ಅಮರ ಸುದ್ದಿ ವಿಶೇಷ ವರದಿ

ಅಡಿಕೆಗೆ ಹಿಡಿದಿರುವ ಹಲವು ರೋಗಗಳಿಂದ ಹೈರಾಣಾಗಿರುವ ಅಡಿಕೆ ಬೆಳೆಗಾರರು…!

ಈ ರೀತಿ ಅಡಿಕೆ ಕೃಷಿ ನಾಶವಾಗುತ್ತಾ ಹೋದರೆ ಅಡಿಕೆ ಬೆಳೆಯನ್ನೇ ನಂಬಿ ಬದುಕು ನಡೆಸುತ್ತಿರುವ ಕೃಷಿಕರ ಮುಂದಿನ ಪರಿಸ್ಥಿತಿಯೇನು…!?

ಭವಿಷ್ಯದ ಬದುಕಿನ ಚಿಂತೆಯಲ್ಲಿ ಅಡಿಕೆ ಬೆಳೆಗಾರರು…!

✍️ಉಲ್ಲಾಸ್ ಕಜ್ಜೋಡಿ

ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರಿಗೆ ಉಲ್ಲಾಸ್ ಕಜ್ಜೋಡಿ ರವರ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನದ ಗೌರವ ಪ್ರತಿ ಹಸ್ತಾಂತರ

ಗೌರವ ಪ್ರತಿ ಹಸ್ತಾಂತರಿಸಿದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ರವರು

ಬರಹಗಾರರು ಹಾಗೂ ಅಮರ ಸುದ್ದಿ ವಾರಪತ್ರಿಕೆಯ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ರವರ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನದ ಗೌರವ ಪ್ರತಿಯನ್ನು ಆಗಸ್ಟ್ 02 ರಂದು ಸುಳ್ಯದ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆದ “ಸಿಂಧೂರ ವಿಜಯ” ಸಂವಾದ ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ...
Ad Widget

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್...

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಕೃಷ್ಣಾಷ್ಟಮಿ ಪ್ರಯುಕ್ತ “ಮಕ್ಕಳ ಫೋಟೋಸ್ಪರ್ಧೆ 2025” ಪೋಸ್ಟರ್ ಬಿಡುಗಡೆ

ಆ.13 ಕೊನೆಯ ದಿನಾಂಕ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್.ದ.ಕ ಮತ್ತು ಉಡುಪಿ ಜಿಲ್ಲೆ(ರಿ.), ಸುಳ್ಯ ವಲಯ ಪ್ರಸ್ತುತಪಡಿಸುವ ಕೃಷ್ಣಾಷ್ಟಮಿ ಸಂಭ್ರಮದ ಮಕ್ಕಳ ಫೋಟೋಸ್ಪರ್ಧೆ 2025 "ಕೃಷ್ಣ /ರಾಧಾ ಕಲರವ" ಇದರ ಪೋಸ್ಟರ್ ಅನ್ನು ಸುಳ್ಯದ ಆಸ್ತಾ ಸ್ಟುಡಿಯೋದಲ್ಲಿ ಬಿಡುಗಡೆಗೊಳಿಸಲಾಯಿತು.ವಲಯದ ಅಧ್ಯಕ್ಷರಾದ ಶಶಿ ಗೌಡ, ಸ್ಥಾಪಕಾಧ್ಯಕ್ಷರಾದ ಗೋಪಾಲ್ ಕೃಷ್ಣ, ಉಪಾಧ್ಯಕ್ಷರಾದ ಪ್ರಶಾಂತ್ ಶ್ರೇಣಿ, ಕೋಶಾಧಿಕಾರಿ ವೆಂಕಟೇಶ್‌, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್.ಪಿ...

“ಗುಂಡ್ಯದಲ್ಲಿ ಆನೆ ಶಿಬಿರ ಸ್ಥಾಪನೆಗೆ ಸಿದ್ಧತೆ, ಆಸು ಪಾಸಿನ ಗ್ರಾಮದ ರೈತರು ಭೂಮಿ ಕಳೆದುಕೊಳ್ಳುವ ಭೀತಿಯಿದೆ” – ಕಿಶೋರ್ ಶಿರಾಡಿ

ಈ ಬಗ್ಗೆ ಚರ್ಚಿಸಲು ಜು.30 ರಂದು  ಸಮಾಲೋಚನಾ ಸಭೆ ನಡೆಸಲು ತೀರ್ಮಾನ

"ಗುಂಡ್ಯದಲ್ಲಿ ಆನೆ ಶಿಬಿರ ಸ್ಥಾಪನೆಗೆ ಸಿದ್ಧತೆ, ಕಾಡು ಪ್ರಾಣಿಗಳಿಂದ ಕೃಷಿ ಹಾಗೂ ಜೀವಕ್ಕೆ ಹಾನಿ, ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಿಸಲು ನಿಷೇಧದ ಬಗ್ಗೆ, ಜಾಗದ ಫ್ಲೋಟಿಂಗ್ ಸಮಸ್ಯೆ, ರೈತರ ಉಳಿವಿಗಾಗಿ ಮತ್ತು ಗ್ರಾಮೀಣ ಪ್ರದೇಶದ ಜನರ ಸಂರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರನ್ನು ಜಾಗೃತಗೊಳಿಸಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ" ಎಂದು ಮಲೆನಾಡು ಜನ...

ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ; ನಾಳೆ(ಜು.25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ(ಜು.25) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು...

ರೋಲ್ಸ್ ರಾಯ್ಸ್ ಕಂಪೆನಿಯಲ್ಲಿ ಉದ್ಯೋಗವನ್ನು ಪಡೆದ ರಿತುಪರ್ಣಾರಿಗೆ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಸನ್ಮಾನ

ವಿಶ್ವಶ್ರೇಷ್ಠ ಕಾರು ತಯಾರಿಕಾ ಕಂಪೆನಿ ಹಾಗೂ ವಿಮಾನದ ಇಂಜಿನ್ ತಯಾರಿಕಾ ಕಂಪನಿಯಾದ ರೋಲ್ಸ್ ರಾಯ್ಸ್ ಕಂಪೆನಿಯ ಜೆಟ್ ಇಂಜಿನ್ ಮಾನ್ಯುಪ್ರ್ಯಾಕ್ಚರ್ ಘಟಕದಲ್ಲಿ ತನ್ನ ಪರಿಶ್ರಮದಿಂದ ಭಾರತ ದೇಶದಿಂದ ಏಕೈಕಳಾಗಿ ಆಯ್ಕೆಗೊಂಡು ಅತೀ ಕಿರಿಯ ವಯಸ್ಸಿನ ಉದ್ಯೋಗಿಯಾಗಿ ವಾರ್ಷಿಕ ಸುಮಾರು 72.32 ಲಕ್ಷ ರೂಪಾಯಿ ಸಂಬಳ ದೊರೆಯುವ ಉದ್ಯೋಗವನ್ನು ಪಡೆದು ಹೆಗ್ಗಳಿಕೆಗೆ ಪಾತ್ರರಾದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ...

ಇಂದು(ಜು.17) ಮಂಗಳೂರು ಆಕಾಶವಾಣಿಯ “ಯುವವಾಣಿಯ”ಲ್ಲಿ ಅನನ್ಯ ಸುಬ್ರಹ್ಮಣ್ಯ ಅವರ ಭಾಷಣ ಪ್ರಸಾರ

ಇಂದು(ಜು.17) ಮಂಗಳೂರು ಆಕಾಶವಾಣಿಯ "ಯುವವಾಣಿ"ಯಲ್ಲಿ ಸುಬ್ರಹ್ಮಣ್ಯದ ಅನನ್ಯ.ಎಚ್ ಅವರ ಬಾಷಣ "ಜೋಳಿಗೆಯ ಕಂದಮ್ಮ" ರಾತ್ರಿ ಗಂಟೆ 8.00 ಕ್ಕೆ ಪ್ರಸಾರವಾಗಲಿದೆ.ಇವರು ಪುತ್ತೂರಿನ ವಿವೇಕಾನಂದ ವಿದ್ಯಾಲಯದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ನಡುಗಲ್ಲು : ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭ

ಅಡಿಕೆ ಹಳದಿ ರೋಗ ಸಮಸ್ಯೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ಬಾಧಿತ, ನಷ್ಟ ಹಾಗೂ ನಾಶವಾದ ಪ್ರದೇಶಗಳ ಬಗ್ಗೆ ವರದಿ ತಯಾರಿಸಲು ಹೇಳಲಾಗಿದೆ : ಕ್ಯಾಪ್ಟನ್ ಬ್ರಿಜೇಶ್ ಚೌಟ

ಜು.15 ರಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ನಡುಗಲ್ಲಿಗೆ ಬಂದಿದ್ದು, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಮಾಡಿದ ಸಂಸದರು ನಂತರ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ...

ಕೊಡಿಯಾಲ ಗ್ರಾಮಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕೊಡಿಯಾಲ ಗ್ರಾಮದ ಕುಂಡೀಲಿ ಪ.ಜಾತಿ ಕಾಲೋನಿಯ ದೈವಸ್ಥಾನದ ಆವರಣಕ್ಕೆ ಇಂಟರ್ ಲಾಕ್ ಅಳವಡಿಕೆಗೆ 2024-2025ನೇ ಸಾಲಿನ ಸಂಸದರ ನಿಧಿಯಿಂದ  2 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕಾಮಗಾರಿಯ ಉದ್ಘಾಟನೆಯನ್ನು  ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಂಬೆ, ಜಿಲ್ಲಾ ಪ್ರಧಾನ...
Loading posts...

All posts loaded

No more posts

error: Content is protected !!