ಕವನ : ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳೋಣ…

ಇಂದು ವಿದ್ಯಾರ್ಥಿಗಳ ಕೊರತೆಯಿಂದ ನಮ್ಮ ಕಣ್ಣೆದುರೇ ಮುಚ್ಚಿ ಹೋಗುತ್ತಿರುವ ಸರ್ಕಾರಿ ಶಾಲೆಗಳನ್ನು ನೋಡಿಯೂ ನೋಡದಂತೆ ಕಣ್ಮುಚ್ಚಿ ಬೆಚ್ಚಗೆ ಕುಳಿತಿರುವೆವು ನಾವು ಪ್ರಬುದ್ಧ ಮನಸ್ಸಿನ ಬುದ್ಧಿಜೀವಿಗಳು...ಒಂದೇ ಒಂದು ಸಲ ಬದುಕಿನಲ್ಲಿ ಸ್ವಲ್ಪ ಹಿಂದೆ ಹೋಗಿ ನೆನಪಿಸಿಕೊಳ್ಳೋಣ, ಹತ್ತು-ಹದಿನೈದು-ಇಪ್ಪತ್ತು ವರ್ಷಗಳ ಹಿಂದೆ ನಾವೂ ಕೂಡ ಅಂತಹುದೇ ಒಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು...ನಾವಿಂದು ಬದುಕಿನಲ್ಲಿ ಇಷ್ಟೊಂದು ಪ್ರಬುದ್ಧರಾಗಲು, ಸಮಾಜದಲ್ಲಿ ಇಷ್ಟೊಂದು...

ಅಯ್ಯನಕಟ್ಟೆ ವಿದ್ಯುತ್ ಶಾಕ್ ಗೆ ವ್ಯಕ್ತಿ ಬಲಿ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044,  99800 85616 ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಲೈನ್ ಗೆ ದೋಟಿ ತಾಗಿ  ವ್ಯಕ್ತಿ ಮೃತಪಟ್ಟ ಘಟನೆ ಇಂದು ಸಂಜೆ ಅಯ್ಯನಕಟ್ಟೆಯಿಂದ ವರದಿಯಾಗಿದೆ. ಮೃತ...
Ad Widget

“ಸಮೀಕ್ಷೆಯಲ್ಲಿ ಅರೆಭಾಷೆ ಎಂದು ನಮೂದಿಸಿ” : ಸದಾನಂದ ಮಾವಜಿ

ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ವೇಳೆ ಅರೆಭಾಷೆ ಮಾತನಾಡುವವರು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂಬುದಾಗಿ ನಮೂದಿಸಬೇಕು, ಇದರಿಂದ ಅರೆಭಾಷೆ ಮಾತನಾಡುವವರ ಸಂಖ್ಯೆ ಹಾಗೂ ನಿಖರ ಮಾಹಿತಿ ಪಡೆಯಲು ಸಾಧ್ಯ ಎಂಬುದಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ತಿಳಿಸಿದರು. ಅವರು ಇತ್ತೀಚೆಗೆ ಅಕಾಡೆಮಿ...

ಕರ್ನಾಟಕ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ – 2025 ಬಗ್ಗೆ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಾಗಾರ

ಕರ್ನಾಟಕ  ಅರೆಭಾಷೆ  ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸರ್ಕಾರದ ಸಾಮಾಜಿಕ, ಶೈಕ್ಷಣಿಕ  ಮತ್ತು ಆರ್ಥಿಕ ಸಮೀಕ್ಷೆ 2025ರ ಬಗ್ಗೆ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಗಾರದ ಸಭೆಯು ಪುತ್ತೂರಿನ ಒಕ್ಕಲಿಗ ಸಭಾಭವನದ ಚುಂಚಶ್ರೀಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು...

ರೋಹನ್ ಕಾರ್ಪೊರೇಷನ್ ವತಿಯಿಂದ ಅನಾವರಣಗೊಳ್ಳಲಿದೆ  “ರೋಹನ್ ಮರೀನಾ ಒನ್”

ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್‌ ಎಸ್ಟೇಟ್‌ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು...

ದಸರಾ ಕ್ರೀಡಾ ಕೂಟದ ಯೋಗಾಸನ ಸ್ಪರ್ಧೆಯಲ್ಲಿ  ವಿಧಾತ್ ಮುಡೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಮೈ ಭಾರತ್ ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ(ರಿ.) ಹಾಗೂ ವಿವಿಧ ಸಂಘ ಸಂಸ್ಥೆಗಳ  ಸಂಯುಕ್ತಾಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಯೋಗಾಸನ ಸ್ಪರ್ಧೆಯು ಸೆ.07ರಂದು ಮಂಗೂರಿನ ಮಂಗಳಾ...

“ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶ ಪ್ರಕಟ ; ಸೆ.27 ರಂದು ಬಹುಮಾನ ವಿತರಣೆ ಕಾರ್ಯಕ್ರಮ ; ಬಹುಮಾನಿತರ ವಿವರ ಇಲ್ಲಿದೆ

ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ ಏರ್ಪಡಿಸಲಾಗಿದ್ದ 7ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶವು ಪ್ರಕಟಗೊಂಡಿದ್ದು, ಸ್ಪರ್ಧೆಗೆ ಬಂದಂತಹ 35 ಕವಿತೆಗಳಲ್ಲಿ 3 ಕವಿತೆಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಬಂದಂತಹ ಉಳಿದೆಲ್ಲಾ ಕವಿತೆಗಳನ್ನು ಬರೆದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ.ಕವಿತೆಗಳ ಮೌಲ್ಯಮಾಪಕರಾಗಿ ಕವಯಿತ್ರಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ – ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : "ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.1‍6ರಂದು ಬೃಹತ್‌ ಪ್ರತಿಭಟನಾ ಧರಣಿ  ಹಮ್ಮಿಕೊಳ್ಳಲಾಗಿದೆ" ಎಂದು ಬಿಜೆಪಿ ರಾಜ್ಯ...

ರವಿ ಕಕ್ಕೆಪದವು ರವರ ಪುತ್ರ ಗಣೇಶ್ ಕಕ್ಕೆಪದವು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ; ರಾಜ್ಯ ಮಟ್ಟಕ್ಕೆ ಆಯ್ಕೆ

ಸುಬ್ರಹ್ಮಣ್ಯದ ರವಿ ಕಕ್ಕೆಪದವು ಹಾಗೂ ಶ್ರೀಮತಿ ಗೀತಾ ರವಿ ಕಕ್ಕೆಪದವು ದಂಪತಿಗಳ ಪುತ್ರ ಗಣೇಶ್ ಕಕ್ಕೆಪದವು ರವರು ಪದವಿಪೂರ್ವ ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸುರತ್ಕಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜನ್ನು ಪ್ರತಿನಿಧಿಸಿದ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.(ವರದಿ : ಉಲ್ಲಾಸ್...

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ದೇವಚಳ್ಳ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ.ಕೆ ಕೆರೆಮೂಲೆ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ...
Loading posts...

All posts loaded

No more posts

error: Content is protected !!