- Sunday
- March 8th, 2026
ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...
ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಯುವ ಮುಖಂಡ ಪ್ರದೀಪ್ ಕಳಿಗೆ ಅವರು ನೇಮಕಗೊಂಡಿದ್ದಾರೆ. ಇವರು ಬಿಳಿನೆಲೆ ವಲಯ ಕಾಂಗ್ರೆಸ್ ಕಾರ್ಯದರ್ಶಿ ಆಗಿದ್ದರು, ಕಡಬ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ದುಡಿದಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಹ ತಮ್ಮನ್ನು ಗುರುತಿಸಿಕೊಂಡಿರುತ್ತಾರೆ. ಇವರು ಹಿರಿಯ ಕಾಂಗ್ರೆಸಿಗ ಜನಾರ್ಧನ ಗೌಡ ಕಳಿಗೆ ಇವರ ಪುತ್ರ.
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ...
ಕಡಬ ತಾಲೂಕು ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಸಿರಿಬಾಗಿಲು ಇಲ್ಲಿಯ ಶಾಲಾ ಎಸ್.ಡಿ.ಎಂ.ಸಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ರವಿವಾರ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮಧುಸೂಧನ ವಹಿಸಿದ್ದರು. ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಪ್ರಸನ್ನ ಕುಮಾರ್ ಕೆ.ಎನ್. ನಿರ್ವಹಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೊಂಬಾರು ಗ್ರಾಮ...
ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ನಾಲ್ಕನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ರಮಶ್ರೀ ಬೆಳ್ಳಾರೆ, ದ್ವಿತೀಯ ಪ್ರಸಾದ್ ಸೂರ್ಯಮನೆ, ಸುಳ್ಯ, ತೃತೀಯ ಬಹುಮಾನ ವಿಜಯ ವಿಶ್ವಕರ್ಮ ವಿಟ್ಲ, ಸಮಧಾನಕರ ಬಹುಮಾನಗಳನ್ನು...
ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಮಲೆನಾಡಿನ ಜೀವನ ಸಾಧ್ಯ. ನಾವು ಇಂದು ಕಸ್ತೂರಿ ರಂಗನ್ ವರದಿಯ ಹಿಂದೆ ಹೋಗುವುದನ್ನು ಬಿಟ್ಟು ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ಆರಂಭಿಸಬೇಕಿದೆ ಇದರಿಂದಾಗಿ ಪಶ್ಚಿಮಘಟ್ಟಗಳ ಜ್ವಲಂತ ಸಮಸ್ಯೆಗಳಿಗೆ ಹರಿಹಾರ ಸಿಗಬಹುದು ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಸಂಚಾಲಕರಾಗಿರುವ ವಕೀಲ ಪ್ರದೀಪ್ ಕೆ.ಎಲ್. ಹೇಳಿದರು. ಅವರು ಸುಳ್ಯದ...
ಬರಹ : ಡಾ|| ಮುರಲೀ ಮೋಹನ್ಚೂಂತಾರು ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ...
https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ 433 ಮತ್ತು ಕಿರಿಯ ಪವರ್ಮ್ಯಾನ್ 2542 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ....
Loading posts...
All posts loaded
No more posts
