ಸುಳ್ಯ :  ರಾಷ್ಟ್ರೀಯ ಕಬಡ್ಡಿ ಪಂದ್ಯಾಟ – ಮಹಿಳಾ ವಿಭಾಗದಲ್ಲಿ ಗೆಲುವಿನ ನಗೆ ಬೀರಿದ ಟಿಎಂಸಿ ಥಾಣೆ

https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು  ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ  ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು  ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು.  ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...

ಬೆಳಕಿನ ಹಬ್ಬ ದೀಪಾವಳಿ

ಹಬ್ಬಗಳು ಮಾನವ ಜೀವನದ ಬಹುಮುಖ್ಯ ಅಂಶವಾಗಿದೆ. ಸಹೋದರತ್ವ, ಬಾಂಧವ್ಯ ಮತ್ತು ಮಾನವನ ಸಾಮಾಜಿಕ ಜೀವನವನ್ನು ಹಂಚಿಕೊಳ್ಳುವಂತಹ ಸಂಭ್ರಮಗಳಲ್ಲಿ ಹಬ್ಬಗಳು ಕೂಡ ಒಂದು. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಮತ್ತು ನಾವು ಕತ್ತಲೆಯನ್ನು ಬೆಳಕಿನಿಂದ ತೊಡೆದುಹಾಕಬೇಕು ಎಂದು ಹಬ್ಬವು ನಮಗೆ ಕಲಿಸುತ್ತದೆ. ನಿಮ್ಮ ನೆರೆಹೊರೆಯವರನ್ನು ತಿಳಿದುಕೊಳ್ಳಲು ಮತ್ತು ಅವರೊಂದಿಗೆ ಸಂಬಂಧ ಬೆಸೆಯಲು ಹಬ್ಬಗಳು ಪರಿಪೂರ್ಣ ಮಾರ್ಗವಾಗಿದೆ. ದೀಪಾವಳಿಯು...
Ad Widget

ಕಳಂಜ ಮಸೂದ್ ಕೊಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು

ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು‌ ಆರೋಪಿಗಳ ಪರವಾಗಿ ಹಿರಿಯ ವಕೀಲರಾದ...

ಸುಳ್ಯ :  ಪಲ್ಸರ್ ಎನ್ 150 (Pulsar N150) ನೂತನ ದ್ವಿಚಕ್ರ ವಾಹನ ಬಿಡುಗಡೆ

ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು.  ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ  ರಾಜಣ್ಣ ಬಿಡುಗಡೆಗೊಳಿಸಿದರು.  ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ  ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...

ಮಹಿಳೆಯ ಬೆತ್ತಲೆ ಫೊಟೋ ತೆಗೆದು ಬ್ಲ್ಯಾಕ್‌ಮೇಲ್ ಆರೋಪ – ಸುಬ್ರಹ್ಮಣ್ಯ ಗ್ರಾ.ಪಂ. ಮಾಜಿ ಸದಸ್ಯ ಪ್ರಶಾಂತ್ ಮಾಣಿಲ ಬಂಧನ

ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿ ಆಕೆಯ ಬೆತ್ತಲೆ ಫೊಟೋ ತೆಗೆದು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಲ್ಲಿ ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಕಾರವಾರ ಪೊಲೀಸರಿಂದ ಬಂಧನಕ್ಕೊಳಗಾಗಿರುವುದಾಗಿ ತಿಳಿದು ಬಂದಿದೆ. ಕ್ಲಬ್ ಹೌಸ್ ಅಪ್ಲಿಕೇಷನ್ ಹಾಗೂ ಫೇಸ್ ಬುಕ್  ಮೂಲಕ ಪರಿಚಯವಾಗಿದ್ದ ಕಾರವಾರ ಮೂಲದ ಮಹಿಳೆಯ ಫೋನ್ ನಂಬರ್ ಪಡೆದ ಪ್ರಶಾಂತ ಭಟ್ ಪ್ರೀತಿಯ ನಾಟಕ...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಇಂದಿನ ಯುಗದಲ್ಲಿ ಶಿಕ್ಷಕರಿಗೆ ಗೌರವ ನೀಡುವುದನ್ನು ಬೆಳೆಸೋಣ

✍️ ಕಿಶನ್ ಎಂ. ಪವಿತ್ರ ನಿಲಯ ಪೆರುವಾಜೆ ಗುರು ಬ್ರಹ್ಮ, ಗುರು ವಿಷ್ಣು, ಗುರುದೇವೋ ಮಹೇಶ್ವರಹ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ಎಲ್ಲರಿಗೂ ಮುಂಜಾನೆಯ ಶುಭೋದಯ ಹಾಗೆ ನನಗೆ ವಿದ್ಯೆಯನ್ನು ಕಲಿಸಿದ ಗುರು ಹಾಗೂ ಮಾತೆಯರಿಗೂ ಶಿಕ್ಷಕ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಒಬ್ಬ ವಿದ್ಯಾರ್ಥಿ ಉತ್ತಮವಾಗಿ ಬೆಳೆದರು, ಕೆಟ್ಟ ದಾರಿಯಲ್ಲಿ ನಡೆದರು...

ರಂಗಾಯಣ ರಘು ನಟಿಸಿರುವ “ಶಾಖಾಹಾರಿ ” ಚಿತ್ರಕ್ಕೆ ಮಯೂರ್ ಅಂಬೆಕಲ್ಲು ಸಂಗೀತ ನಿರ್ದೇಶನ

ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಫಾರಂಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....

ಪೆರಾಜೆ : ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲದ ಮಹಾಸಭೆ – ಪದಾಧಿಕಾರಿಗಳ ಪುನರಾಯ್ಕೆ

ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ ಪೆರಾಜೆ ಮಡಿಕೇರಿ ಇದರ ವಾರ್ಷಿಕ ಮಹಾಸಭೆಯು ಆ.27 ರಂದು ಶ್ರೀ ವಯಾನಾಟ್ ಕುಲವನ್ ದೈವಸ್ಥಾನ ಕುಂಬಳಚೇರಿ ಇದರ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಭುವನ್ ಕುಂಬಳಚೇರಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜೀವನ್ ಮಜಿಕೋಡಿ ವಾರ್ಷಿಕ ವರದಿ ವಾಚಿಸಿದರು. ಸಂಘದ ಖಜಾಂಜಿ ಪ್ರವೀಣ್ ಮಜಿಕೋಡಿ ವಾರ್ಷಿಕ ಲೆಕ್ಕ...
Loading posts...

All posts loaded

No more posts

error: Content is protected !!