Ad Widget

ಕಡಬ : ಹಾಡುಹಗಲೇ ಮನೆ ಅಂಗಳಕ್ಕೆ ಬಂದ ಕಾಡಾನೆ

ಕಡಬ ತಾಲೂಕಿನ ಕಡ್ಯ ಕೊಣಾಜೆ ವ್ಯಾಪ್ತಿಯಲ್ಲಿ ಹಾಡುಹಗಲೇ ಕಾಡಾನೆಗಳು ಮನೆ ಅಂಗಳಕ್ಕೆ ಹಾಗೂ ತೋಟಕ್ಕೆ ಲಗ್ಗೆ ಇಟ್ಟು ಜನರನ್ನು ಭಯಭೀತಗೊಳಿಸುತ್ತಿರುವ ಘಟನೆ ನಡೆದಿದ್ದು, ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಕಡ್ಯ ಕೊಣಾಜೆ ಗ್ರಾಮಪಂಚಾಯತ್ ವ್ಯಾಪ್ತಿಯ ಕಡ್ಯ ಪ್ರದೇಶದಲ್ಲಿ ಕಾಡಾನೆ ರಾತ್ರಿ ಹಾಗೂ ಹಗಲಲ್ಲೂ ತೋಟಗಳಿಗೆ ನುಗ್ಗಿ ಕೃಷಿ ನಾಶಪಡಿಸುತ್ತಿರುವ ದೂರುಗಳು ಕೇಳಿಬಂದಿವೆ.ಮಧುಸೂದನ್ ಭಟ್ ಕಡ್ಯ, ನರಸಿಂಹ...

ದ.ಕ.ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದು ಇಂದು ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಬಿಜೆಪಿ ಜಿಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಉಡುಪಿ‌ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Ad Widget

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದನೆ

ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ...

ಸಂಘ ಧ್ಯೇಯ ಕಿರುಚಿತ್ರಕ್ಕೆ ಮುಹೂರ್ತ

ಎ.ಯು. ಕ್ರಿಯೇಶನ್ ನಿರ್ಮಾಣದ "ಸಂಘಧ್ಯೇಯ" ಎಂಬ ಕನ್ನಡ ಕಿರುಚಿತ್ರದ ಮುಹೂರ್ತವು ಉಪ್ಪಿನಂಗಡಿಯ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆಯಿತು. ಕಿರುಚಿತ್ರದ ನಾಯಕನಾಗಿ ನವನೀತಕೃಷ್ಣ ಜೋಗಿಯಡ್ಕರವರು ಬಣ್ಣ ಹಚ್ಚಲಿದ್ದು, ಕಥೆ,ಚಿತ್ರಕಥೆ,ಸಂಭಾಷಣೆ ಮತ್ತು ನಿರ್ದೇಶನವನ್ನು ಅಚಲ್ ಉಬರಡ್ಕ ಮಾಡಲಿದ್ದಾರೆ. ಈ ಕಿರುಚಿತ್ರದಲ್ಲಿ ಶ್ರೀವತ್ಸ ಭಾರಧ್ವಾಜ, ಕಿರಣ್ ಕುಮಾರ್ ಶಾಂತಿನಗರ ಮತ್ತಿತರರು ಪಾತ್ರಗಳಿಗೆ ಜೀವ ತುಂಬಲಿದ್ದಾರೆ. ಛಾಯಾಗ್ರಾಹಕರಾಗಿ ವಿನಯ್ ರೈ...

ಅಡಿಕೆ ತೋಟದಲ್ಲಿ ಅಡಿಕೆ ಸುಳಿ ಕೊಳೆರೋಗ ಪತ್ತೆ : ಸಿ.ಪಿ.ಸಿ.ಆರ್‌.ಐ ವಿಜ್ಞಾನಿಗಳ ತಂಡ ಭೇಟಿ

ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು. ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ...

ಸುಬ್ರಹ್ಮಣ್ಯ: ಅತ್ಯಾಚಾರದ ಆರೋಪಕ್ಕೆ ಗುರಿಯಾಗಿ ಬಂಧನವಾಗಿದ್ದ ಶಿಕ್ಷಕನಿಗೆ ಜಾಮೀನು

ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಒಬ್ಬರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿಬಂಧಿಸಿ ಫೊಕ್ಸೋ ಪ್ರಕರಣ ದಾಖಲು ಮಾಡಿದ್ದರು.ಆ.10 ರಂದು ಪುತ್ತೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿ ಗುರುರಾಜ್ ಗೆ ಷರತ್ತು ಬದ್ಧ...

ಹಿಂಜಾವೇ ವಿಭಾಗ ಕಾರ್ಯದರ್ಶಿಯಾಗಿ ಚಿನ್ಮಯ್ ಈಶ್ವರಮಂಗಲ

ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯದಶಿಯಾಗಿ ಕಾರ್ಯ ನಿರ್ವಹಿಸಿದ್ದ ಶ್ರೀ ಚಿನ್ಮಯ್ ಈಶ್ವರಮಂಗಲ ಇವರು ಇದೀಗ ಹಿಂದು ಜಾಗರಣ ವೇದಿಕೆ ಮಂಗಳೂರು ವಿಭಾಗ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ . ಮೈಸೂರಿನಲ್ಲಿ ನಡೆದ ಹಿಂದು ಜಾಗರಣ ವೇದಿಕೆಯ ಪ್ರಾಂತ ಬೈಠಕ್ ನಲ್ಲಿ ಹಿಂದು ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಕಾರಂತ್ ಜೀಯವರು ಈ...

ಕುಕ್ಕೆ ಕ್ಷೇತ್ರದಲ್ಲಿ ರೂ.3೦೦ ಕೋಟಿ ವೆಚ್ಚದಲ್ಲಿ 3ನೇ ಹಂತದ ಅಭಿವೃದ್ಧಿ ಕಾಮಗಾರಿ – ಮಾಸ್ಟರ್ ಪ್ಲಾನ್ ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸುಮಾರು ರೂ ೩೦೦ ಕೋಟಿ ವೆಚ್ಚದಲ್ಲಿ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ಯೋಜನೆಗಳ ಬಗ್ಗೆ ಸಭೆಯಲ್ಲಿ ವರದಿ ಸಿದ್ಧಪಡಿಸಿ ಚರ್ಚಿಸಲಾಯಿತು. ಅಭಿವೃದ್ಧಿ ಕೆಲಸಗಳು ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...

ಕುಕ್ಕೆ: ದೇವರ ದರ್ಶನಕ್ಕೆ ಮಾತ್ರ ಅವಕಾಶ – ಹರಿಕೆ ಸೇವೆಗಳಿಲ್ಲ – ಮಂಗಳಾರತಿಗೆ ಅವಕಾಶ

ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.೨೧ರಿಂದ  ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಆಗಮನವನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಕೋವಿಡ್-೧೯ ಇಳಿಮುಖಗೊಂಡಿರುವುದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಸೋಮವಾರದಿಂದ ಅವಕಾಶ ಲಭ್ಯವಾಗಿದೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಅಂಗಾರ

ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನೀಡಲಾಗಿದೆ.
Loading posts...

All posts loaded

No more posts

error: Content is protected !!