- Tuesday
- March 10th, 2026
ನಾಳೆ (ಆ. 16) ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುಳ್ಯಕ್ಕೆ ಆಗಮಿಸಲಿದ್ದಾರೆ.ಬೆಳಗ್ಗೆ 11 ಕ್ಕೆ ತಾ.ಪಂ.ಸಭಾಂಗಣದಲ್ಲಿ ಮರಳು, ಆನೆ ಕಂದಕ ಮತ್ತಿತರ ವಿಷಯದ ಬಗ್ಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ ಎಂದು ತಹಶಿಲ್ದಾರ್ ಅನಂತ ಶಂಕರ ತಿಳಿಸಿದ್ದಾರೆ.
ಕೊಡಗು ಮಡಿಕೇರಿ ಮೂಲದ ರೋಗಿಯೊಬ್ಬರನ್ನು ತುರ್ತಾಗಿ ದೇರಳಕಟ್ಟೆಯ ಆಸ್ಪತ್ರೆಗೆ ಸಾಗಿಸಬೇಕು ದ,ಕ,ಜಿಲ್ಲೆಯಲ್ಲಿ ಸ್ವಲ್ಪ ಸಹಾಯ ಮಾಡಿ ಎಂಬಂತೆ ಸುಳ್ಯದ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರಿಗೆ ಬಂದ ಬೇಡಿಕೆಯನ್ನು ಅನುಸರಿಸಿ ಸುಳ್ಯ ಮೂಲಕ ತುರ್ತು ವಾಹನ ಹಾದುಹೋಗಲು ಪಣತೊಡುತ್ತಾರೆ.ಶರೀಫ್ ರವರು ತಕ್ಷಣ ಸುಳ್ಯ ವಿಕಾಯ ಸಂಘಟನೆಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿಯವರಿಗೆ ಮಾಹಿತಿ ನೀಡಿ ತುರ್ತಾಗಿ ಒಂದು...
ಮಡಿಕೇರಿಯ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಯೊಬ್ಬರಿಗೆ ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗುತ್ತಿದ್ದು, ಮದ್ಯಾಹ್ನ 2.30 ರ ಸಮಯಕ್ಕೆ ಮಡಿಕೇರಿಯಿಂದ ಮಂಗಳೂರಿಗೆ ಆಂಬುಲೆನ್ಸ್ ಹೊರಟಿದೆ. 3.20 ಕ್ಕೆ ಆಂಬುಲೆನ್ಸ್ ಸುಳ್ಯ ತಲುಪಲಿದ್ದು, ಸುಳ್ಯದ ಜನತೆ ಜೀರೋ ಟ್ರಾಫಿಕ್ ಮಾಡಿ ಅಂಬ್ಯುಲೆನ್ಸ್ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ...
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ವತಿಯಿಂದ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಇವರ ಮಾತೃಶ್ರೀ ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 7ನೇ ವರ್ಷದ ವನಜ ರಂಗಮನೆ ಪ್ರಶಸ್ತಿಗೆ ಯಕ್ಷಗಾನದ ಹಿರಿಯ ಅರ್ಥದಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ.ಪ್ರಶಸ್ತಿಯನ್ನು ಅಗಸ್ತ್ 28 ರಂದು ಪ್ರಸ್ತುತ ಅವರು ವಾಸವಿರುವ,ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮನೆಯಲ್ಲಿ ನೀಡಲು...
ಹರಿಹರ,ಕೊಲ್ಲಮೊಗ್ರ ಮತ್ತು ಕಲ್ಮಕಾರು ಊರಿನ ಮುಖಂಡರು ಮತ್ತು ರಾಜಕೀಯ ನಾಯಕರ ಸಭೆ ಆ.14 ರಂದು ಅಪರಾಹ್ನ 2 ಗಂಟೆಗೆ ಕೊಲ್ಲಮೊಗ್ರದಲ್ಲಿ ನಡೆಯಲಿದೆ ಎಂದು ಹೋರಾಟದ ಸಂಚಾಲಕ ಉದಯ ಶಿವಾಲ ತಿಳಿಸಿದ್ದಾರೆ.ಸುಬ್ರಹ್ಮಣ್ಯದಲ್ಲಿ 300 ಮೀಟರ್ ನಷ್ಟು ಕೇಬಲ್ ಅಳವಡಿಕೆ ಪ್ರಕ್ರಿಯೆ ಮಾತ್ರ ಬಾಕಿ ಇದ್ಡು ಇದಕ್ಕೆ ಒಂದು ತಿಂಗಳಿಂದ ಕೆಲವೊಂದು ತೊಡಕುಗಳು ಉಂಟಾಗಿದೆ. ನಮ್ಮ ಐದು ಗ್ರಾಮಗಳು...
ಕಡಬ ತಾಲೂಕು ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆ ಆ.14 ರಂದು ದಿನ ನಿಗದಿಯಾಗಿತ್ತು . ಆದರೇ ಕಡಬ ತಾ.ಪಂ. ವ್ಯಾಪ್ತಿಗೆ ಇತ್ತೀಚಿಗೆ ಸೇರ್ಪಡೆಗೊಂಡ ಸುಬ್ರಹ್ಮಣ್ಯ ತಾ.ಪಂ.ಕ್ಷೇತ್ರದ ಸದಸ್ಯ ಅಶೋಕ್ ನೆಕ್ರಾಜೆಯವರ ಪತ್ನಿಗೆ ಕೋವಿಡ್ 19 ಪಾಸಿಟಿವ್ ಧೃಡಪಟ್ಟ ಹಿನ್ನೆಲೆಯಲ್ಲಿ ಕಾರಂಟೈನ್ ಗೊಳಗಾಗಿದ್ದರು. ಅದ್ದರಿಂದ ತನಗೆ ಚುನಾವಣೆ ಯಲ್ಲಿ ಭಾಗವಹಿಸಲು ಅನಾನುಕೂಲವಾಗಿರುವುದರಿಂದ ಚುನಾವಣೆ ಮುಂದೂಡುವಂತೆ ಸಹಾಯಕ...
ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸಂಘದ ಕಛೇರಿ ಯಲ್ಲಿ ಆ.13ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ದೊಂದಿಗೆ 625/625 ಅಂಕ ಗಳಿಸಿದ ಅನುಷ್ ಎ ಯಲ್ ರವರಿಗೆ ಅಭಿನಂದನಾ ಕಾರ್ಯಕ್ರಮ ಸಂಘದ ಅಧ್ಯಕ್ಷ ರಾದ ಡಾ. ದಾಮೋದರ ನಾರಾಲ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಂಘದ ಕಾರ್ಯದರ್ಶಿ ಕೆ ರಾಮಣ್ಣ ಗೌಡ...
ಮಂಗಳೂರು ಮೆಸ್ಕಾಂ ಕಛೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಗುತ್ತಿಗಾರು ಮೆಸ್ಕಾಂ ಶಾಖಾ ಪ್ರಭಾರ ಜೆಇ ಲೋಕೇಶ್ ಎಣ್ಣೆಮಜಲು ರವರ ಪುತ್ರ ಅನುಷ್ ಗೆ ಸನ್ಮಾನ ಕಾರ್ಯಕ್ರಮ ಇಂದು ಮಂಗಳೂರಿನ ಮೆಸ್ಕಾಂ ಕಛೇರಿಯಲ್ಲಿ ನಡೆಯಿತು.
ಸುಳ್ಯ ಬಿಜೆಪಿ ಯುವ ಮೋರ್ಚಾ ಮಂಡಲ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಳ್ಪ ಗ್ರಾಮದ ಎಣ್ಣೆಮಜಲು ಲೋಕೇಶ್ ಮತ್ತು ಉಷಾ ದಂಪತಿಗಳ ಪುತ್ರ ಸುಬ್ರಹ್ಮಣ್ಯ ಕುಮಾರಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿ ಅನುಷ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ಬಿಜೆಪಿ ಯುವ...
ಸುಳ್ಯದಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆ ಇದ್ದರೂ ತುರ್ತು ಅಗತ್ಯದ ಬ್ಲಡ್ ಬ್ಯಾಂಕ್ ಅವಶ್ಯಕತೆ ಇದೆ. ಬ್ಲಡ್ ದಾನಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸುಳ್ಯದಲ್ಲಿ ಇದ್ದಾರೆ. ವಿವಿಧ ಸಂಘಟನೆಗಳು ವಾಟ್ಸಾಪ್ ಗ್ರೂಪ್ ರಚಿಸಿಕೊಂಡು ಬ್ಲಡ್ ಅಗತ್ಯತೆ ಇರುವವರಿಗೆ ಪೂರೈಕೆ ಮಾಡುತ್ತಿದೆ. ಆದರೇ ಇಲ್ಲಿ ಬ್ಲಡ್ ಬ್ಯಾಂಕ್ ಇಲ್ಲದಿರುವುದು ಕೊರತೆಯಾಗಿದೆ. ಈ ಹಿನ್ನೆಲೆಯಲ್ಲಿ ಬ್ಲಡ್ ಬ್ಯಾಂಕ್ ತೆರೆಯಲು ಸೂಕ್ತ...
Loading posts...
All posts loaded
No more posts
