- Sunday
- August 2nd, 2026
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ಅ.18 ರಿಂದ 22ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ...
ಮಡಿಕೇರಿಯ ಉದ್ಯಮಿ ಹೆಚ್.ಎಂ ನಂದಕುಮಾರ್ ಮಾಲಕತ್ವದ ಲಾಲಿ ಅಪ್ಪರೆಲ್ಸ್(ಗಾರ್ಮೆಂಟ್ಸ್) ಉದ್ಯಮ ಮಡಿಕೇರಿಯ ಚೈನ್ ಗೇಟ್ ಬಳಿ ಉದ್ಘಾಟನೆ ಗೊಂಡಿತು. ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕ ಸರಕಾರ ಎಸ್.ಇ.ಪಿ, ಟಿ.ಎಸ್.ಪಿ ಅನುದಾನದಲ್ಲಿ ಇಂತಹ ಉದ್ಯಮಗಳಿಗೆ ಪ್ರೋತ್ಸಾಹ ನೀಡುತ್ತಿದೆ....
ಸುಬ್ರಹ್ಮಣ್ಯ ಅಕ್ಟೋಬರ್ 09: ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಅ.09ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿರವರ ಅಧ್ಯಕ್ಷತೆಯಲ್ಲಿ “ರೈತರ ಕೃಷಿ ಭೂಮಿಗೆ ಅರಣ್ಯ ಇಲಾಖೆಯ ತೊಂದರೆ”ಯನ್ನು ಪ್ರಮುಖವಾಗಿ ಇಟ್ಟುಕೊಂಡು ಚಿಂತನ ಸಭೆ ನಡೆಯಿತು.ವೇದಿಕೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಪ್ರಮುಖರಾದ ಜಯಪ್ರಕಾಶ್ ಕೂಜುಗೋಡು,...
ಸುಬ್ರಹ್ಮಣ್ಯ ಅ.08 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಅ.08 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ವೇಳೆ ಪತ್ರಕರ್ತರಿಗೆ ನೀಡುವ ಮಣಿಪಾಲ್ ಉಚಿತ ಆರೋಗ್ಯ ಕಾರ್ಡ್ ಅನ್ನು ಅಧ್ಯಕ್ಷರು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಸ್ಥಾಪಕ...
ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನ್ಯೂಯಾರ್ಕ್ನಲ್ಲಿ ನಡೆಯುತ್ತಿರುವ 80ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ(UNGA) ಅಧಿವೇಶನದಲ್ಲಿ ಭಾಗವಹಿಸಲು ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ನಿಯೋಗದ ಜತೆ ಅಮೆರಿಕ ದೇಶಕ್ಕೆ ತೆರಳಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.ಭಾರತದಿಂದ ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಎರಡು ನಿಯೋಗವು ವಿಶ್ವಸಂಸ್ಥೆಯ ಸಾಮಾನ್ಯ...
ಕರ್ನಾಟಕ ರಾಜ್ಯದಾದ್ಯಂತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆಯ ದಿನವಾಗಿದೆ. ಆದರೆ ಸರ್ಕಾರದ ನಿರೀಕ್ಷೆಯ ಅವಧಿಗೆ ಸಮೀಕ್ಷೆ ಕೊನೆಗೊಳ್ಳದ ಕಾರಣ ಇದೀಗ ಸಮೀಕ್ಷಾ ಅವಧಿಯನ್ನು ವಿಸ್ತರಣೆಗೊಳಿಸಲಾಗಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಸಮೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಹಾಗಾಗಿ ರಾಜ್ಯದಾದ್ಯಂತ ಇಂದಿಗೆ(ಅ.07) ಮುಗಿಯಬೇಕಿದ್ದ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿ ಅ.18 ರವರೆಗೆ...
“ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಟಿಂಗ್ ಆಗದ ಜಾಗಗಳನ್ನು, ಕಾಡಿನ ಅಂಚಿನಲ್ಲಿರುವ ರೈತರ ಭೂಮಿಗಳನ್ನು ಆರ್.ಟಿ.ಸಿ ಯಲ್ಲಿ ಭಾಗಶಃ ಅರಣ್ಯ ಎಂದು ನಮೂದಿಸಿ ನೂರಾರು ವರ್ಷಗಳಿಂದ ಹಕ್ಕುಪತ್ರ ಪಡೆದು ಕೃಷಿ, ಮನೆ ಹಾಗೂ ನಿವೇಶನ ಇದ್ದರೂ ಕೋರ್ಟ್ ಗೆ ಅರಣ್ಯ ಇಲಾಖೆ ತನ್ನದೇ ಆದ ಸೃಷ್ಟಿ ಮಾಡಿದ ದಾಖಲೆಗಳನ್ನು ನೀಡಿ ಒಕ್ಕಲೆಬ್ಬಿಸುವ ಕಾರ್ಯ ಚಟುವಟಿಕೆಯಲ್ಲಿ ಅರಣ್ಯ...
"ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ."ಗ್ರಾಮೀಣ ಭಾಗದಲ್ಲಿ ಆರೋಗ್ಯ...
“ನೆಟ್ ವರ್ಕ್ ಸಮಸ್ಯೆ” ಇದು ಕೇವಲ ನಮ್ಮ-ನಿಮ್ಮ ಸಮಸ್ಯೆ ಅಷ್ಟೇ ಅಲ್ಲ. ಇದು ರಾಜ್ಯದ ಹಾಗೂ ದೇಶದ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣಸಿಗುವಂತಹ ಒಂದು ಭೀಕರ ಸಮಸ್ಯೆ...ಈಗ ನಾನು ಒಬ್ಬ ಗ್ರಾಮೀಣ ಪ್ರದೇಶದ ನಿವಾಸಿಯಾಗಿ ಹೇಳುವುದಾದರೆ ನಮ್ಮ ಗ್ರಾಮೀಣ ಭಾಗಗಳ ಅಥವಾ ಗ್ರಾಮೀಣ ಪ್ರದೇಶಗಳ ಜನರ ಪರಿಸ್ಥಿತಿ ಹೇಗಿದೆ ಎಂದರೆ ಹತ್ತಾರು ವರ್ಷಗಳಿಂದಲೂ ನಿರಂತರವಾಗಿ...
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ರವರು ನಿರ್ದೇಶಿಸಿ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ “ಕಾಂತಾರ ಚಾಪ್ಟರ್ 01” ಸಿನಿಮಾ ಇಂದು(ಅ.02) ವಿಶ್ವದಾದ್ಯಂತ ಏಳು ಭಾಷೆಗಳಲ್ಲಿ ಬಿಡುಗಡೆಗೊಂಡಿದ್ದು, ಮೊದಲ ದಿನವೇ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸಿನಿಮಾದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ “ಮಿಥುನ್ ಕುಮಾರ್ ಸೋನ” ರವರು “ರಾಜವೈದ್ಯ”ರ ಪಾತ್ರದಲ್ಲಿ...
Loading posts...
All posts loaded
No more posts
