- Tuesday
- March 10th, 2026
📝📝.........ಭಾಸ್ಕರ ಜೋಗಿಬೆಟ್ಟುಪ್ರಚಾರ ಪ್ರಸಾರ ಪ್ರಮುಖ್, ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಸುತ್ತಲೂ ಭಜನೆಗಳು ಆರಂಭವಾಗಿದೆ , ಪ್ರತಿಯೊಂದು ಕಡೆ ಮನೆಗಳು ದೀಪಾಲಂಕರದಿಂದ ಕೂಡಿದೆ. ಕೇಸರಿ ಬಾವುಟಗಳು ರಾರಾಜಿಸುತ್ತಿವೆ ,ಭಕ್ತರ ಮನ ಮನದಲ್ಲಿ ರಾಮ ನಾಮ ಕೇಳಿ ಬರುತ್ತಿದೆ. ರಸ್ತೆಯ , ಮನೆಯ , ಕಂಪೌಂಡ್ ತಡೆಗೋಡೆಯ ಮೇಲೆ ಶ್ರೀ ರಾಮ ಚಂದ್ರನ ಚಿತ್ರವನ್ನು ಬಿಡಿಸಲಾಗಿದ್ದು...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಕಡಬ ತಾಲೂಕು ಬಲ್ಯ ಗ್ರಾಮದ ಹೊಸಮಠದಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಶ್ರೀಕೃಷ್ಣ ಎಂ.ಆರ್. ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಸುಳ್ಯ ನಗರದ ಸುನಿಲ್ ಕೇರ್ಪಳ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ...
ಸರಕಾರಿ ಪಿ ಯು ಕಾಲೇಜುಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನೀಯರ್ ಕಾಲೇಜು) ವಿದ್ಯಾರ್ಥಿನಿ ಬಿ ಚಂದನ ವಾಷ್ಠರ್ ರವರು ಕಾಲೇಜಿನ ವಾಣಿಜ್ಯ , ಕಲೆ ಮತ್ತು ವಿಜ್ಞಾನದ ಒಟ್ಟು 305 ವಿದ್ಯಾರ್ಥಿ ವಿದ್ಯಾರ್ಥಿನಿಯರಲ್ಲಿ ದ್ವಿತೀಯ ಪಿ ಯು ಪರೀಕ್ಷೆಯಲ್ಲಿ 600 ಅಂಕಗಳಿಗೆ 560...
ರಾಜ್ಯದ ಎಲ್ಲಾ ಎಸ್ಕಾಂ ಗಳಲ್ಲಿ ಸುಮಾರು 15-20 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ರಾತ್ರಿ ಹಗಲು ಕಡಿಮೆ ವೇತನಕ್ಕೆ ದುಡಿಯುತ್ತಿರುವ ಕಾರ್ಮಿಕರ ಬಗ್ಗೆ ಸರಕಾರ ಕಾಳಜಿ ವಹಿಸುತ್ತಾ ಕಣ್ಣು ಬಿಟ್ಟಂತೆ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡ ಮುಖ್ಯಮಂತ್ರಿ ಪತ್ರ ಬರೆದು " ಸರಕಾರಕ್ಕೆ ಹೊರೆಯಾಗದಂತೆ ಸರಕಾರದಿಂದಲೇ ನೇರ ಗುತ್ತಿಗೆ ಮುಖಾಂತರ ವೇತನ ನೀಡಬೇಕು" ಒತ್ತಾಯಿಸಿದ್ದರು....
ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯುತ್ತಿರುವ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ಎಪಿಎಂಸಿ ಅಧ್ಯಕ್ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನ.ಪಂ....
ಎಡಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ತಾರಾವತಿ ಎ ಜು .31 ರಂದು ಸೇವೆಯಿಂದ ನಿವೃತ್ತರಾದರು. ಎಡಮಂಗಲ ಗ್ರಾಮದ ದೇವಸ್ಯ ನಿವೃತ್ತ ಬಿಎಸ್ ಎನ್ ಎಲ್ ಉದ್ಯೋಗಿ ತಿಮ್ಮಪ್ಪ ಗೌಡ ದೇವಸ್ಯ ಇವರ ಪತ್ನಿಯಾದ ಇವರು ಸುಮಾರು 35 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುತ್ತಾರೆ . ಇವರು ಗುತ್ತಿಗಾರು ಗ್ರಾಮದ ಆರ್ನೋಜಿ...
ದೇಶದ ಸಂವಿಧಾನದಲ್ಲಿ ನಾಲ್ಕನೆಯ ಅಂಗವಾಗಿ ಪತ್ರಿಕಾರಂಗವನ್ನು ಗುರುತಿಸಲಾಗುತ್ತಿದೆ. ದೇಶದ ಇನ್ನಿತರ ಅಂಶಗಳಾದ ಆರೋಗ್ಯ, ಕಲೆ,ಸಾಹಿತ್ಯ, ವಿಜ್ಞಾನ,ಇವುಗಳು ಯಾವುದನ್ನು ಉದ್ಯಮವಾಗಿ ಬಿಂಬಿಸ ಲಾಗುತ್ತಿಲ್ಲ. ಅದೇ ರೀತಿ ಪತ್ರಿಕೆಗಳು ಕೂಡ ಪತ್ರಿಕಾರಂಗ ವಾಗಿಯೇ ಇರಬೇಕೇ ವಿನಹ ಯಾವತ್ತಿಗೂ ಪತ್ರಿಕೋದ್ಯಮ ವಾಗ ಬಾರದು. 1843 ರಿಂದ 1947 ರವರೆಗೆ ದೇಶದಲ್ಲಿ ಪತ್ರಿಕಾರಂಗ ದೇಶದಲ್ಲಿ ಜಾಗೃತಿ ಮತ್ತು ಸ್ವಾತಂತ್ರ್ಯ ಕ್ರಾಂತಿಯನ್ನು ಉಂಟು...
ಕೊರೊನಾ ವೈರಸ್ ಭೀತಿಯಿಂದ ಹೇರಿದ್ದ ಲಾಕ್ಡೌನ್ ಬಗ್ಗೆ ಕೇಂದ್ರ ಸರಕಾರ ಇದೀಗ ಹೊಸ ಮಾರ್ಗಸೂಚಿ ಪ್ರಕಟ ಮಾಡಿದೆ. ಅನ್ ಲಾಕ್ 3.0 ನಿಯಮಗಳು ಅಗಸ್ಟ್ 1 ರಿಂದ ಜಾರಿಯಾಗಲಿದೆ. ಇದುವರೆಗೆ ಜಾರಿಯಲ್ಲಿದ್ದ ರಾತ್ರಿ ಕರ್ಫ್ಯೂ ರದ್ದು ಮಾಡಲಾಗಿದೆ. ಆ.31 ರವರೆಗೆ ಶಾಲಾ-ಕಾಲೇಜು ತೆರೆಯುವಂತಿಲ್ಲ. ಆಗಸ್ಟ್ 5 ರಿಂದ ಯೋಗ, ಜಿಮ್, ಸ್ವಿಮ್ಮಿಂಗ್ ಪೂಲ್ ನಡೆಸಲು ಅವಕಾಶ...
ಕಳಂಜ ಗ್ರಾಮದ ಮಣಿಮಜಲಿನ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಇವರು ಇತ್ತೀಚೆಗೆ ತಮ್ಮ ಮನೆಯಲ್ಲಿ ಕ್ವಾರಂಟೈನ್ಗೆ ಒಳಪಟ್ಟಿದ್ದರು. ಇದೀಗ ವರದಿ ಕೈಸೇರಿದ್ದು ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ನೇತೃತ್ವದಲ್ಲಿ ಇಂದು 2 ವಿಶೇಷ ಲಕೋಟೆಗಳು ಬಿಡುಗಡೆಗೊಳಿಸಲ್ಪಟ್ಟಿತು . ಪುತ್ತೂರು ಅಂಚೆ ವಿಭಾಗೀಯ ತರಬೇತಿ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಧಾರ್ಮಿಕ ಚಿಂತನಕಾರ , ಸಾಮಾಜಿಕ ಸುಧಾರಕ , ರಾಜಕೀಯ ಹುರಿಯಾಳು ಮದ್ರಾಸು ರಾಜ್ಯದಡಿಯಲ್ಲಿ ಪ್ರಪ್ರಥಮ ಬಾರಿಗೆ ನಡೆದ ಚುನಾವಣೆಯಲ್ಲಿ ಅವಿಭಜಿತ ಪುತ್ತೂರು ಕ್ಷೇತ್ರದಿಂದ ಪ್ರಥಮ ಬಾರಿಗೆ...
Loading posts...
All posts loaded
No more posts
