Ad Widget

ಆಪತ್ಕಾಲದಲ್ಲಿ ಜೀವರಕ್ಷಣೆಗೆ ಮುಳುಗು ತಜ್ಞರ ತಂಡವನ್ನು ರಚಿಸಿದ ಅಸ್ತ್ರ ಸ್ಪೋರ್ಟ್ಸ್ ಕ್ಲಬ್

ಕಳೆದ ಹಲವು ವರ್ಷಗಳಿಂದ ಪೈಚಾರು ಪರಿಸರದ ಯುವಕರಲ್ಲಿ ಮುಳುಗು ತಜ್ಞರ ತಂಡವೊಂದು ಸದಾ ಕಾರ್ಯಾಚರಿಸುತ್ತಿದ್ದು , ಆಪತ್ಬಾಂಧವ ರಾಗಿ ಸುಳ್ಯ ತಾಲೂಕಿನ ಹಲವಾರು ಘಟನೆಗಳಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟವರ ಶರೀರವನ್ನು ಮೇಲೆ ತರುವಲ್ಲಿ ಸದಾ ಇಲಾಖೆಯೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ತೊಡಗಿಸಿಗೊಂಡು ಹಲವಾರು ಸನ್ಮಾನಗಳನ್ನು ಪಡೆದುಕೊಂಡಿರುತ್ತಾರೆ.ಇದೀಗ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿ ಹಳ್ಳಗಳು...

ಬಸ್ ಚಲಾಯಿಸುತ್ತಿರುವ ವೇಳೆ ಪಾರ್ಶ್ವವಾಯು ಗೆ ತುತ್ತಾದರೂ ಪ್ರಯಾಣಿಕರ ಜೀವ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಚಾಲಕ ಸದಾಶಿವ

ಪುತ್ತೂರು ಡಿಪೋದ ಕೆ.ಎಸ್ ಆರ್.ಟಿ.ಸಿ.ಬಸ್ ( KA21 F0166) ಬೆಳಗ್ಗಿನ ಜಾವ ಪುತ್ತೂರಿನಿಂದ ಮೈಸೂರಿಗೆ ಪ್ರಯಾಣಿಕರನ್ನು ಕೊಂಡೊಯ್ದು ಪುನಃ ಸಂಜೆ ಹಿಂತಿರುಗುವ ವೇಳೆ ಜೋಡುಪಾಲ ಸಮೀಪಿಸುತ್ತಿದ್ದಂತೆ ಬಸ್ ಚಾಲಕ ಸದಾಶಿವ ಎಂಬವರು ಪಾರ್ಶವಾಯು ಬಾಧಿಸಿ ತೀರ್ವ ಅಸೌಖ್ಯಕ್ಕೊಳಗಾದರು. ಬಸ್ ನಲ್ಲಿ ಇದ್ದ ಪ್ರಯಾಣಿಕರ ಮತ್ತು ತಮ್ಮ ಜೀವ ಆತಂಕದಲ್ಲಿತ್ತು .ಆದರೂ ಈ ಸಂದರ್ಭದಲ್ಲಿ ಧೈರ್ಯ ಕಳೆದುಕೊಳ್ಳದ...
Ad Widget

ಕೌಡಿಚ್ಚಾರ್ ನ ವ್ಯಕ್ತಿಗೆ ಸುಳ್ಯ ಆಸ್ಪತ್ರೆಯಲ್ಲಿ ಪಾಸಿಟಿವ್ ಧೃಡ

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕೌಡಿಚ್ಚಾರ್ ನ ವ್ಯಕ್ತಿಗೆ ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪಾಸಿಟಿವ್ ಧೃಡಪಟ್ಟಿದೆ.

ತಾಲೂಕಿನಾದ್ಯಂತ ಸುರಿದ ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು, ಕೆಲವೆಡೆ ಹಾನಿ

ಸುಳ್ಯ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಗೆ ತಾಲೂಕಿನಾದ್ಯಂತ ನದಿ, ಹೊಳೆ ತುಂಬಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.ಸುಳ್ಯದ ಪಯಸ್ವಿನಿ ನದಿ ಕೂಡ ಅಪಾಯದ ಮಟ್ಟಮೀರಿ ಹರಿಯುತ್ತಿದ್ದು ತಗ್ಗು ಪ್ರದೇಶಗಳಿಗೆ, ತೋಟಗಳಿಗೆ ನೀರು ನುಗ್ಗಿದೆ.ಕಲ್ಲುಗುಂಡಿಯ ಕಡೆಪಾಲದ ಬಳಿ ಬರೆ ಕುಸಿದು ರಸ್ತೆಗೆ ಮರ ಬಿದ್ದಿದ್ದನ್ನು ಅಗ್ನಿಶಾಮಕ ದಳ ತೆರವುಗೊಳಿಸಿದೆ. ಅನೆಗುಂಡಿ ಬಳಿ ಬರೆಕುಸಿದಿದೆ, ಕುಕ್ಕಂದೂರು ಸಮೀಪ...

ಕೊಡಗಿನಲ್ಲಿ ಇಂದು ನಿಷೇಧಾಜ್ಞೆ ಜಾರಿ

ಅಯೋಧ್ಯೆಯಲ್ಲಿ ಆಗಸ್ಟ್, 05 ರಂದು ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಹಾಗೆಯೇ ಕೋವಿಡ್-19 ಸೋಂಕು ಹರಡದಂತೆ ಸರ್ಕಾರದ ಮಾರ್ಗಸೂಚಿಯಂತೆ ಹಲವು ನಿರ್ಬಂಧಗಳನ್ನು ಪಾಲಿಸಬೇಕಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್...

ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆಚರಿಸಿ, ಜತೆಗೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ : ಸನಾತನ ಸಂಸ್ಥೆ

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ...

ಕೊಡಗು : ಪೌರಕಾರ್ಮಿಕನಲ್ಲಿ ಮೂಡಿದ ಉರಗ ಪ್ರೇಮ

ಸುಂಟಿಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಬಾಲಚಂದ್ರ ಸ್ನೇಕ್ ಬಾಲನ್ ಎಂದೇ ಖ್ಯಾತಿಯನ್ನು ಪಡೆದುಕೊಂಡಿರುವ ಇವರು ಕಳೆದ 14 ವರ್ಷಗಳಿಂದ ಈ ಕಾಯಕವನ್ನು ಮಾಡುತ್ತಿದ್ದಾರೆ. ಉರಗಗಳ ಮೇಲೆ ಇಟ್ಟಿರುವ ಇವರ ಅಪಾರ ಪ್ರೀತಿ ಇಂದು ಸುಂಟಿಕೊಪ್ಪ ದ ಪರಿಸರದ ಜನತೆಗೆ ವರವಾಗಿದೆ. ಇಲ್ಲಿಯವರೆಗೆ ಸುಮಾರು 200 ಉರಗಗಳನ್ನು ಸಂರಕ್ಷಿಸಿರುವ ಇವರು ಸ್ಥಳೀಯ ಕಾಡುಗಳಲ್ಲಿ ಅವುಗಳನ್ನು...

ಆ.5 ರಾಮಮಂದಿರ ಶಿಲಾನ್ಯಾಸ ಪ್ರಯುಕ್ತ ಮನೆಮನೆಗಳಲ್ಲಿ ದೀಪಬೆಳಗಿ, ಕೇಸರಿ ಧ್ವಜ ಹಾರಿಸಿ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ವಿಶ್ವಹಿಂದೂ ಪರಿಷತ್ ಕರೆ

ಅ. 5 ರಂದು ರಾಮಜನ್ಮ ಭೂಮಿಯಲ್ಲಿ ನಡೆಯಲಿರುವ ಭವ್ಯ ರಾಮಮಂದಿರದ ಶಂಕುಸ್ಥಾಪನೆಯ ಅಂಗವಾಗಿ ಸುಳ್ಯದ ಅಂಬಟೆಡ್ಕ ವೆಂಕಟ್ರಮಣ ದೇವಸ್ಥಾನದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಭಜನೆ ,ಧಾರ್ಮಿಕ ಉಪನ್ಯಾಸ ಆಯೋಜಿಸಿದೆ. ಹಾಗೂ ಶಿಲಾನ್ಯಾಸ ಕಾರ್ಯಕ್ರಮದ ಲೈವ್ ಆಗಿ ನೋಡಲು ವ್ಯವಸ್ಥೆ ಮಾಡಲಾಗಿದೆ. ಹಲವಾರು ವರ್ಷಗಳಿಂದ ರಾಮಮಂದಿರ ನಿರ್ಮಾಣದ ಹೋರಾಟದಲ್ಲಿ ಭಾಗವಹಿಸಿದ ತಾಲೂಕಿನ ಕರಸೇವಕರಿಗೆ ಸನ್ಮಾನ, ಈ...

ಹಿಂದು ಜಾಗರಣ ವೇದಿಕೆ ತಾಲೂಕು ಸಮಿತಿ ರಚನೆ- ಅಧ್ಯಕ್ಷರಾಗಿ ಮಹೇಶ್ ಉಗ್ರಾಣಿಮನೆ,ಪ್ರ.ಕಾರ್ಯದರ್ಶಿ ಸಂತೋಷ್ ಕೊಡಿಯಾಲ

ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಇದರ ನೂತನ ತಾಲೂಕು ಸಮಿತಿಯು ಆ. 3 ರಂದು ಗಾಂಧಿನಗರದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ರಚನೆಯಾಯಿತು. ಈ ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ರಾಜೇಶ್ ಭಟ್ ನೆಕ್ಕಿಲ, ಅಧ್ಯಕ್ಷರಾಗಿ ಮಹೇಶ್ ಉಗ್ರಾಣಿಮನೆ, ಉಪಾಧ್ಯಕ್ಷರಾಗಿ ಪ್ರಶಾಂತ್ ಕಾಯರ್ತೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ನಾಯಕ್ ಕೊಡಿಯಾಲ, ಕಾರ್ಯದರ್ಶಿಗಳಾಗಿ ಗಣೇಶ್ ಮಂಡೆಕೋಲು, ಸಂದೀಪ್ ರೈ...

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸುಳ್ಯ ಭೇಟಿ : ಸುಳ್ಯ ಬಿಜೆಪಿ ಅಭಿನಂದನೆ

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು ಸುಳ್ಯಕ್ಕೆ ಭೇಟಿ ನೀಡಿದರು. ನೂತನ ಸದಸ್ಯರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಸುಳ್ಯ ವಿಧಾನಸಭಾ ಕ್ಷೇತ್ರ ಬೇಟಿ ಮಾಡಿದರು. ಬೆಳಗ್ಗೆ ಕಡಬದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸುಳ್ಯಕ್ಕೆ ಆಗಮಿಸಿದರು. ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ...
Loading posts...

All posts loaded

No more posts

error: Content is protected !!