Ad Widget

ಮಡಿಕೇರಿ : ಗುರುಕುಲ ಕಲಾ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಕುಸುಮಾಕರ ಅಂಬೆಕಲ್ಲು

ಮಡಿಕೇರಿ ಗುರುಕುಲ ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಉಳುವಂಗಡ ಕಾವೇರಿ ಉದಯ , ಅಧ್ಯಕ್ಷರಾಗಿ ಕೆಂಚೆಟ್ಟಿ ಶೋಭಾ ರಕ್ಷಿತ್ , ಉಪಾಧ್ಯಕ್ಷರಾಗಿ ಸುಚಿತಾ ಸಿ. ಗೌರವ ಸಲಹೆಗಾರರಾಗಿ ಹೆಚ್.ಜಿ. ಸಾವಿತ್ರಿ , ಕಾರ್ಯದರ್ಶಿಯಾಗಿ ಚೆಂಬು ಗ್ರಾಮದ ಕುಸುಮಾಕರ ಅಂಬೆಕಲ್ಲು , ಖಜಾಂಚಿಯಾಗಿ ಚಂದ್ರಿಕಾ ಬಿ.ಕೆ , ಆಯ್ಕೆಗೊಂಡಿದ್ದಾರೆ , ಸಂಚಾಲಕರಾಗಿ ಮಾಲಾ ಮೂರ್ತಿ , ಮಹಿಳಾ ಸಂಚಾಲಕರಾಗಿ...

ಮಂಗಳೂರು : ಗೌಡ ಒಕ್ಕಲಿಗರ ಸಂಘದ ಯುವಘಟಕದ ವತಿಯಿಂದ ಗಾಂಧಿಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಒಕ್ಕಲಿಗರ ಗೌಡರ ಯುವಘಟಕ ಮಂಗಳೂರು ಇವರ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಅವರ 151 ನೆ ಜನ್ಮದಿನಾಚರಣೆ ಅಂಗವಾಗಿ ಕದ್ರಿ ಪದವು ಶಾಲಾ ಹೊರ & ಒಳ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಯುವ ಘಟಕದ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು ಮಾತನಾಡಿ ಗಾಂಧೀಜಿಯವರ ಸರಳತೆ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಮತ್ತು ಅವರ ಪರಿಕಲ್ಪನೆಗೆ...
Ad Widget

ಸಂಪಾಜೆ ಮತ್ತು ಭಾಗಮಂಡಲ ಮೀಸಲು ಅರಣ್ಯದಲ್ಲಿ ಕಡವೆ ಹತ್ಯೆ – ಆರೋಪಿಗಳ ಬಂಧನ

ಮಡಿಕೇರಿ ವಿಭಾಗದ ಭಾಗಮಂಡಲ ವಲಯ ವ್ಯಾಪ್ತಿಗೆ ಬರುವ ಪಟ್ಟಿಘಾಟ್ ಮೀಸಲು ಅರಣ್ಯದ ಡೆಂಕಲ್ ಎಂಬಲ್ಲಿ ಕಡವ ಹತ್ಯೆ ಸಂಬಂಧವಾಗಿ ಪ್ರಭಾಕರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಡಿಕೇರಿ ವಿಭಾಗ , ಹಾಗೂ ನಿಲೇಶ್ ಸಿಂಧೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು , ಮಡಿಕೇರಿ ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಹಾಗೂ ಭಾಗಮಂಡಲ ಸಹಾಯಕ...

ನಗರ ಪಂಚಾಯತ್ ಚುನಾವಣೆ ಕಳೆದು ಎರಡನೇ ವರ್ಷಕ್ಕೆ ಕಾಲಿಡುತ್ತಿದ್ದರೂ, ಅಧಿಕಾರ ಸಿಗದೆ , ಮತದಾರರಿಗೆ ಉತ್ತರಿಸಲೂ ಸಾಧ್ಯವಾಗದೆ , ಸಂಕಷ್ಟದಲ್ಲಿ ಸಿಲುಕಿದ ಸದಸ್ಯರುಗಳು – ಅಧಿಕಾರಿಗಳದೇ ದರ್ಬಾರು

ಸ್ಥಳೀಯ ನಗರ ಪಂಚಾಯತಿ ಚುನಾವಣೆ ಕಳೆದು 16 ತಿಂಗಳುಗಳೇ ಕಳೆಯಿತು. ಆದರೆ ಆಡಳಿತ ನಡೆಸಲು ಸಮಿತಿ ರಚನೆಯಾಗದೆ , ಮತನೀಡಿ ಗೆಲ್ಲಿಸಿ ಕಳುಹಿಸಿದ ತಮ್ಮ ತಮ್ಮ ವಾರ್ಡಿನ ಜನತೆಗೆ ಉತ್ತರಿಸಲು ಸಾಧ್ಯವಾಗದೆ ಸಂಕಷ್ಟದ ಪರಿಸ್ಥಿತಿಯಲ್ಲಿ ಸ್ಥಳೀಯ ನಗರ ಪಂಚಾಯತ್ ನ ಸದಸ್ಯರುಗಳು ಸಂಕಷ್ಟದಲ್ಲಿ ಸಿಲುಕಿರುತ್ತಾರೆ.ಸುಳ್ಯದ ಪ್ರತಿಯೊಂದು ವಾರ್ಡ್ಗಳಲ್ಲಿ ಮೂಲಭೂತ ಸಮಸ್ಯೆಗಳ ಮಹಾಪೂರವೇ ಎದ್ದುಕಾಣುತ್ತಿದೆ.ನಗರ ಪ್ರದೇಶಗಳಲ್ಲಿ ಕುಡಿಯುವ...

ಅಮರ ಸುದ್ದಿ ದೀಪಾವಳಿ ವಿಶೇಷಾಂಕ – ಕಥೆ ಕವನ ಲೇಖನಗಳಿಗೆ ಆಹ್ವಾನ

ಸುಳ್ಯದ ಜನಪ್ರಿಯ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಈ ಬಾರಿ ನಾಲ್ಕನೇ ವರ್ಷದ ದೀಪಾವಳಿ ವಿಶೇಷಾಂಕ ಹೊರತರುತ್ತಿದ್ದು ಇದಕ್ಕಾಗಿ ಆಸಕ್ತ ಬರಹಗಾರರಿಂದ ಕಥೆ, ಕವನ, ಲೇಖನಗಳನ್ನು ಆಹ್ವಾನಿಸಿದೆ. ದೀಪಾವಳಿ ಆಚರಣೆ, ಪತಿ-ಪತ್ನಿಯರ ಸಂಸಾರ ಬಂಧನ, ಪ್ರೀತಿ-ಪ್ರೇಮ, ಲಾಕ್ ಡೌನ್ ಪರಿಣಾಮ, ಸಾಧಕರನ್ನು ಪರಿಚಯಿಸಲು 'ಇವರು ನಮ್ಮವರು' ಮಕ್ಕಳಿಗಾಗಿ 'ಫೋಟೋ ಸ್ಪರ್ಧೆ', ಮುಂತಾದ ವಿಷಯಗಳ ಜೊತೆಗೆ ಪ್ರಚಲಿತ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಳೆಯಿಂದ ಆಶ್ಲೇಷ ಸೇವೆಗೆ ಸಂಜೆಯೂ ಅವಕಾಶ – ಭಕ್ತರ ಬೇಡಿಕೆ ಸ್ಪಂದಿಸಿದ ಆಡಳಿತಾಧಿಕಾರಿ

ಕಡಬ ತಾಲೂಕಿನಲ್ಲಿರುವ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸೆ.24ರಿಂದ ಆಶ್ಲೇಷ ಸೇವೆಗಳನ್ನು ಹೆಚ್ಚಳಗೊಳಿಸಲಾಗುತ್ತಿದೆ.ಸಂಜೆ ಆಶ್ಲೇಷ ಸೇವೆ ಆರಂಬಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ರೂಪಾ ಎಂ.ಜೆ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.24 ರಿಂದ ಬೆಳಗ್ಗೆ ಎರಡು ಹಂತದಲ್ಲಿ ತಲಾ 75 ರಂತೆ 150, ಸಂಜೆ 75 ರಂತೆ ದಿನವೊಂದಕ್ಕೆ 225...

ಎಸ್ಕೆಎಸ್ಎಸ್ಎಫ್ ತ್ವಲಬಾ ವಿಂಗ್ ಸವಣೂರು ಕ್ಲಸ್ಟರ್ ನೂತನ ಸಾರಥಿಗಳ ಆಯ್ಕೆ

ಎಸ್ಕೆಎಸ್ಎಸ್ಎಫ್ ತ್ವಲಬಾ ವಿಂಗ್ ಸವಣೂರು ಕ್ಲಸ್ಟರ್ ನೂತನ ಸಾರಥಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಕಾರ್ಯದರ್ಶಿಯಾಗಿ ಹನೀಫ್ ಸವಣೂರು ಚೇರ್ಮಾನ್ ರಾಝಿಕ್ ಕಣಿಮಜಲು, ವೈಸ್ ಚೇರ್ಮಾನ್ ಗಳು ಅನ್ವರ್ ವೀರಮಂಗಳ , ಶಫೀಖ್ ಕಣಿಮಜಲು ಜನರಲ್ ಕನ್ವೀನರ್ ಮುಹಮ್ಮದ್ ರಾಝೀ ಸರ್ವೇ ವೈಸ್ ಕನ್ವೀನರ್'ಗಳು ಮನ್ಸೂರ್ ಸವಣೂರು, ಮುಬೀದ್ ವೀರಮಂಗಳ ಸಂಪುಟನಾ ಕಾರ್ಯದರ್ಶಿ ರಿಯಾಝ್ ಪರಣೆ, ಕೋಶಾಧಿಕಾರಿ...

ಸವಣೂರು ಪುಣ್ಚಪ್ಪಾಡಿ ಹೊಸಗದ್ದೆ ರಸ್ತೆ ಕಾಮಗಾರಿಗೆ ಶಾಸಕ ಎಸ್.ಅಂಗಾರ ಗುದ್ದಲಿಪೂಜೆ

ಸವಣೂರು ಪುಣ್ಚಪ್ಪಾಡಿ ಹೊಸಗದ್ದೆ ರಸ್ತೆ ಕಾಮಗಾರಿಗೆ ಶಾಸಕ ಶ್ರೀ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು, ಸುಮಾರು ರೂ 80 ಲಕ್ಷ ಅನುದಾನದಲ್ಲಿ ಈ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ಕು ರಾಜೇಶ್ವರಿ , ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಶ್ರೀಮತಿ...

ಚೆಂಡೆ ಬಾರಿಸುವುದನ್ನು ಕಲಿಯಲು ನಿಮಗೆ ಆಸಕ್ತಿಯೇ…..! ಇಲ್ಲಿದೇ ಸುವರ್ಣಾವಕಾಶ

ಜಾತ್ರೆ, ಸಭೆ,ಸಮಾರಂಭ,ಮೆರವಣಿಗೆ ಗಳಲ್ಲಿ ಆಕರ್ಷಕವಾದ ಚಂಡೆವಾದನ ಕೇಳಿರಬಹುದು. ಚಂಡೆ ಪೆಟ್ಟಿಗೆ ತಾವು ಒಂದು ಹೆಜ್ಜೆ ಹಾಕುವ ಅನ್ನಿಸಿರಬಹುದು, ಕೆಲವರಿಗೆ ಚಂಡೆವಾದನ ಕಲಿಯಬೇಕು ಎನ್ನಿಸಿರಬಹುದು. ಮನೆಯಲ್ಲಿ ಹೋಗಿ ಅದೇ ತರ ಬಾರಿಸಲು ಪ್ರಯತ್ನಿಸಿರಬಹುದು. ಈ ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ರಾಜೇಶ್ ಪಣಿಕ್ಕರ್ ಅವರು ನಿಮಗೆ ಸುವರ್ಣಾವಕಾಶ ಒದಗಿಸಿದ್ದಾರೆ. ಅವರು ಮಾವಿನಕಟ್ಟೆ ಮತ್ತು ವಿವಿಧೆಡೆ ಶ್ರೀ...

ಪ್ರಧಾನಿ ಮೋದಿ ಜನ್ಮದಿನ : ಬಿಜೆಪಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು- ಹಂಪಲು ವಿತರಣೆ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಸರಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾದವರಿಗೆ ಹಣ್ಣು ಹಂಪಲು ವಿತರಣೆ ನಡೆಯಿತು.ಶಾಸಕ ಎಸ್.ಅಂಗಾರ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಪ್ರ.ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ,...
Loading posts...

All posts loaded

No more posts

error: Content is protected !!