Ad Widget

ಇಸ್ರೋದ ಚಂದ್ರಯಾನ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಿಸಿದ ಆಡಳಿತ ಮಂಡಳಿ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ ೩ ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ...

ಸುಬ್ರಹ್ಮಣ್ಯ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು.  ನಂತರ ಸರಕಾರದ ನಿಯಮ ಪ್ರಕಾರ ಅಮೃತ ಸರೋವರದ ಬಳಿ ದ್ವಜಾರೋಹಣ ನಡೆಸಲಾಯಿತು. ಈ ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಯೋಧ ಭವಾನಿಶಂಕರ ಪೂಂಬಾಡಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿ ಪಂಚಾಯತ್ ಸದಸ್ಯರು...
Ad Widget

ಕಡಬ : ಡಾ. ರವಿ ಕಕ್ಕೆಪದವು ಅವರಿಗೆ ಸನ್ಮಾನ

ಸುಬ್ರಹ್ಮಣ್ಯದ ಸಮಾಜ ಸೇವಕ ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆ ಪದವು ಅವರಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ವಿಶೇಷ ಸಾಧನೆಗಾಗಿ ಕಡಬ ತಾಲೂಕು ವತಿಯಿಂದ ಗುರುತಿಸಿ ಇಂದು ಕಡಬ ಆಡಳಿತ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ತಹಶೀಲ್ದಾರ್ ಲೋಕೇಶ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಸಹಾಯಕ...

ಸುಳ್ಯದ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಬಳಿ ಸ್ವಾತಂತ್ರ್ಯೋತ್ಸವ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ (ರಿ.) ಮಂಗಳೂರು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ (ರಿ.) ಮಂಗಳೂರು ಮತ್ತು ಯುವ ಘಟಕ ಹಾಗೂ ಮಹಿಳಾ ಘಟಕ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ತುಳುನಾಡಿನ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಸಂಭ್ರಮಿಸಲಾಯಿತು.ಈ...

ಪೆರುವಾಜೆ : ಅಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಉಪಾಧ್ಯಕ್ಷರಾಗಿ ಶಾಹಿನ

ಪೆರುವಾಜೆ ಗ್ರಾಮ ಪಂಚಾಯತ್‌ ನ ನೂತನ ಜಗನ್ನಾಥ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಶಾಹಿನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರು : ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಶಿಲಾನ್ಯಾಸ ; ಮುಂದಿನ ಬಜೆಟ್ ನಲ್ಲಿ ಸುಬ್ರಹ್ಮಣ್ಯ ರೈಲು ನಿಲ್ದಾಣ ಅಭಿವೃದ್ಧಿ – ಸಂಸದ ನಳಿನ್

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.6 ರಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಚಾಲನೆ ನೀಡಲಿದ್ದಾರೆ.  ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು  ಸುಮಾರು ರೂ....

ಕನಕಮಜಲು : ಮನೆಗೆ ನುಗ್ಗಿದ ಕಳ್ಳರು – ಚಿನ್ನಾಭರಣ ದೋಚಿ ಪರಾರಿ

ರಾತ್ರಿ ವೇಳೆ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ಜು.16ರಂದು ರಾತ್ರಿ ಸಂಭವಿಸಿದೆ.ಯುರೇಶ್ ಬುಡ್ಡೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರವರು ಮನೆಯ ಬಾಗಿಲು ಹಾಕಿ ಅಲ್ಲೇ ಸ್ವಲ್ಪ ದೂರದಲ್ಲಿರುವ ಮನೆಗೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದ...

ಮಂಗಳೂರು ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು

ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು  ಮಹಿಳಾ ಘಟಕದ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಜು.15 ರಂದು ನಡೆಯಿತು.  ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು, ಹಾಗೂಕಾರ್ಯದರ್ಶಿ ಸ್ಥಾನಕ್ಕೆ ಕಿರಣ್ ಹೊಸೊಳಿಕೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ,  ಖಜಾಂಚಿಯಾಗಿ ಚೇತನ್ ಕೊಕ್ಕಡ, ಜತೆಕಾರ್ಯದರ್ಶಿಯಾಗಿ ...

ಚೆಂಬು : ಜಾಗದ ವಿವಾದ – ಅಣ್ಣನನ್ನು ಕೊಂದ ತಮ್ಮ

ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಘಟನೆ ಇಂದು ವರದಿಯಾಗಿದೆ. ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ. ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ...

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2023-24ನೇ ಸಾಲಿನ 6 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್ಮಚಾರಿ, ಸ್ಮಶಾನ ಕಾರ್ಮಿಕ, ದೇವದಾಸಿ, ಮ್ಯಾನುವಲ್ ಸ್ಕ್ಯಾವೆಂಜ‌ ಸಮುದಾಯದ ಮಕ್ಕಳಿಗೆ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರವಾಗಿ ದಾಖಲಾತಿಯನ್ನು ನೀಡಲಾಗುವುದು. ವಸತಿ ಶಾಲೆಗಳಲ್ಲಿ ಉಚಿತ ಊಟ ವಸತಿಯೊಂದಿಗೆ ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಾಗ್ರಿಗಳು ಮೂಲಸೌಲಭ್ಯವನ್ನು ಒದಗಿಸಲಾಗುವುದು....
Loading posts...

All posts loaded

No more posts

error: Content is protected !!