Ad Widget

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಇಂದಿನ ಯುಗದಲ್ಲಿ ಶಿಕ್ಷಕರಿಗೆ ಗೌರವ ನೀಡುವುದನ್ನು ಬೆಳೆಸೋಣ

✍️ ಕಿಶನ್ ಎಂ. ಪವಿತ್ರ ನಿಲಯ ಪೆರುವಾಜೆ ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರಹ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಎಲ್ಲರಿಗೂ ಮುಂಜಾನೆಯ ಶುಭೋದಯ ಹಾಗೆ ನನಗೆ ವಿದ್ಯೆಯನ್ನು ಕಲಿಸಿದ ಗುರು ಹಾಗೂ ಮಾತೆಯರಿಗೂ ಶಿಕ್ಷಕ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಒಬ್ಬ ವಿದ್ಯಾರ್ಥಿ ಉತ್ತಮವಾಗಿ ಬೆಳೆದರು, ಕೆಟ್ಟ ದಾರಿಯಲ್ಲಿ ನಡೆದರು...
Ad Widget

ರಂಗಾಯಣ ರಘು ನಟಿಸಿರುವ “ಶಾಖಾಹಾರಿ ” ಚಿತ್ರಕ್ಕೆ ಮಯೂರ್ ಅಂಬೆಕಲ್ಲು ಸಂಗೀತ ನಿರ್ದೇಶನ

ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಫಾರಂಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....

ಪೆರಾಜೆ : ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ಮಹಾಸಭೆ – ಪದಾಧಿಕಾರಿಗಳ ಪುನರಾಯ್ಕೆ

ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ ಪೆರಾಜೆ ಮಡಿಕೇರಿ ಇದರ ವಾರ್ಷಿಕ ಮಹಾಸಭೆಯು ಆ.27 ರಂದು ಶ್ರೀ ವಯಾನಾಟ್ ಕುಲವನ್ ದೈವಸ್ಥಾನ ಕುಂಬಳಚೇರಿ ಇದರ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಭುವನ್ ಕುಂಬಳಚೇರಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜೀವನ್ ಮಜಿಕೋಡಿ ವಾರ್ಷಿಕ ವರದಿ ವಾಚಿಸಿದರು. ಸಂಘದ ಖಜಾಂಜಿ ಪ್ರವೀಣ್ ಮಜಿಕೋಡಿ ವಾರ್ಷಿಕ ಲೆಕ್ಕ...

ಚಂದ್ರನ ಅಂಗಳದಲ್ಲಿ ಬೆಳಗಿದ ಭಾರತ – ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರ

ಚಂದ್ರನ ಅಂಗಳಕ್ಕೆ ಭಾರತ ‘ವಿಕ್ರಮ‌’ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು,ಈ ಮೂಲಕ ಭಾರತ ವಿಶ್ವಗುರು ಎನಿಸಿಕೊಂಡಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಇಸ್ರೋ ವಿಜ್ಞಾನಿಗಳ ಶ್ರಮಕ್ಕೆ ಅಭೂತಪೂರ್ವ ಗೆಲುವು ಕಂಡಿತು. ವಿಜ್ಞಾನಿಗಳ ಶ್ರಮ ಹಾಗೂ ದೇಶದಾದ್ಯಂತ ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ, ಹಾರೈಕೆಯೊಂದಿಗೆ ಭಾರತ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇಸ್ರೋ...

ಇಸ್ರೋದ ಚಂದ್ರಯಾನ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಿಸಿದ ಆಡಳಿತ ಮಂಡಳಿ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ ೩ ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ...

ಸುಬ್ರಹ್ಮಣ್ಯ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು.  ನಂತರ ಸರಕಾರದ ನಿಯಮ ಪ್ರಕಾರ ಅಮೃತ ಸರೋವರದ ಬಳಿ ದ್ವಜಾರೋಹಣ ನಡೆಸಲಾಯಿತು. ಈ ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಯೋಧ ಭವಾನಿಶಂಕರ ಪೂಂಬಾಡಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿ ಪಂಚಾಯತ್ ಸದಸ್ಯರು...

ಕಡಬ : ಡಾ. ರವಿ ಕಕ್ಕೆಪದವು ಅವರಿಗೆ ಸನ್ಮಾನ

ಸುಬ್ರಹ್ಮಣ್ಯದ ಸಮಾಜ ಸೇವಕ ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆ ಪದವು ಅವರಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ವಿಶೇಷ ಸಾಧನೆಗಾಗಿ ಕಡಬ ತಾಲೂಕು ವತಿಯಿಂದ ಗುರುತಿಸಿ ಇಂದು ಕಡಬ ಆಡಳಿತ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ತಹಶೀಲ್ದಾರ್ ಲೋಕೇಶ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಸಹಾಯಕ...

ಸುಳ್ಯದ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಬಳಿ ಸ್ವಾತಂತ್ರ್ಯೋತ್ಸವ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ (ರಿ.) ಮಂಗಳೂರು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ (ರಿ.) ಮಂಗಳೂರು ಮತ್ತು ಯುವ ಘಟಕ ಹಾಗೂ ಮಹಿಳಾ ಘಟಕ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ತುಳುನಾಡಿನ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಸಂಭ್ರಮಿಸಲಾಯಿತು.ಈ...
Loading posts...

All posts loaded

No more posts

error: Content is protected !!