- Saturday
- March 7th, 2026
ಆ.30 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದ್ದು, ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕಾರ್ಯನಿರ್ವಾಹಣಾಧಿಕಾರಿಗಳಾದ ತಿಮ್ಮಯ್ಯ ಪಿಂಡಿಮನೆ, ನಿರ್ದೇಶಕರಾದ ಪುರುಷೋತ್ತಮ ಭಟ್, ತನಿಯಪ್ಪ ಗೌಡ, ಸಹಾಯಕ ಮಾರಾಟ ಮತ್ತು ಖರೀದಿ ಅಧಿಕಾರಿಯಾದ ಜಯಾನಂದ ಜೆ ಇವರುಗಳು ಆ.30 ರಂದು ಮಂಗಳೂರಿನಲ್ಲಿ ನಡೆದ ಸಂಘದ 111ನೇ ವರ್ಷದ ಮಹಾಸಭೆಯಲ್ಲಿ ಪ್ರಶಸ್ತಿಯನ್ನು...
ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2024-25 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂಎನ್ ರಾಜೇಂದ್ರ ಕುಮಾರ್ ರವರಿಂದ ಆ.30 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ “ಪ್ರೋತ್ಸಾಹಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವಿನಯ ಮುಳುಗಾಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರುಗಳಾದ ಸೋಮಶೇಖರ ಕೇವಳ, ಮಿತ್ರದೇವ ಮಡಪ್ಪಾಡಿ,...
ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘ ಸುಳ್ಯ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ 2024 -25ನೇ ಸಾಲಿನ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಯಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಪಿ.ಎಮ್.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಮಂಗಳೂರು ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ 10ನೇ ತರಗತಿ ವಿದ್ಯಾರ್ಥಿ ಯುಗನ್ ಜೇನುಕೋಡಿ ಭಾಗವಹಿಸಿ ಪ್ರಥಮ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ಆ.29 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನೆರವೇರಲಿದೆ. ನಂತರ...
ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...
ಸಾಂಸ್ಕೃತಿಕ ಸಂಘ ಹಳೆಗೇಟು, ಸುಳ್ಯ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಅಗಸ್ಟ್ 27ರಂದು ಬೆಳಿಗ್ಗೆ ಸ್ಥಳ ಶುದ್ದಿ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ...
Loading posts...
All posts loaded
No more posts
