- Sunday
- March 8th, 2026
ಹಬ್ಬಗಳು ಮಾನವ ಜೀವನದ ಬಹುಮುಖ್ಯ ಅಂಶವಾಗಿದೆ. ಸಹೋದರತ್ವ, ಬಾಂಧವ್ಯ ಮತ್ತು ಮಾನವನ ಸಾಮಾಜಿಕ ಜೀವನವನ್ನು ಹಂಚಿಕೊಳ್ಳುವಂತಹ ಸಂಭ್ರಮಗಳಲ್ಲಿ ಹಬ್ಬಗಳು ಕೂಡ ಒಂದು. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಮತ್ತು ನಾವು ಕತ್ತಲೆಯನ್ನು ಬೆಳಕಿನಿಂದ ತೊಡೆದುಹಾಕಬೇಕು ಎಂದು ಹಬ್ಬವು ನಮಗೆ ಕಲಿಸುತ್ತದೆ. ನಿಮ್ಮ ನೆರೆಹೊರೆಯವರನ್ನು ತಿಳಿದುಕೊಳ್ಳಲು ಮತ್ತು ಅವರೊಂದಿಗೆ ಸಂಬಂಧ ಬೆಸೆಯಲು ಹಬ್ಬಗಳು ಪರಿಪೂರ್ಣ ಮಾರ್ಗವಾಗಿದೆ. ದೀಪಾವಳಿಯು...
ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು ಆರೋಪಿಗಳ ಪರವಾಗಿ ಹಿರಿಯ ವಕೀಲರಾದ...
ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು. ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...
ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿ ಆಕೆಯ ಬೆತ್ತಲೆ ಫೊಟೋ ತೆಗೆದು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಲ್ಲಿ ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಕಾರವಾರ ಪೊಲೀಸರಿಂದ ಬಂಧನಕ್ಕೊಳಗಾಗಿರುವುದಾಗಿ ತಿಳಿದು ಬಂದಿದೆ. ಕ್ಲಬ್ ಹೌಸ್ ಅಪ್ಲಿಕೇಷನ್ ಹಾಗೂ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಕಾರವಾರ ಮೂಲದ ಮಹಿಳೆಯ ಫೋನ್ ನಂಬರ್ ಪಡೆದ ಪ್ರಶಾಂತ ಭಟ್ ಪ್ರೀತಿಯ ನಾಟಕ...
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
✍️ ಕಿಶನ್ ಎಂ. ಪವಿತ್ರ ನಿಲಯ ಪೆರುವಾಜೆ ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರಹ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಎಲ್ಲರಿಗೂ ಮುಂಜಾನೆಯ ಶುಭೋದಯ ಹಾಗೆ ನನಗೆ ವಿದ್ಯೆಯನ್ನು ಕಲಿಸಿದ ಗುರು ಹಾಗೂ ಮಾತೆಯರಿಗೂ ಶಿಕ್ಷಕ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಒಬ್ಬ ವಿದ್ಯಾರ್ಥಿ ಉತ್ತಮವಾಗಿ ಬೆಳೆದರು, ಕೆಟ್ಟ ದಾರಿಯಲ್ಲಿ ನಡೆದರು...
ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....
ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ ಪೆರಾಜೆ ಮಡಿಕೇರಿ ಇದರ ವಾರ್ಷಿಕ ಮಹಾಸಭೆಯು ಆ.27 ರಂದು ಶ್ರೀ ವಯಾನಾಟ್ ಕುಲವನ್ ದೈವಸ್ಥಾನ ಕುಂಬಳಚೇರಿ ಇದರ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಭುವನ್ ಕುಂಬಳಚೇರಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜೀವನ್ ಮಜಿಕೋಡಿ ವಾರ್ಷಿಕ ವರದಿ ವಾಚಿಸಿದರು. ಸಂಘದ ಖಜಾಂಜಿ ಪ್ರವೀಣ್ ಮಜಿಕೋಡಿ ವಾರ್ಷಿಕ ಲೆಕ್ಕ...
ಚಂದ್ರನ ಅಂಗಳಕ್ಕೆ ಭಾರತ ‘ವಿಕ್ರಮ’ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು,ಈ ಮೂಲಕ ಭಾರತ ವಿಶ್ವಗುರು ಎನಿಸಿಕೊಂಡಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಇಸ್ರೋ ವಿಜ್ಞಾನಿಗಳ ಶ್ರಮಕ್ಕೆ ಅಭೂತಪೂರ್ವ ಗೆಲುವು ಕಂಡಿತು. ವಿಜ್ಞಾನಿಗಳ ಶ್ರಮ ಹಾಗೂ ದೇಶದಾದ್ಯಂತ ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ, ಹಾರೈಕೆಯೊಂದಿಗೆ ಭಾರತ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇಸ್ರೋ...
Loading posts...
All posts loaded
No more posts
