- Sunday
- August 2nd, 2026
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಪೂರ್ವಭಾವಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ(ನ.05) ಶ್ರೀ ದೇವಳದ ಸಭಾಂಗಣದಲ್ಲಿ ನಡೆಯಲಿದೆ.ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು,...
ಸುಬ್ರಹ್ಮಣ್ಯ ನ.02 : “ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಆಡಳಿತವು ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದ್ದು, ಜನ ಪರದಾಡುತ್ತಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದರು.“ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಕುರ್ಚಿಗಾಗಿ ಪೈಪೋಟಿ ಬಹಿರಂಗವಾಗಿ ನಡೆಯುತ್ತಿದೆ. ಕೇವಲ ಡಿ.ಕೆ.ಶಿವಕುಮಾರ್ ಅವರಷ್ಟೇ ಅಲ್ಲ, ನನಗೆ ಗೊತ್ತಿರುವ ಪ್ರಕಾರ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಮೂರನೇ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ 01.11.25 ಶನಿವಾರ ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಶುಚಿಗೊಳಿಸಿ ಹಾಗೂ ಸೊಸೈಟಿ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು...
ಸಕಲೇಶಪುರ ತಾಲೂಕಿನ ವನಂಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಹೊರಟಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಬಿಸಿಲೆ ಘಾಟ್ ಸಮೀಪ 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಇಂದು(ಅ.30) ಬೆಳಿಗ್ಗೆ ನಡೆದಿದ್ದು, ಒಟ್ಟು ಸುಮಾರು 30 ಮಂದಿ ವ್ಯಾನ್ ನಲ್ಲಿ ಇದ್ದು, 20 ಮಂದಿ ಗಾಯಗೊಂಡಿದ್ದು, ಅದರಲ್ಲಿ 07 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು,...
ಮಂಗಳೂರು : ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಕ್ಟೋಬರ್ 30ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಗುರುವಾರ ಮಂಗಳೂರಿನ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಖುದ್ದು...
ಮಂಗಳೂರು: “ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಪಿಸಿದ್ದಾರೆ. “ಹಿಂದೂ ಸಮಾಜದ ಆದರಣೀಯರಾಗಿರುವ ಡಾ. ಕಲ್ಲಡ್ಕ...
ಸುಬ್ರಹ್ಮಣ್ಯ ಅಕ್ಟೋಬರ್ 18 : ಕುಕ್ಕೆ ಸುಬ್ರಹ್ಮಣ್ಯದಿಂದ ಆರಂಭವಾಗುವ ಸುಬ್ರಹ್ಮಣ್ಯ - ಮಂಜೇಶ್ವರ ರಾಜರಸ್ತೆಯು ಕುಮಾರಧಾರ ಜಂಕ್ಷನ್ ನಿಂದ ಏನೇಕಲ್ಲುವರೆಗೆ ಸಂಪೂರ್ಣ ಹಾಳಾಗಿರುತ್ತದೆ. ಹೆಜ್ಜೆ ಹೆಜ್ಜೆಗೂ ಅಲ್ಲಲ್ಲಿ ಹೊಂಡ-ಗುಂಡಿಗಳು ಬಿದ್ದಿವೆ. ಇಲ್ಲಿ ದ್ವಿಚಕ್ರ ವಾಹನ ಸವರಾರು ಸರ್ಕಸ್ ಮಾಡಿಕೊಂಡೇ ಸಂಚರಿಸಬೇಕಾಗಿದ್ದು, ನಾಲ್ಕು ಚಕ್ರಗಳ ವಾಹನಗಳು ಕೂಡ 10-15 ಕಿಲೋಮೀಟರ್ ವೇಗದ ಮಿತಿಯಲ್ಲಿ ಚಲಿಸುವಂತಹ ಪರಿಸ್ಥಿತಿ ಉಂಟಾಗಿದೆ....
ಅ.05 ರಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ರಿ.) ರಾಜ್ಯ ಸಮಿತಿ ಬೆಂಗಳೂರು ಇದರ ನೂತನ ಸಮಿತಿಯನ್ನು ರಚಿಸಲಾಯಿತು. ಇದರ ನಾಲ್ಕು ವಿಭಾಗೀಯ ಸಮಿತಿಗಳಲ್ಲಿ ಒಂದಾದ ಮೈಸೂರು ವಿಭಾಗೀಯ ಸಮಿತಿ ಸಂಚಾಲಕರಾಗಿ ಆನಂದ ಬೆಳ್ಳಾರೆ ಇವರನ್ನು ರಾಜ್ಯ ಸಮಿತಿ ಆಯ್ಕೆ ಮಾಡಿರುತ್ತದೆ.ಇವರ ಕಾರ್ಯ ವ್ಯಾಪ್ತಿಗೆ ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,...
ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಕಾರ್ಕಳ ಇದರ ವಾರ್ಷಿಕ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ನಗರದ ಸ್ವಾಗತ್ ಹೊಟೇಲ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಪ್ರೋ ಪದ್ಮನಾಭ ಗೌಡ, ನೂತನ ಅಧ್ಯಕ್ಷರಾಗಿ ವಸಂತಸೇನ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಬೆಳ್ಳಿಪ್ಪಾಡಿ,...
Loading posts...
All posts loaded
No more posts
