- Sunday
- April 20th, 2025

ಎರಡು ವಾರದ ಹಿಂದೆ ಸುಳ್ಯ ಪೊಲೀಸ್ ಠಾಣೆಗೆ ಬಂದು ಕಟ್ಟೆಕಾರ್ ಅಂಗಡಿಯವರ ಮಗನ ಮೇಲೆ ದೂರು ನೀಡಿದ್ದ ಬೆಂಗಳೂರಿನ ಮಹಿಳೆ ಈಗ ಮಹಿಳಾ ಆಯೋಗದ ಆದೇಶ ಹಿಡಿದುಕೊಂಡು ಸುಳ್ಯಕ್ಕೆ ಬಂದಿದ್ದು ಪೊಲೀಸರು ಮತ್ತು ಸಿ.ಡಿ.ಪಿ.ಒ. ರವರು ಈಗ ಅವರನ್ನು ಕಟ್ಟೆ ಅಬ್ದುಲ್ಲರವರ ಮನೆಗೆ ಬಿಟ್ಟಿದ್ದಾರೆ. ಆದರೆ ಆಕೆಯನ್ನು ಮನೆ ಸೇರಿಸಲು ನಿರಾಕರಿಸಿರುವ ಕಟ್ಟೆ ಅಬ್ದುಲ್ಲ ಅವರ...

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಗಿದಿದ್ದು ಕೊವಿಡ್ 19 ಲಾಕ್ ಡೌನ್ ನಿಂದಾಗಿ ಚುನಾವಣೆ ನಡೆಸಲು ವಿಳಂವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಆಡಳಿತಾಧಿಕಾರಿ ನೇಮಕ ಮಾಡಿದೆ. ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಗಳಿಗೆ ನೇಮಕ ಮಾಡಿರುವ ಅಧಿಕಾರಿಗಳ ವಿವರ ಇಲ್ಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗು ಕರ್ನಾಟಕ ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ರವರು ತನ್ನ 2019 -20 ನೇ ಸಾಲಿನ ಶಾಸಕರ ಸ್ಥಳಿಯ ಪ್ರದೇಶಾಭಿವೃದ್ದಿ ಯೋಜನೆ ಅಡಿಯಲ್ಲಿ ದ ಕ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೋಲ್ಚಾರು ಅಂಚೆಯ ಪೈಂಬೆಚ್ಚಾಲು ಸ ಕಿ ಪ್ರಾ ಶಾಲೆಗೆ ನೂತನ...

ಸಾಲಮನ್ನಾಕ್ಕಾಗಿ ಹಾಗೂ ಲಾಕ್ ಡೌನ್ ಸಂತ್ರಸ್ಥ ಬಡವರಿಗೆ ಪರಿಹಾರ ನೀಡಲು ಆಗ್ರಹಿಸಿ ಮತ್ತು ಸಾಲ ವಸೂಲಿಗಾರರ ದಬ್ಬಾಳಿಕೆ ವಿರುದ್ದ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಸಾಂಕೇತಿಕ ಪ್ರತಿಭಟನೆ ಜೂ 25ರಂದು ಪುತ್ತೂರು ಮಿನಿ ವಿಧಾನಸೌಧ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿಯ ಅಧ್ಯಕ್ಷ ಬಿ ಎಂ ಭಟ್ ಕರೋನವೈರಸ್...

ಕೊರೋನ ವೈರಸ್ ವಿಷಯದಲ್ಲಿ ನಿಶ್ಚಿಂತೆಯಿಂದ ಇದ್ದ ಕೊಡಗಿನ ಜನತೆ ಇದೀಗ ಬೆಚ್ಚಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.ಜೂನ್ 24 ಬುಧವಾರದಂದು ಒಂದೇ ದಿನ 14 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಕೊರೋನ ಅಟ್ಟಹಾಸಕ್ಕೆ ಮಂಜಿನನಗರಿ ಕೊಡಗು ತತ್ತರಿಸಿಹೋಗಿದೆ.ಇದರಿಂದಾಗಿ ಮಡಿಕೇರಿಯ ಎರಡು ಪ್ರಮುಖ ಬಡಾವಣೆ ಸೀಲ್ ಡೌನ್ ಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ.

ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ಜೂ.೨೫ ರಂದು ಬೆಳಿಗ್ಗೆ 10-30 ಗಂಟೆಗೆ ಪುತ್ತೂರು ಎಸಿ ಕಚೇರಿ ಮಿನಿವಿಧಾನ ಸೌದದ ಎದುರು ಪ್ರತಿಭಟನೆ ನಡೆಯಲಿದೆ. ಈ ವೇಳೆ ಸಾಲಮನ್ನಾ, ಲಾಕ್ ಡೌನ್ ಸಂತ್ರಸ್ಥ ಬಡವರಿಗೆ ಪರಿಹಾರ ಆಗ್ರಹಿಸಿ ಮತ್ತು ಸಾಲ ವಸೂಲಿಗಾರರ ದಬ್ಬಾಳಿಕೆ ವಿರುದ್ದ ಸಾಂಕೇತಿಕ ಪ್ರತಿಭಟನೆ ನಡೆಯಲಿದೆ . ಆದುದರಿಂದ ಸಾಲಮಾಡಿ ಸಂಕಷ್ಟದಲ್ಲಿರುವ ಸಂತ್ರಸ್ಥ...

ಕೊರೋನ ಮಹಾಮಾರಿ ಬರುಬರುತ್ತಾ ಪೊಲೀಸ್ ಠಾಣೆಗಳಿಗೆ ದಾಳಿ ಮಾಡಲಾರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಠಾಣಾ ಪೊಲೀಸ್ ಅಧಿಕಾರಿ ಅವರಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ.ಜಿಲ್ಲೆಯಲ್ಲಿ ಕೋರೋಣ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಉಳ್ಳಾಲದ ವೃದ್ಧೆಯೊಬ್ಬರು ಕೊರೋನಾ ಮಹಾಮಾರಿ ಯಿಂದ ಮೃತರಾಗಿದ್ದಾರೆ. ಸೋಂಕಿತರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು...

ರೈತರ ಅಲ್ಪಾವಧಿ , ದೀರ್ಘಾವಧಿ ಬೆಳೆ ಸಾಲ ಸಹಿತ ಕೃಷಿ ಸಂಬಂಧಿಸಿದ ಇನ್ನಿತರ ಸಾಲಗಳ ಕಂತು ಕಟ್ಟಲು ಆ.31 ರ ತನಕ ಅವಧಿ ಇದ್ದರೂ ಸಹಕಾರಿ ಸಂಘದ ಅಧಿಕಾರಿಗಳು ಸಹಿತ, ಅಧ್ಯಕ್ಷರು , ನಿರ್ದೇಶಕರು ರೈತರಿಗೆ ಬಾಕಿ ಕಂತು ಕಟ್ಟಲು ಮೌಖಿಕ ಬೆದರಿಕೆ ಒಡ್ಡುವ ಮೂಲಕ ಬಡ ರೈತರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ . ಈ...

ನಾಳೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷ ಕೇಂದ್ರಗಳಿಗೆ ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ , ಸಿಬ್ಬಂದಿ ವರ್ಗದವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯ ನಿರೂಪಣೆಗೆ ಸರಕಾರವು ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸುತ್ತಿದ್ದು ,ಪರೀಕ್ಷೆ ಸಂದರ್ಭದಲ್ಲಿ ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರ ಆದೇಶಿಸಿರುವ ಎಲ್ಲಾ ನಿಯಮಾನುಸಾರವನ್ನು ವಿದ್ಯಾರ್ಥಿಗಳು ಸರಿಯಾಗಿ ಅನುಸರಿಸ...

All posts loaded
No more posts