- Monday
- June 8th, 2026
ಮಂಗಳೂರು : ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಖುದ್ದು...
ಮಂಗಳೂರು: “ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಪಿಸಿದ್ದಾರೆ. “ಹಿಂದೂ ಸಮಾಜದ ಆದರಣೀಯರಾಗಿರುವ ಡಾ. ಕಲ್ಲಡ್ಕ...
ಸುಬ್ರಹ್ಮಣ್ಯ ಅಕ್ಟೋಬರ್ 18 : ಕುಕ್ಕೆ ಸುಬ್ರಹ್ಮಣ್ಯದಿಂದ ಆರಂಭವಾಗುವ ಸುಬ್ರಹ್ಮಣ್ಯ - ಮಂಜೇಶ್ವರ ರಾಜರಸ್ತೆಯು ಕುಮಾರಧಾರ ಜಂಕ್ಷನ್ ನಿಂದ ಏನೇಕಲ್ಲುವರೆಗೆ ಸಂಪೂರ್ಣ ಹಾಳಾಗಿರುತ್ತದೆ. ಹೆಜ್ಜೆ ಹೆಜ್ಜೆಗೂ ಅಲ್ಲಲ್ಲಿ ಹೊಂಡ-ಗುಂಡಿಗಳು ಬಿದ್ದಿವೆ. ಇಲ್ಲಿ ದ್ವಿಚಕ್ರ ವಾಹನ ಸವರಾರು ಸರ್ಕಸ್ ಮಾಡಿಕೊಂಡೇ ಸಂಚರಿಸಬೇಕಾಗಿದ್ದು, ನಾಲ್ಕು ಚಕ್ರಗಳ ವಾಹನಗಳು ಕೂಡ 10-15 ಕಿಲೋಮೀಟರ್ ವೇಗದ ಮಿತಿಯಲ್ಲಿ ಚಲಿಸುವಂತಹ ಪರಿಸ್ಥಿತಿ ಉಂಟಾಗಿದೆ....
ಅ.05 ರಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ರಿ.) ರಾಜ್ಯ ಸಮಿತಿ ಬೆಂಗಳೂರು ಇದರ ನೂತನ ಸಮಿತಿಯನ್ನು ರಚಿಸಲಾಯಿತು. ಇದರ ನಾಲ್ಕು ವಿಭಾಗೀಯ ಸಮಿತಿಗಳಲ್ಲಿ ಒಂದಾದ ಮೈಸೂರು ವಿಭಾಗೀಯ ಸಮಿತಿ ಸಂಚಾಲಕರಾಗಿ ಆನಂದ ಬೆಳ್ಳಾರೆ ಇವರನ್ನು ರಾಜ್ಯ ಸಮಿತಿ ಆಯ್ಕೆ ಮಾಡಿರುತ್ತದೆ.ಇವರ ಕಾರ್ಯ ವ್ಯಾಪ್ತಿಗೆ ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,...
ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಕಾರ್ಕಳ ಇದರ ವಾರ್ಷಿಕ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ನಗರದ ಸ್ವಾಗತ್ ಹೊಟೇಲ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಪ್ರೋ ಪದ್ಮನಾಭ ಗೌಡ, ನೂತನ ಅಧ್ಯಕ್ಷರಾಗಿ ವಸಂತಸೇನ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಬೆಳ್ಳಿಪ್ಪಾಡಿ,...
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ಅ.18 ರಿಂದ 22ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ...
ಮಡಿಕೇರಿಯ ಉದ್ಯಮಿ ಹೆಚ್.ಎಂ ನಂದಕುಮಾರ್ ಮಾಲಕತ್ವದ ಲಾಲಿ ಅಪ್ಪರೆಲ್ಸ್(ಗಾರ್ಮೆಂಟ್ಸ್) ಉದ್ಯಮ ಮಡಿಕೇರಿಯ ಚೈನ್ ಗೇಟ್ ಬಳಿ ಉದ್ಘಾಟನೆ ಗೊಂಡಿತು. ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕ ಸರಕಾರ ಎಸ್.ಇ.ಪಿ, ಟಿ.ಎಸ್.ಪಿ ಅನುದಾನದಲ್ಲಿ ಇಂತಹ ಉದ್ಯಮಗಳಿಗೆ ಪ್ರೋತ್ಸಾಹ ನೀಡುತ್ತಿದೆ....
ಸುಬ್ರಹ್ಮಣ್ಯ ಅಕ್ಟೋಬರ್ 09: ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಅ.09ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿರವರ ಅಧ್ಯಕ್ಷತೆಯಲ್ಲಿ “ರೈತರ ಕೃಷಿ ಭೂಮಿಗೆ ಅರಣ್ಯ ಇಲಾಖೆಯ ತೊಂದರೆ”ಯನ್ನು ಪ್ರಮುಖವಾಗಿ ಇಟ್ಟುಕೊಂಡು ಚಿಂತನ ಸಭೆ ನಡೆಯಿತು.ವೇದಿಕೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಪ್ರಮುಖರಾದ ಜಯಪ್ರಕಾಶ್ ಕೂಜುಗೋಡು,...
ಸುಬ್ರಹ್ಮಣ್ಯ ಅ.08 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಅ.08 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ವೇಳೆ ಪತ್ರಕರ್ತರಿಗೆ ನೀಡುವ ಮಣಿಪಾಲ್ ಉಚಿತ ಆರೋಗ್ಯ ಕಾರ್ಡ್ ಅನ್ನು ಅಧ್ಯಕ್ಷರು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಸ್ಥಾಪಕ...
ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನ್ಯೂಯಾರ್ಕ್ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕ ದೇಶಕ್ಕೆ ತೆರಳಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ...
Loading posts...
All posts loaded
No more posts
