Ad Widget

ವಿಖಾಯ ಕಾರ್ಯಕರ್ತರು ಸಂಚಾರಿ ರಕ್ತನಿಧಿ ಇದ್ದಂತೆ – ತಾಜುದ್ದೀನ್ ಟರ್ಲಿ

ಎಸ್ ಕೆ ಎಸ್ ಎಸ್ ಎಲ್ ವಿಖಾಯ ಕಾರ್ಯಕರ್ತರು ಸಂಚಾರಿ ರಕ್ತನಿಧಿ ಇದ್ದಂತೆ, ಯಾವ ಕ್ಷಣದಲ್ಲೂ ನಿಮಗೆ ರಕ್ತದ ಬೇಡಿಕೆ ಬರಬಹುದು, ರಕ್ತದಾನವು ಶಿಬಿರಗಳಿಗೆ ಮಾತ್ರ ಸೀಮಿತಗೊಳಿಸದೆ ತುರ್ತು ಬೇಡಿಕೆ ಬರುವ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ ರಕ್ತದಾನಕ್ಕೆ ತಯಾರಾಗಬೇಕೆಂದು ದ.ಕ.ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗದ ಜಿಲ್ಲಾ ಉಸ್ತುವಾರಿ ತಾಜುದ್ದೀನ್...

ಕ್ಯಾನ್ಸರ್ ಪೀಡಿತ ಸ್ನೇಹಿತೆಯ ಖುಷಿಗಾಗಿ ತಲೆಕೂದಲು ದಾನ ಮಾಡಿದ ಸುಳ್ಯದ ಹುಡುಗಿ ರೇಷ್ಮಾ- ಮಾನವೀಯ ಗುಣಕ್ಕೆ ಜಾಲತಾಣದಲ್ಲಿ ಮೆಚ್ಚುಗೆ

ನಾರಿ ಸುಂದರವಾಗಿ ಕಾಣಲು ಕೇಶರಾಶಿ ಕೂಡಾ ತುಂಬಾ ಮುಖ್ಯ. ಆದರೆ ಸೌಂದರ್ಯದ ಸಂಕೇತವಾದ ಕೂದಲನ್ನು ದಾನ ಮಾಡುವುದೆಂದರೆ, ಹೆಣ್ಮಕ್ಕಳಿಗೆ ಅದೊಂದು ಸಂಕಟವೇ ಸರಿ. ಅಂಥದ್ದರಲ್ಲಿ‌ ಇಲ್ಲೊಬ್ಬಾಕೆ ಹೆಣ್ಣುಮಗಳು ತನ್ನ ಸುಂದರ ಕೇಶವನ್ನು ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ದಾನವಿತ್ತಿದ್ದಾರೆ. ಸುಳ್ಯ ಮೂಲದ ಸದ್ಯ ಮಂಗಳೂರು‌ ನಿವಾಸಿಯಾಗಿರುವ ರೇಶ್ಮಾ ರಾಮದಾಸ್ ಈ ಮಹತ್ಕಾರ್ಯ ಮಾಡಿರುವವರು.ಈಗ ಮಂಗಳೂರಿನ ಶಕ್ತಿನಗರ ನಿವಾಸಿಯಾಗಿರುವ...
Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ “ಜನಧ್ವನಿ” ಪ್ರತಿಭಟನೆ

ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಜನ್ಮ ದಿನಾಚರಣೆ ಪ್ರಯುಕ್ತ ಕೆ ಪಿ ಸಿ ಸಿ ನೇತೃತ್ವದಲ್ಲಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ನಡೆದ "ಜನಧ್ವನಿ" ಪ್ರತಿಭಟನಾ ಕಾರ್ಯಕ್ರಮ ದ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ...

ಈ ನತದೃಷ್ಟ ತಾಯಿ-ಮಗನಿಗೆ ಸಹಾಯ ಮಾಡುವಿರಾ?

ಪ್ರಪಂಚದಲ್ಲಿ ಕಷ್ಟ ಪಟ್ಟವನೇ ಮತ್ತೆ ಕಷ್ಟಪಡಬೇಕೆಂಬ ನಿಯಮವನ್ನು ಭಗವಂತ ಬರೆದಿದ್ದಾನೋ ಏನೋ? ಇಲ್ಲವಾದಲ್ಲಿ ಈ ರೀತಿಯ ದುರದೃಷ್ಟಕರ ಪರಿಸ್ಥಿತಿ ಈ ತಾಯಿ ಮಗನಿಗೆ ಅದೇಕೆ ಕೊಟ್ಟನೋ ಗೊತ್ತಿಲ್ಲ. ಹೌದು. ಈ ನತದೃಷ್ಟರ ಬದುಕು ಕಂಡಾಗ ಯಾರಿಗಾದರೂ ಕರುಳು ಚುರುಕ್ ಎನ್ನದಿರದು?.ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಹೊನ್ನಡಿಯಲ್ಲಿ ಹರಕು ಜೋಪಡಿಯಲ್ಲಿ ಬದುಕು ಸಾಗಿಸುತ್ತಿರುವ ವೃದ್ದೆ ಸರಸ್ವತಿಯ ಬದುಕು...

ಆರೋಗ್ಯ ಇಲಾಖಾ ಸಿಬ್ಬಂದಿಗೆ ಪಾಸಿಟಿವ್ – ಪೆರಾಜೆಯ 6 ಮನೆ ಸೀಲ್ ಡೌನ್

ಸುಳ್ಯ ಆರೋಗ್ಯ ಇಲಾಖೆಯ ಸಿಬ್ಬಂದಿಯಾಗಿರುವ ಪೆರಾಜೆಯ ಬಂಟೋಡಿಯ ವ್ಯಕ್ತಿಗೆ ನಿನ್ನೆ ಪಾಸಿಟಿವ್ ಬಂದಿತ್ತು. ಇಂದು ಅವರ ಮನೆಯವರೆಲ್ಲರಿಗೂ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಹಾಗೂ ಸಮೀಪದ 5 ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಬಿಜೆಪಿ ಯುವ ಮೋರ್ಚಾ ಪದಗ್ರಹಣ ಸಮಾರಂಭ

ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಸುಳ್ಯ ಮಂಡಲ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪ್ರಥಮ ಕಾರ್ಯಕಾರಿಣಿ ಸಭೆಯು ಸುಳ್ಯ ಬಿಜೆಪಿ ಕಛೇರಿಯಲ್ಲಿ ಇಂದು ಜರುಗಿತು.ಸಭೆಯಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಗುರುದತ್ ನಾಯಕ್, ಪ್ರ.ಕಾರ್ಯದರ್ಶಿ ಸುದರ್ಶನ ಬಿಸಿರೋಡ್, ಕಾರ್ಯದರ್ಶಿ ಸುಧಾಕರ್ ಧರ್ಮಸ್ಥಳ, ಸುಳ್ಯ ಮಂಡಲ ಪ್ರದಾನ...

ಸರಕಾರದಿಂದ ಯಾವುದೇ ನೇರ ಅನುದಾನ ಬಂದಿಲ್ಲ : ವೆನ್ಲಾಕ್ ಆಸ್ಪತ್ರೆ ಸ್ಪಷ್ಟನೆ

ಮಾಹಿತಿ ಹಕ್ಕು ಕಾರ್ಯಕರ್ತ ಡಿ.ಎಂ.ಶಾರೀಕ್ ವೆನ್ಲಾಕ್ ಆಸ್ಪತ್ರೆಯ ಆಧಿಕಾರಿಗಳಿಗೆ ಪತ್ರ ಬರೆದು ಚಿಕಿತ್ಸೆಗೆ ಎಷ್ಟು ಖರ್ಚಾಗುತ್ತದೆ, ಹಾಗೂ ಎಷ್ಟು ಖರ್ಚು ಆಗಿದೆ ಮತ್ತು ಸರಕಾರದಿಂದ ಎಷ್ಟು ಅನುದಾನ ಬಿಡುಗಡೆ ಯಾಗಿದೆ ಎಂದು ಅರ್ಜಿಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಕೋವಿಡ್ ರೋಗಿಗಳಿಗೆ ಟೆಸ್ಟ್ ಮತ್ತು ಎಲ್ಲಾ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತಿದೆ. ಚಿಕಿತ್ಸೆಯ ಉಪಕರಣಗಳ ಖರೀದಿಗೆ ರೂ...

ಎಸ್.ಕೆ.ಎಸ್.ಎಸ್.ಎಫ್. ಕಡಬ ಝೋನ್ ವತಿಯಿಂದ ಅನುಷ್ ಗೆ ಸನ್ಮಾನ

2019-20 ನೇ ಸಾಲಿನ SSLC ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಕಡಬ ತಾಲೂಕಿಗೆ ಕೀರ್ತಿ ತಂದ ಅನುಷ್ ಎ.ಎಲ್. ರನ್ನು ಎಸ್.ಕೆ.ಎಸ್.ಎಸ್.ಎಫ್. ತ್ವೌಲಬ ವಿಂಗ್ ಕಡಬ ಝೋನ್ (SKSSF TWALABA WING KADABA ZONE) ವತಿಯಿಂದ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಎಸ್.ಕೆ.ಎಸ್.ಎಸ್.ಎಫ್. ಕಡಬ ಝೋನ್ ಇದರ ಕೋಶಾಧಿಕಾರಿ ಆದಂ...

ಸಚಿವರೇ ನೀವು ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಹೇಗಿದೆ ನೋಡದೇ ಖಾಸಗಿ ಆಸ್ಪತ್ರೆಗೆ ಭೇಟಿ ನೀಡುವುದು ನ್ಯಾಯ ಸಮ್ಮತವೇ?

ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಲವಾರು ಕೊರೋನಾ ಸೋಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು ಇದರಲ್ಲಿ ಹಲವಾರು ಮಂದಿ ಗುಣಮುಖರಾಗಿ ತೆರಳಿದ್ದಾರೆ. ಬಡವರು ಅಧಿಕ ಹಣವನ್ನು ಚಿಕಿತ್ಸೆಗಾಗಿ ವೆಚ್ಚ ಭರಿಸಲು ಸಾಧ್ಯವಾಗದೆ ಇರುವವರು ಸರ್ಕಾರಿ ಆಸ್ಪತ್ರೆಯನ್ನೇ ನಂಬಿರುತ್ತಾರೆ.ಆದರೆ ನಮ್ಮ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುಚ್ಛಕ್ತಿ ಉತ್ಪಾದನೆಯ ಸೋಲಾರ್ ನೀರಿನ ಟ್ಯಾಂಕ್ ಗಳು ಲಕ್ಷಾಂತರ ರೂಪಾಯಿಯ...

ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ ಸಂಭ್ರಮ ಇಂದು

ಉದಾರತೆ, ಶಾಂತಿ ಶುಚಿತೆಗಳಲ್ಲಿ ಮಾನವೀಯತೆಯು ತುತ್ತ ತುದಿ ತಲುಪಿರುವ ಅನೇಕ ಋಷಿಮುನಿಗಳ ತಪೋ ಭೂಮಿ ಭಾರತ.ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ ಎಂದು ಭಾವಿಸಿ ಜನ್ಮ ಕೊಟ್ಟ ಇರಲು ನೆಲವಿತ್ತ ಭಾರತ ಮಾತೆಗೆ ಪ್ರಾಣವನ್ನೇ ಬಲಿದಾನ ಮಾಡಿ ಜೀವವನ್ನೇ ಭಾರತಾಂಬೆಯ ಸೇವೆಗೆ ಮುಡಿಪಾಗಿಟ್ಟ ವೀರ ಮಹಾತ್ಮರ ಭಗೀರಥ ಹೋರಾಟದ ಫಲವಾಗಿ ಪರರ ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ...
Loading posts...

All posts loaded

No more posts

error: Content is protected !!