತ್ತಿದ್ದಂತೆ ದೇಶಕ್ಕೆ ಕಂಟಕವಾಗಿರುವ ಮಾದಕ ವಸ್ತುಗಳ ಜಾಲ ಬೆಳಕಿಗೆ ಬಂದಿದೆ. ಆದರೆ ಈಗ ಚಂದನವನದಲ್ಲೂ ಡ್ರಗ್ಸ್ ಮಾಫಿಯಾದ ಗುಟ್ಟು ಹೊರ ಬರುತ್ತಿದೆ. ಕನ್ನಡದ ನಟ ನಟಿಯರು ಮಾದಕ ವಸ್ತುಗಳ ದಾಸರಾಗಿರುವುದು ಅಚ್ಚರಿಯನ್ನು ಉಂಟು ಮಾಡಿದೆ. ಬೆಂಗಳೂರಿಗೂ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದ ಕೊಂಡಿ ಇರುವುದು...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಮತ್ತು ಆಶ್ಲೇಷ ಬಲಿ ಸೇರಿದಂತೆ ಇತರ ಸೇವೆಗಳು ಸೆ .14 ರಿಂದ ಸರ್ಕಾರದ ಮಾರ್ಗಸೂಚಿಯಂತೆ ನಡೆಯಲಿವೆ . ಸೇವಾರ್ಥಿಗಳಿಗೆ ಮಾತ್ರ ಭೋಜನ ಪ್ರಸಾದ ವಿತರಣೆ ಯಾಗಲಿದೆ . ಬೆಳಗ್ಗೆ 6.30 ರಿಂದ11.30 ಮಧ್ಯಾಹ್ನ 12.15 ರಿಂದ 1.30 ರ ತನಕ , ಮಧ್ಯಾಹ್ನ 3.30 ರಿಂದ ರಾತ್ರಿ...

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವತಿಯಿಂದ ಸೆ.10 ಮತ್ತು ಸೆ.11 ರಂದು ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ನೊಂದಾವಣೆ ಹಾಗೂ ವಿವಿಧ ಹಂತಗಳಲ್ಲಿ ಮಾಸಿಕ ಉಳಿತಾಯ ಮಾಡಿ ಲಕ್ಷಾಧಿಪತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ.ಸೆ.10 ರಂದು ಗುತ್ತಿಗಾರು ಗ್ರಾಮದವರ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣೆ ನಡೆದರೆ, ಸೆ.11 ರಂದು ದೇವಚಳ್ಳ...

ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್ ಪಡೆಯಲು ನೀವು ಬೇರೆ ಬೇರೆ ಸ್ಥಳಗಳಿಗೆ ಹೋಗಬೇಕಾಗಿಲ್ಲ. ಈಗ ನೀವು ಈ ಎಲ್ಲದಕ್ಕೂ ಅಂಚೆ ಕಚೇರಿಯಲ್ಲಿಯೇ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರ ಪೋಸ್ಟ್ ಆಫೀಸ್ ಸಾಮಾನ್ಯ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ. ಸಾಮಾನ್ಯ ಸೇವಾ ಕೇಂದ್ರದ ಮೂಲಕ ಜನರು ಡಿಎಲ್, ಪ್ಯಾನ್ ಕಾರ್ಡ್, ಪಡಿತರ ಚೀಟಿ ಮುಂತಾದ ಕೆಲಸವನ್ನು...

All posts loaded
No more posts