- Monday
- March 9th, 2026
ಉಡುಪಿಯಲ್ಲಿ ಸೆ.15 ರಂದು ನಡೆದ ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಈ ಸಭೆಗೆ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರು ಹಾಗೂ ಮಂಗಳೂರು ವಿಭಾಗದ ಪ್ರಭಾರಿಗಳು ಆಗಿರುವ ಎ.ವಿ ತೀರ್ಥರಾಮ ಭೇಟಿ ಮಾಡಿದರು. ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಮ್ಮಿಕೊಂಡ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ರೈತ...
ಬಾಲಿವುಡ್ ಅಂಗಳದಲ್ಲಿ ನಟ ಸುಶಾಂತ್ ಸಿಂಗ್ ಪ್ರಕರಣವು ಒಂದೊಂದೇ ಕೂತೂಹಲಕಾರೀ ತಿರುವುಗಳು ಪಡೆದುಕೊಳ್ಳುತ್ತಿದ್ದಂತೆ ದೇಶಕ್ಕೆ ಕಂಟಕವಾಗಿರುವ ಮಾದಕ ವಸ್ತುಗಳ ಜಾಲ ಬೆಳಕಿಗೆ ಬಂದಿದೆ. ಆದರೆ ಈಗ ಚಂದನವನದಲ್ಲೂ ಡ್ರಗ್ಸ್ ಮಾಫಿಯಾದ ಗುಟ್ಟು ಹೊರ ಬರುತ್ತಿದೆ. ಕನ್ನಡದ ನಟ ನಟಿಯರು ಮಾದಕ ವಸ್ತುಗಳ ದಾಸರಾಗಿರುವುದು ಅಚ್ಚರಿಯನ್ನು ಉಂಟು ಮಾಡಿದೆ. ಬೆಂಗಳೂರಿಗೂ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದ ಕೊಂಡಿ ಇರುವುದು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಮತ್ತು ಆಶ್ಲೇಷ ಬಲಿ ಸೇರಿದಂತೆ ಇತರ ಸೇವೆಗಳು ಸೆ .14 ರಿಂದ ಸರ್ಕಾರದ ಮಾರ್ಗಸೂಚಿಯಂತೆ ನಡೆಯಲಿವೆ . ಸೇವಾರ್ಥಿಗಳಿಗೆ ಮಾತ್ರ ಭೋಜನ ಪ್ರಸಾದ ವಿತರಣೆ ಯಾಗಲಿದೆ . ಬೆಳಗ್ಗೆ 6.30 ರಿಂದ11.30 ಮಧ್ಯಾಹ್ನ 12.15 ರಿಂದ 1.30 ರ ತನಕ , ಮಧ್ಯಾಹ್ನ 3.30 ರಿಂದ ರಾತ್ರಿ...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವತಿಯಿಂದ ಸೆ.10 ಮತ್ತು ಸೆ.11 ರಂದು ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ನೊಂದಾವಣೆ ಹಾಗೂ ವಿವಿಧ ಹಂತಗಳಲ್ಲಿ ಮಾಸಿಕ ಉಳಿತಾಯ ಮಾಡಿ ಲಕ್ಷಾಧಿಪತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ.ಸೆ.10 ರಂದು ಗುತ್ತಿಗಾರು ಗ್ರಾಮದವರ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣೆ ನಡೆದರೆ, ಸೆ.11 ರಂದು ದೇವಚಳ್ಳ...
ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್ ಪಡೆಯಲು ನೀವು ಬೇರೆ ಬೇರೆ ಸ್ಥಳಗಳಿಗೆ ಹೋಗಬೇಕಾಗಿಲ್ಲ. ಈಗ ನೀವು ಈ ಎಲ್ಲದಕ್ಕೂ ಅಂಚೆ ಕಚೇರಿಯಲ್ಲಿಯೇ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರ ಪೋಸ್ಟ್ ಆಫೀಸ್ ಸಾಮಾನ್ಯ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ. ಸಾಮಾನ್ಯ ಸೇವಾ ಕೇಂದ್ರದ ಮೂಲಕ ಜನರು ಡಿಎಲ್, ಪ್ಯಾನ್ ಕಾರ್ಡ್, ಪಡಿತರ ಚೀಟಿ ಮುಂತಾದ ಕೆಲಸವನ್ನು...
ಭೂಸುಧಾರಣಾ ಕಾಯಿದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯಿದೆ ಮತ್ತು ಇತರೆ ಕಾಯ್ದೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಪಾಜೆಯಿಂದ ಮಂಗಳೂರಿಗೆ ವಿಶೇಷ ಜಾಥಾ ನಡೆಯಲಿದೆ ಎಂದು ರೈತ ಸಂಘದ ಅಧ್ಯಕ್ಷರಾದ ಲೋಲಜಾಕ್ಷ ಭೂತಕಲ್ಲು ಹೇಳಿದರು.ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟ ದಕ್ಷಿಣಕನ್ನಡ...
ಮಂಗಳೂರು ನಗರ ಉತ್ತರವಲಯದ ಗಾಂಧಿನಗರ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕಿ ಯಾಗಿ ಸೇವೆ ಸಲ್ಲಿಸುತ್ತಿರುವ ಇಂದ್ರಾವತಿ ಎನ್ ಇವರು 2020 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. 1996 ರಲ್ಲಿ ಸೇವೆಗೆ ಸೇರಿದ ಇವರು 24 ವರ್ಷಗಳ ಸುದೀರ್ಘ ಅವಧಿಯಲ್ಲಿ 22 ವರ್ಷ ಇದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಉತ್ತಮ ಜನಾನುರಾಗಿಯಾಗಿದ್ದಾರೆ. ಇಲಾಖೆ...
Udhaya Kukkudelu Anil balladka ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟೆಕ್ ಅಧ್ಯಕ್ಷರಾಗಿ ಶಾಫಿ ಕುತ್ತಮೊಟ್ಟೆ ಆಯ್ಕೆಯಾಗಿದ್ದಾರೆ. ಸೆ. 6 ರಂದು ಮಂಗಳೂರಿನಲ್ಲಿ ನಡೆದ ಇಂಟೆಕ್ ಪದಾಧಿಕಾರಿಗಳ ಜಿಲ್ಲಾ ಅಧ್ಯಕ್ಷ ಮನೋಹರ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.ಇಂಟೆಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ್ ಕುಕ್ಕುಡೇಲು, ಇಂಟೆಕ್ ಜಿಲ್ಲಾ ಯೂತ್ ಘಟಕದ ಉಪಾಧ್ಯಕ್ಷರಾಗಿ ಶಾಹುಲ್...
ಕೊಡಗು ಸಂಪಾಜೆ ಗ್ರಾಮದ ಅರಮನೆತೋಟ ಎಂಬಲ್ಲಿ ವಾಸವಾಗಿರುವ ಕು. ಗೀತಾ ಹೆಚ್.ಸಿ ಎಂಬ ವಿದ್ಯಾರ್ಥಿನಿ ಕಲಿಯುವಿಕೆಯಲ್ಲಿ ಮುಂದಿದ್ದು ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾಳೆ. ಕೊಡಗು ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಓದಿದ ಈಕೆ ದ್ವಿತೀಯ ಪಿಯುಸಿ (ಕಲಾ ವಿಭಾಗ) ಪರೀಕ್ಷೆಯಲ್ಲಿ 600 ರಲ್ಲಿ 558 (93%) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಪಡೆದಿರುತ್ತಾಳೆ. ಅವಳ ಸ್ವಗೃಹ ಸಂಪಾಜೆಯಲ್ಲಿ ಸೆ.6...
ಸಮಾಜದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕೆನ್ನುವ ಚಿಂತನೆಯಡಿ ಕೆಎಂಸಿ ಆಸ್ಪತ್ರೆಯಿಂದ ಆರಂಭಿಸಿದ್ದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ ಎರಡು ದಶಕಗಳನ್ನು ಪೂರೈಸಿರುವ ಹಂತದಲ್ಲಿ, ಆರೋಗ್ಯ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಒದಗಿಸುವ ದೃಷ್ಟಿಯಿಂದ ‘ಸ್ಮಾರ್ಟ್ ಕಾರ್ಡ್’ನ್ನು ಹೊರ ತರಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೆಎಂಸಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮನಮೋಹನ ಡಿ.ಬಿ. ಅವರು ಮನವಿ ಮಾಡಿದ್ದಾರೆ.ಮಡಿಕೇರಿಯಲ್ಲಿ...
Loading posts...
All posts loaded
No more posts
