- Sunday
- August 2nd, 2026
ಬರಹ : ಡಾ| ಮುರಲೀ ಮೋಹನ್ ಚೂಂತಾರ್ ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’...
ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...
ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ಆಯ್ಕೆ
ಶಿವಮೊಗ್ಗದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಯ ಎರಡನೇ ಅವಧಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಸ್ಥೆಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ರವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಕೇಂದ್ರ ಸರ್ಕಾರದ ಸಹಕಾರ ಮಂತ್ರಾಲಯದ ಮಾರ್ಗದರ್ಶನದಲ್ಲಿ ನಡೆಯುವ ಸಂಸ್ಥೆ ಇದಾಗಿದ್ದು, ಈ ಸಂಸ್ಥೆಯು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ...
ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...
ಪೆರಾಜೆ ಶಕ್ತಿ ಕೇಂದ್ರ ಇದರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪ್ರದೀಪ್ ಕುಂಬಳಚೇರಿ ಆಯ್ಕೆಯಾಗಿದ್ದಾರೆ.ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಸುಮನ್ ಪೀಚೆಮನೆ , ಕಾರ್ಯದರ್ಶಿಗಳಾಗಿ ನೋಹಿತ್ ನಿಡ್ಯಮಲೆ ಆಯ್ಕೆಯಾದರು.ಪೆರಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆದ ಭಾರತೀಯ ಶಕ್ತಿ ಕೇಂದ್ರ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಈ ಸಂದರ್ಭ ಶಕ್ತಿ ಕೇಂದ್ರದ ಅಧ್ಯಕ್ಷ ಸುಭಾಷ್ ಚಂದ್ರ ಬಂಗಾರಕೋಡಿ ,...
ಪೆರುವಾಜೆ : ವಾರ್ಷಿಕ ಜಾತ್ರೆ ಮತ್ತು ಬ್ರಹ್ಮರಥೋತ್ಸವದ ಸಂಭ್ರಮದ ವೇಳೆ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯಿತು..! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸಿ ಅಬ್ಬಾ..ಅಬ್ಬಾ....
ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರಂದು ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್ಸೈಟ್ನಲ್ಲಿ ಪರಿಶೀಲಿಸಬಹುದು. 2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು...
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸುಳ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ. ಈ ಭಾಗದಲ್ಲಿ ಅಡಿಕೆ ಕೃಷಿಗೆ ಹಳದಿರೋಗ ಭಾದೆಯಿಂದ ಕೃಷಿಕರು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಕೈಗೊಳ್ಳಲು ಮನವಿ ಮಾಡಿದ್ದಾರು. ಏನು ಹೇಳಿದರು ತೋಟಗಾರಿಕಾ ಸಚಿವರು ? ರೋಗ ಬಾಧೆಯ...
ಸುಳ್ಯ: ದ.ಕ ತಮಿಳು ಸೇವಾ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀಕಾಂತ್ ನಾಗ ಪಟ್ಟಣರವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ನಡೆಯಿತು. ವಾರ್ಷಿಕ ವರದಿಯನ್ನು ಅಧ್ಯಕ್ಷರಾದ ಶ್ರೀಕಾಂತ್ ಸಭೆಯಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಲಾಯಿತು, ಅಧ್ಯಕ್ಷರಾಗಿ ಶರತ್ ಕುಮಾರ್ ನಾಗಪಟ್ಟಣ, ಉಪಾಧ್ಯಕ್ಷರಾಗಿ ಶಿವಬಾಲನ್ ಕೊಣಾಜೆ, ಪ್ರಧಾನ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರಜ್ವಲ್.ಜೆ ಅವರಿಗೆ ಡಾಕ್ಟರೇಟ್ ಪುರಸ್ಕಾರ ಲಭಿಸಿದೆ.ಎ ಕ್ರಿಟಿಕಲ್ ಸ್ಟಡಿ ಆಪ್ ಆತ್ಮ ಶರೀರ ಇಂದ್ರೀಯ ಪ್ರಾಣ ಆಂಡ್ ಅಂತರ್ಧಾನ ಯ್ಯಾಸ್ ಇಲ್ಲುಸ್ಟೆಂಟೆಡ್ ಇನ್ ವೇದಾಂತ ಫಿಲೋಸಫಿ ಇನ್ ದಿ ಲೈಟ್ ಆಪ್ ಯೋಗ ಆಂಡ್ ಆಯುರ್ವೇದ ಎಂಬ ಮಹಾಪ್ರಬಂದಕ್ಕೆ...
Loading posts...
All posts loaded
No more posts
