- Sunday
- August 2nd, 2026
ಮಂಗಳೂರು : “ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ 'ಬ್ಯಾಕ್ ಟು ಊರು' ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.ಬಂಗ್ರಕೂಳೂರಿನ ಗೋಲ್ಡ್ಪಿಂಚ್...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ನಾಳೆ(ಡಿ.27) ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕೆರೆಯಲ್ಲಿ 9ನೇ ವರ್ಷದ “ಮಂಗಳೂರು ಕಂಬಳ”ವು ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದ್ದು, ಡಿ.27ರಂದು ಬೆಳಿಗ್ಗೆ ಕಂಬಳದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ಸಭಾ ಕಾರ್ಯಕ್ರಮ ನಡೆದು ಡಿ.28ರಂದು ಬೆಳಿಗ್ಗೆ...
ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ಸಮಿತಿಯ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. “ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ...
ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎನ್ನುವ ಮಾರಕ ಖಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿದ್ದು ಈ ಖಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾದ ನಾವೆಲ್ ಥೆರಫಿ ಎನ್ನುವ ಚಿಕಿತ್ಸೆಗೆ ಕೇಂದ್ರ ಸರಕಾರದಿಂದ ಅನುಮೋದನೆ ಹಾಗು ಆರ್ಥಿಕ ಸಹಾಯ ನೀಡಬೇಕೆಂದು ಮಾನ್ಯ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ವಿನಯ್ ಮಣಿಯಾನ ಅವರು ಮನವಿ ಸಲ್ಲಿಸಿದರು. ಈ ಚಿಕಿತ್ಸಾ ವಿಧಾನವು ನಮ್ಮ ದೇಶದಲ್ಲಿ...
ಗ್ರಾಮ ಪಂಚಾಯತ್ ಗ್ರಂಥಾಲಯ, ಅರಿವು ಕೇಂದ್ರ ಮೇಲ್ವಿಚಾರಕರಿಗೆ ವೇತನ ವಾವತಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ, ವೇತನವನ್ನು ಸಕಾಲಿಕವಾಗಿ ಪಾವತಿಸುವ ಬಗ್ಗೆ ಮತ್ತು ಪಿ.ಎಫ್, ಇ.ಎಸ್.ಐ ಸೌಲಭ್ಯ ಒದಗಿಸಿಕೊಡುವ ಬಗ್ಗೆ ಮೇಲ್ವಿಚಾರಕರು ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿನಾಯಕ್ ನರ್ವಡೆ IAS ಅವರಿಗೆ ಡಿ.18 ರಂದು ಮನವಿ ನೀಡಿ ಒತ್ತಾಯಿಸಿದ್ದಾರೆ. ದ.ಕ ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯ, ಅರಿವು ಕೇಂದ್ರ ಮೇಲ್ವಿಚಾರಕರಿಗೆ...
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/- ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ...
ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ(SSLC-PUC...
ಪ್ರತಿಷ್ಠಿತ ಕ್ಯಾಂಪ್ಕೋ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪದ್ಮರಾಜ ಪಟ್ಟಾಜೆಯವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಒಟ್ಟು 19 ನಿರ್ದೇಶಕರ ಪೈಕಿ 13 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 6 ಸ್ಥಾನಗಳಿಗೆ ನ.23 ರಂದು ಚುನಾವಣೆ ನಡೆದು ಸಹಕಾರ ಭಾರತಿ ಬೆಂಬಲಿತ ಎಲ್ಲಾ 6 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.ಇಂದು ನಡೆದ ಆಡಳಿತ ಮಂಡಳಿ...
ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ ತುಳು ಸಿನಿಮಾ “ಜೈ” ಯ ವಿಶೇಷ ಪ್ರದರ್ಶನ ಅತ್ಯಂತ ಭವ್ಯವಾಗಿ ಆಯೋಜಿಸಲಾಯಿತು.ಈ ವಿಶೇಷ ಪ್ರದರ್ಶನಕ್ಕೆ MG Motors Mangalore ಪ್ರಾಯೋಜಕತ್ವ ವಹಿಸಿಕೊಂಡಿದ್ದು, ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ...
Loading posts...
All posts loaded
No more posts
