Ad Widget

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ "ವಿದ್ಯಾದಾಯಿನಿ" ಬಿರುದು ಪ್ರಧಾನ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ IRCMD ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿ ಕ್ಷೇತ್ರಕ್ಕೆ 150...

ಪುತ್ತೂರಿನ ಆರ್ಯಾಪು ಗ್ರಾ.ಪಂ. ಉಪ ಚುನಾವಣೆ – ಯತೀಶ್ ದೇವ ಭರ್ಜರಿ ಗೆಲುವು

ಪುತ್ತೂರಿನ ಆರ್ಯಾಪು ಗ್ರಾ.ಪಂ. ಉಪ ಚುನಾವಣೆ - ಯತೀಶ್ ದೇವ ಭರ್ಜರಿ ಗೆಲುವು ಪುತ್ತೂರು ತಾಲೂಕಿನ ಆರ್ಯಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿ ಜೆ ಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯತೀಶ್ ದೇವ ರವರು 171 ಮತಗಳ ಅಂತರದಲ್ಲಿ ಜಯಗಳಿದ್ದಾರೆ. ವಾರ್ಡ್ 4ರ ಸಾಮಾನ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿ ಜೆ ಪಿ ಬೆಂಬಲಿತ ಅಭ್ಯರ್ಥಿ...
Ad Widget

ಪುತ್ತೂರು : ತಿರುಮಲ ಹೋಂಡಾ ದಲ್ಲಿ‌ ಅ್ಯಕ್ಟಿವಾ ಹೆಚ್ ಸ್ಮಾರ್ಟ್ ಬಿಡುಗಡೆ

ಪುತ್ತೂರು : ತಿರುಮಲ ಹೋಂಡಾ ದಲ್ಲಿ‌ ಅ್ಯಕ್ಟಿವಾ ಹೆಚ್ ಸ್ಮಾರ್ಟ್ ಬಿಡುಗಡೆ ಪುತ್ತೂರಿನ ತಿರುಮಲಾ ಹೋಂಡಾದಲ್ಲಿ ಹೊಸ ತಂತ್ರಜ್ಞಾನ ಹೊಂದಿರುವ ಹೊಸ ಅ್ಯಕ್ಟಿವಾ ಹೆಚ್ ಸ್ಮಾರ್ಟ್ ಇಂದು ಬಿಡುಗಡೆಗೊಂಡಿತು. ಈ ಸಂದರ್ಭದಲ್ಲಿ ಆಡಳಿತ ನಿರ್ದೇಶಕ ಕೃಷ್ಣ ಕಿಶೋರ್ ಎನ್.ಟಿ., ಜನರಲ್ ಮ್ಯಾನೇಜರ್ ಅಖಿಲೇಶ್ ಎನ್.ಟಿ., ರಿಜಿನಲ್ ಹೆಡ್ ಅವಿನಾಶ್, ಸೇಲ್ಸ್ ಮ್ಯಾನೇಜರ್ ಕಾರ್ತಿಕ್, ಸರ್ವೀಸ್ ಮ್ಯಾನೇಜರ್...

ಜ.20 : ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸುಳ್ಯ ಶಾಖೆ ಇದರ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಜ.20 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. SFL Zonal Business Head ಶರತ್ ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಗೌರವಾರ್ಪಣೆ

ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಇಂದು ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಜಿಲ್ಲಾ ಸಮ್ಮೇಳನ 'ಸಾಧನ ಸಂಭ್ರಮ-2023' ದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘವನ್ನು ಗೌರವಿಸಲಾಯಿತು.ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಸುಳ್ಯ ತಾಲೂಕು...

ಕಲ್ಲಾಜೆಯಲ್ಲಿ ಲಯನ್ಸ್ ವಲಯ ಸಮ್ಮಿಲನ

ಕಲ್ಲಾಜೆಯಲ್ಲಿ ಡಿ.11 ರಂದು ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕಡಬ ಮತ್ತು ಲಯನ್ಸ್ ಕ್ಲಬ್ ಪಂಜ ಇವರ ಜಂಟಿ ಆಶ್ರಯ ದಲ್ಲಿ ವಲಯ ಸಮ್ಮಿಲನ ನಡೆಯಿತು. ವಲಯದ ಪ್ರಥಮ ಮಹಿಳೆ ಶ್ರೀಮತಿ ಶ್ಯಾಮಲ ಸಿದ್ದಲಿಂಗ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಪಂಜ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಪುರುಷೋತ್ತಮ ದಂಬೆಕೋಡಿಯವರು ಸ್ವಾಗತಿಸಿದರು....

ಲಡಾಖಿನ ತುದಿಗೆ ಹೊರಟ ಮಂಗಳೂರಿನ ರ‍್ಯಾಲಿ – ವಿಶ್ವದ ಎತ್ತರಕ್ಕೆ ಏರಲಿದೆ ‘ರಿಕಾಲಿಂಗ್ ಅಮರ ಸುಳ್ಯ’ ಪುಸ್ತಕ

ಅಮರ ಸುಳ್ಯ ಕ್ರಾಂತಿಯ ಕುರಿತು ದೇಶದೆಲ್ಲೆಡೆ ಅರಿವು ಮೂಡಿಸಲು ಹಮ್ಮಿಕೊಂಡಿರುವ 'ಟೀಂ ಸ್ಕ್ರೂ ರೈಡರ್ಸ್' ಅವರ ಬೈಕ್ ರ‍್ಯಾಲಿಗೆ ಸೆಪ್ಟೆಂಬರ್ 17ರಂದು ಮಂಗಳೂರಿನ ತುಳು ಭವನದಲ್ಲಿ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಅವರಿಂದ ಚಾಲನೆ ಮಾಡಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಲೇಖಕ ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ...

ಅರಂತೋಡು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಧ್ವಜ ವಿತರಣೆ

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.12 ರಂದು ಧ್ವಜ ವಿತರಣೆ ನಡೆಯಿತು. ಸಂಘದ ನಿರ್ದೇಶಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಧ್ವಜ ವಿತರಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರು, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಬಂಧನ – ಇಂದು ಮಧ್ಯಾಹ್ನ ಸಿಗಲಿದೆ ಸಂಪೂರ್ಣ ವಿವರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನವಾಗಿರುವುದಾಗಿ ತಿಳಿದು ಬಂದಿದೆ. ದ.ಕ ಜಿಲ್ಲಾ ಪೊಲಿಸರು ಬಂಧಿಸಿರುವುದಾಗಿ ತಿಳಿದು ಬಂದಿದ್ದು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಆ.10 ರಂದು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆದಿತ್ತು. ಈ ಬಗ್ಗೆ ಇಂದು ಮಧ್ಯಾಹ್ನ 12.30 ಕ್ಕೆ...

ಪ್ರವೀಣ್ ಹತ್ಯೆ ಪ್ರಕರಣದ ಆರೋಪಿ ಕಬೀರ್ ಗೆ ನ್ಯಾಯಾಂಗ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಆ.9 ರಂದು ಬಂಧಿತನಾದ ಸುಳ್ಯ ಜಟ್ಟಿಪಳ್ಳ ನಿವಾಸಿ ಆರೋಪಿ ಸಿ.ಎ.ಕಬೀರ್ ಎಂಬಾತನನ್ನು ಆ.10 ರಂದು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸುಳ್ಯ ನ್ಯಾಯಾಲಯದಿಂದ ಆಗಸ್ಟ್ 12 ರ ವರೆಗೆ ಆತನಿಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!