- Sunday
- March 8th, 2026
ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2023-24ನೇ ಸಾಲಿನ 6 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್ಮಚಾರಿ, ಸ್ಮಶಾನ ಕಾರ್ಮಿಕ, ದೇವದಾಸಿ, ಮ್ಯಾನುವಲ್ ಸ್ಕ್ಯಾವೆಂಜ ಸಮುದಾಯದ ಮಕ್ಕಳಿಗೆ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರವಾಗಿ ದಾಖಲಾತಿಯನ್ನು ನೀಡಲಾಗುವುದು. ವಸತಿ ಶಾಲೆಗಳಲ್ಲಿ ಉಚಿತ ಊಟ ವಸತಿಯೊಂದಿಗೆ ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಾಗ್ರಿಗಳು ಮೂಲಸೌಲಭ್ಯವನ್ನು ಒದಗಿಸಲಾಗುವುದು....
ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು...
ಜು.6 ರಂದು ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನಾರಾಯಣನ್ ಎಂಬ ವ್ಯಕ್ತಿ ಪಾಲದಿಂದ ಬಿದ್ದು ನಾಪತ್ತೆಯಾಗಿದ್ದರು. ಸುಳ್ಯ ಪ್ರಕೃತಿ ವಿಕೋಪ ತಂಡದಿಂದ ನಿರಂತರ 3 ದಿನಗಳಿಂದ ಕಾರ್ಯಚರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ವೇಳೆಗೆ ಆಲೆಟ್ಟಿ ಗ್ರಾಮದ ನೆಡ್ಚಿಲ್ ಎಂಬಲ್ಲಿ ನಾರಾಯಣ ಅವರ ಮೃತದೇಹ ಸಿಕ್ಕಿದೆ ಎಂದು ತಿಳಿದುಬಂದಿದೆ. ಎಸ್ ಡಿ ಆರ್ ಫ್ , ಪೈಚಾರ್...
ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿ ರಚನೆಗೆ ಜೂ.25ರಂದು ಚುನಾವಣೆ ನಡೆದಿದ್ದು, ಒಟ್ಟು 13 ಸ್ಥಾನಗಳಿಗೆ 33 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅಂತಿಮವಾಗಿ 26 ಮಂದಿ ಸ್ಪರ್ಧಾ ಕಣದಲ್ಲಿದ್ದರು. ಸಾಲಗಾರರ ಕ್ಷೇತ್ರದಲ್ಲಿ ಒಟ್ಟು 791 ಮತಗಳಿದ್ದು ಅದರಲ್ಲಿ 751 ಮತಗಳುಚಲಾವಣೆಯಾಗಿದ್ದವು. ಸಾಲಗಾರರಲ್ಲದ ಕ್ಷೇತ್ರದಲ್ಲಿ ಒಟ್ಟು376 ಮತಗಳಿದ್ದು, 313 ಮತಗಳು ಚಲಾವಣೆಯಾಗಿತ್ತು. ಸಾಮಾನ್ಯ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆರಂಭವಾಗಿ 25 ವರ್ಷ ಪೂರ್ಣಗೊಳಿಸಿದ ನೆನಪಿಗಾಗಿ ಜು.19 ರಂದು ಬೆಳ್ಳಿ ಹಬ್ಬ ಸಮಾರಂಭ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ಜೂ.21 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು....
ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ...
ಸೋಣಂಗೇರಿ ಬಳಿ ರಸ್ತೆಯೆನೋ ಉತ್ತಮವಾಗಿದೆ ಆದರೇ ಸವಾರರು ಎಚ್ಚರ ತಪ್ಪಿದರೇ ಅಪಾಯ ಕಟ್ಟಿಟ್ಟ ಬುತ್ತಿ. ಈಗಾಗಲೇ ಹಲವು ವಾಹನ ಸವಾರರು ಡಿವೈಡರ್ ಗೆ ಗುದ್ದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಪೈಚಾರು, ಸೋಣಂಗೇರಿ ಜಾಲ್ಸೂರು ಕಡೆಯಿಂದ ಬರುವ ವಾಹನಗಳು ಜಂಕ್ಷನ್ ತಲುಪಿದಾಗ ತಬ್ಬಿಬ್ಬಾಗುವ ಪರಿಸ್ಥಿತಿ ಅಲ್ಲಿದೆ. ಅವೈಜ್ಞಾನಿಕ ಡಿವೈಡರ್ ನಿರ್ಮಾಣದಿಂದ ಎಲ್ಲೆಂದರಲ್ಲಿ ವಾಹನಗಳು ನುಗ್ಗಿ ಬರುತ್ತಿವೆ. ಅಪಘಾತಗಳು...
ಪುತ್ತೂರು ಹಾಗೂ ಕಡಬ ತಾಲೂಕಿನ ಉಪ್ಪಿನಂಗಡಿ, ರಾಮಕುಂಜ,ಆಲಂಕಾರು, ಕಾಣಿಯೂರು ಮತ್ತು ಸವಣೂರು ಗ್ರಾಮ ಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ಬೀದಿನಾಟಕ ಯಶಸ್ವಿಯಾಗಿ ನಡೆಯಿತು. ಎಲ್ಲಾ ಪಂಚಾಯತಿಗಳಲ್ಲೂ ಬಹಳಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು , ಪ್ರಯಾಣಿಕರು, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬೀದಿನಾಟಕ ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರಲ್ಲದೇ ಮಾಹಿತಿ...
ನೂತನ ಮುಖ್ಯಮಂತ್ರಿಯಾಗಿ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದಿಸಿ ಹಾಕಲಾಗಿದ್ದ ಬ್ಯಾನರ್ ಗೆ ಬೆಂಕಿ ಹಾಕಿದ ಘಟನೆ ವಳಲಂಬೆಯಲ್ಲಿ ನಡೆದಿದೆ.ಮೇ.20 ರಂದು ವಳಲಂಬೆ ಹಾಗೂ ಪೈಕ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಬ್ಯಾನರ್ ಗೆ ಅಂದೇ ರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾಧಿಕಾರಿ ಹಾಗೂ ಪೊಲೀಸರು ಭೇಟಿ ನೀಡಿ...
Loading posts...
All posts loaded
No more posts
