Ad Widget

ರೈತರ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ನಡೆಸಲು ಸಮಾಲೋಚನಾ ಸಭೆಯಲ್ಲಿ ನಿರ್ಧಾರ – ಸಲಹಾ ಸಮಿತಿ, ಗ್ರಾಮ ಮಟ್ಟದಲ್ಲಿ ರೈತ ಸಮಿತಿ ರಚಿಸುವ ಬಗ್ಗೆ ನಿರ್ಧಾರ ;ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಇಲ್ಲಿ ಬದುಕಲು ಸಾಧ್ಯ – ವಕೀಲ ಪ್ರದೀಪ್

ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಮಲೆನಾಡಿನ ಜೀವನ ಸಾಧ್ಯ. ನಾವು ಇಂದು ಕಸ್ತೂರಿ ರಂಗನ್ ವರದಿಯ ಹಿಂದೆ ಹೋಗುವುದನ್ನು ಬಿಟ್ಟು ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ಆರಂಭಿಸಬೇಕಿದೆ ಇದರಿಂದಾಗಿ ಪಶ್ಚಿಮಘಟ್ಟಗಳ ಜ್ವಲಂತ ಸಮಸ್ಯೆಗಳಿಗೆ ಹರಿಹಾರ ಸಿಗಬಹುದು ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಸಂಚಾಲಕರಾಗಿರುವ ವಕೀಲ ಪ್ರದೀಪ್ ಕೆ.ಎಲ್. ಹೇಳಿದರು. ಅವರು ಸುಳ್ಯದ...

ಮಧ್ಯವಯಸ್ಕ ಮಹಿಳೆಯರನ್ನು ಕಾಡುವ ಫೈಬ್ರಾಯ್ಡ್ – ರೋಗದ ಲಕ್ಷಣಗಳೇನು? –  ಪೈಬ್ರಾಯ್ಡ್ ಬರದಂತೆ ತಡೆಯುವುದು ಹೇಗೆ?

ಬರಹ : ಡಾ|| ಮುರಲೀ ಮೋಹನ್‍ಚೂಂತಾರು ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್‍ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ...
Ad Widget

ಪ್ರಕೃತಿಯಲ್ಲೊಂದು ವಿಸ್ಮಯ – ತುಳಸಿ ಗಿಡದಲ್ಲಿ ಅರಳಿದ ದಾಸವಾಳ

https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ 433 ಮತ್ತು ಕಿರಿಯ ಪವರ್‌ಮ್ಯಾನ್ 2542 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ....

ಇಂದು ವಿಶ್ವ ಹೃದಯ ದಿನ –  ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ

ಬರಹ : ಡಾ| ಮುರಲೀ ಮೋಹನ್ ಚೂಂತಾರ್ ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’...

ಅ.6 ರಂದು ಸುಳ್ಯ ರಂಗಮನೆಯಲ್ಲಿ ಯಕ್ಷ ಸಂಭ್ರಮ

ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...

ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ಆಯ್ಕೆ

ಶಿವಮೊಗ್ಗದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಯ ಎರಡನೇ ಅವಧಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಸ್ಥೆಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ರವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಕೇಂದ್ರ ಸರ್ಕಾರದ ಸಹಕಾರ ಮಂತ್ರಾಲಯದ ಮಾರ್ಗದರ್ಶನದಲ್ಲಿ ನಡೆಯುವ ಸಂಸ್ಥೆ ಇದಾಗಿದ್ದು, ಈ ಸಂಸ್ಥೆಯು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ...

ಆ.03: ಬಿಜೆಪಿಯಿಂದ ಮೈಸೂರು ಚಲೋ ಯಾತ್ರೆ – ಭಾಗವಹಿಸಲು ತೆರಳಿದ ದ.ಕ.ಯುವಮೋರ್ಚಾ ತಂಡ

ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...

ಪೆರಾಜೆ: ಬಿಜೆಪಿ ಶಕ್ತಿ ಕೇಂದ್ರದ ಯುವ ಮೋರ್ಚಾದ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಪ್ರದೀಪ್ ಕುಂಬಳಚೇರಿ – ಪ್ರ.ಕಾರ್ಯದರ್ಶಿಯಾಗಿ ಸುಮನ್ ಪೀಚೆಮನೆ – ಕಾರ್ಯದರ್ಶಿಯಾಗಿ ನೋಹಿತ್ ನಿಡ್ಯಮಲೆ

ಪೆರಾಜೆ ಶಕ್ತಿ ಕೇಂದ್ರ ಇದರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪ್ರದೀಪ್ ಕುಂಬಳಚೇರಿ ಆಯ್ಕೆಯಾಗಿದ್ದಾರೆ.ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಸುಮನ್ ಪೀಚೆಮನೆ , ಕಾರ್ಯದರ್ಶಿಗಳಾಗಿ ನೋಹಿತ್ ನಿಡ್ಯಮಲೆ ಆಯ್ಕೆಯಾದರು.ಪೆರಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆದ ಭಾರತೀಯ ಶಕ್ತಿ ಕೇಂದ್ರ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಈ ಸಂದರ್ಭ ಶಕ್ತಿ ಕೇಂದ್ರದ ಅಧ್ಯಕ್ಷ ಸುಭಾಷ್ ಚಂದ್ರ ಬಂಗಾರಕೋಡಿ ,...

ಹೂವುಗಳ ರಾಶಿಯಲ್ಲಿ ಕಂಗೊಳಿಸಿದ ಜಲದುರ್ಗಾದೇವಿ – ಪ್ರತಿ ವರ್ಷ ಹೂವಿನ ಅಲಂಕಾರ ಮಾಡುತ್ತಿರುವ ಪೆರುವಾಜೆಯ ಭಕ್ತ ಉಮೇಶ್‌ ಕೊಟ್ಟೆಕಾೖ

ಪೆರುವಾಜೆ : ವಾರ್ಷಿಕ ಜಾತ್ರೆ ಮತ್ತು ಬ್ರಹ್ಮರಥೋತ್ಸವದ ಸಂಭ್ರಮದ ವೇಳೆ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯಿತು..! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸಿ ಅಬ್ಬಾ..ಅಬ್ಬಾ....
Loading posts...

All posts loaded

No more posts

error: Content is protected !!