- Monday
- April 21st, 2025

ತೀವ್ರ ಉಸಿರಾಟದ ತೊಂದರೆಯಿಂದ ಸೋಮರ್ಪೇಟೆ ತಾಲೂಕಿನ ಕುಶಾಲನಗರ ಮೂಲದ ವ್ಯಕ್ತಿಯೋರ್ವರು ಆಸ್ಪತ್ರೆಗೆ ದಾಖಲಾಗಿ ಕೊರೋನ ವೈರಸ್ ಪಾಸಿಟಿವ್ ಇದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಕೊಡಗು ಜಿಲ್ಲೆಯಲ್ಲಿ ಕರೋನ ಮಹಾಮಾರಿಗೆ ಪ್ರಥಮ ವ್ಯಕ್ತಿ ಬಲಿಯಾಗಿದ್ದಾರೆ.ಇವರನ್ನು ಜುಲೈ 4ರಂದು ಕುಶಾಲನಗರ ಖಾಸಗಿ ಆಸ್ಪತ್ರೆಯಿಂದ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ....

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ದಿನೇ ದಿನೇ ಗಂಭೀರತೆಯತ್ತ ಹೊರಳುತ್ತಿದ್ದು, ಭಾನುವಾರ ಮೊದಲ ಬಾರಿಗೆ ಪಾಸಿಟಿವ್ ಪ್ರಕರಣ ಶತಕದ ಗಡಿ ದಾಟಿದೆ.ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ದಾಖಲೆಯ 147 ಮಂದಿಗೆ ಕೊರೋನಾ ದೃಢಪಟ್ಟಿದ್ದು, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1232 ಕ್ಕೆ ಏರಿಕೆ...

ಪುತ್ತೂರಿನ ಯುವಕನೊಬ್ಬ ಮಂಗಳೂರಿನ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾದ ಘಟನೆ ನಿನ್ನೆ ನಡೆದಿದೆ. ಜು.1 ರಂದು ಆಸ್ಪತ್ರೆ ಗೆ ದಾಖಲಾಗಿದ್ದ ಇತನಲ್ಲಿ ಸೋಂಕು ಪತ್ತೆಯಾಗಿತ್ತು. ಈತ ಪರಾರಿಯಾಗಿರುವುದರಿಂದ ಇಲಾಖೆ ಹಾಗೂ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ವ್ಯಕ್ತಿಯ ಬಗ್ಗೆ ತಿಳಿದಲ್ಲಿ ಪೋಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ....

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆ ಗುಡ್ಡೆಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ . ಅಲ್ಲದೇ ಸಂತ್ರಸ್ತರ ಸ್ಥಳಾಂತರಕ್ಕೆ ಸೂಚನೆಯನ್ನು ನೀಡಿದ್ದಾರೆ .

ಬಂಟ್ವಾಳ : ಬಂಟ್ವಾಳದಲ್ಲಿ ವಾಸವಾಗಿರುವ ಮಾಜಿ ಕೇಂದ್ರ ಸಚಿವ , ಕೆಪಿಸಿಸಿ ಮಾಜಿ ಅಧ್ಯಕ್ಷ , ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಅವರ ಪತ್ನಿ ಗೂ ಕೊರೋನಾ ಸೋಂಕು ದೃಢಪಟ್ಟಿದೆ . ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 80 ವರ್ಷದ ಹಿರಿಯರಾದ ಇವರಿಗೆ ಮತ್ತು ಇವರ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ . ಇವರು...

ಗುರುಪುರ: ಮಣ್ಣಿನಡಿ ಸಿಲುಕಿದ್ದ ಬಾಲಕರ ರಕ್ಷಿಸಲು ನಾಲ್ಕು ಗಂಟೆ ಕಾರ್ಯಾಚರಣೆ – ಆದರೂ ಬಳಿಕವೂ ಬದುಕುಳಿಯಲಿಲ್ಲ ಬಾಲಕರು
ಗುರುಪುರ : ಮನೆ ಹಿಂಭಾಗದ ಗುಡ್ಡ ಕುಸಿದು ಮಕ್ಕಳಿಬ್ಬರು ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಬಳಿ ರವಿವಾರ ನಡದಿದೆ.ಗುರುಪುರ ಕೈಕಂಬದ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ನಾಲ್ಕು ಮನೆಗಳ ಮೇಲೆ ಕುಸಿದು ಬಿದ್ದಿದೆ. ಸಂಪೂರ್ಣ ಮನೆಗಳು ಮಣ್ಣಿನೊಳಗೆ ಹೂತು ಹೋಗಿದ್ದು ಮನೆಯಲ್ಲಿದ್ದ 16 ವರ್ಷ ಹಾಗೂ 10 ವರ್ಷ ಪ್ರಾಯದ ಇಬ್ಬರು ಮಕ್ಕಳು...

ಕೂತ್ಕುಂಜ ಗ್ರಾಮದ ಹೆಬ್ಬಾರ ಹಿತ್ಲು ವಿಕಲಚೇತನ ಮಾಧವರ ವರ ಮನೆಯ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದಿದ್ದು, ಇದನ್ನು ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ ದೇವಿ ಪ್ರಸಾದ್ ಕಾನತ್ತೂರ್ ರವರ ನೇತೃತ್ವದಲ್ಲಿ ತೆಗೆಯಲಾಯಿತು.

ಕೊರೋನ ವೈರಸ್ ಮಹಾಮಾರಿ ಹಿನ್ನೆಲೆಯಲ್ಲಿ ಸುಳ್ಯ ನಗರ ಸಂಪೂರ್ಣ ಸ್ತಬ್ದಗೊಂಡಿದೆ. ಹಲವು ದಿನಗಳ ಬಳಿಕ ಮತ್ತೊಮ್ಮೆ ಸರಕಾರದ ನಿರ್ದೇಶನದ ಮೇರೆಗೆ ಭಾನುವಾರ ದಿನದಂದು ಲಾಕ್ ಡೌನ್ ಜಾರಿಯಾದ ಹಿನ್ನೆಲೆ ಸುಳ್ಯ ನಗರದಲ್ಲಿ ಮೆಡಿಕಲ್ ಅಂಗಡಿಗಳು ,ಪೆಟ್ರೋಲ್ ಪಂಪ್ ಹಾಗೂ ಹಾಲಿನ ಅಂಗಡಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಾಪಾರ ಕೇಂದ್ರಗಳು ತೆರೆದಿರುವುದು ಕಂಡುಬರುತ್ತಿಲ್ಲ. ಜನ ಸಂಚಾರ ವಿರಳವಾಗಿದ್ದು...

ನಾಳೆ ಜಿಲ್ಲಾದ್ಯಂತ ಸಂಪೂರ್ಣ ಬಂದ್ ಆಗಲಿದ್ದು ಹಾಲು , ದಿನಪತ್ರಿಕೆ , ಮೆಡಿಕಲ್ , ಆಸ್ಪತ್ರೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ. ಇನ್ಯಾವುದೇ ಅಂಗಡಿ ತೆರೆದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ . ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕಟ್ಟು ನಿಟ್ಟಿನ ಆದೇಶ ಜಾರಿ ಮಾಡಿದ್ದು , ಯಾರೂ ಕೂಡ ಮನೆಯಿಂದ ಹೊರ ಬರದಂತೆ...

All posts loaded
No more posts