Ad Widget

ದ.ಕ.ಮಿತಿಮೀರಿದ ಅಕ್ರಮ ಜಾನುವಾರು ಸಾಗಾಟ ಮತ್ತು ಹಲ್ಲೆ ಪ್ರಕರಣ – ಸೂಕ್ತ ಕಾನೂನು ಕ್ರಮ ಕೈಗೊಂಡು ಕಡಿವಾಣ ಹಾಕಲು ಡಿಸಿ ಆದೇಶ

ಅಕ್ರಮ ಜಾನುವಾರು ಸಾಗಾಟ, ಹತ್ಯೆ ಮತ್ತು ಸಾಗಿಸುವ ವಾಹನ,ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ. ಜು. 27 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಕ್ರಮ ಜಾನುವಾರು...

ತೊಡಿಕಾನ ದೇವಸ್ಥಾನದಲ್ಲಿ ಮಿಂಚುಬಂಧಕ ಆಳವಡಿಕೆ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಮಿಂಚುಬಂಧಕ ಅಳವಡಿಕೆ ಜು. 27 ರಂದು ನಡೆಯಿತು. ಇದನ್ನು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕೊಡುಗೆಯಾಗಿ ನೀಡಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಯು.ಎಮ್ ಕಿಶೋರ್...
Ad Widget

ಸುಳ್ಯ: ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಚಾಲನೆ

ಗ್ರಾಮ ವಿಕಾಸ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಡೆದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಇದರ ಉದ್ಘಾಟನೆಯನ್ನು ಶಾಸಕರಾದ ಎಸ್. ಅಂಗಾರ ನೆರೆವೇರಿಸಿದರು. ಕೈಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ , ಪುತ್ತೂರು...

ರಾಜ್ಯದಲ್ಲಿ ಒಂದು ಲಕ್ಷ ದಾಟಿದ ಕೊರೊನಾ ಸೊಂಕಿತರು – 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ – ಸಾವನ್ನಪ್ಪಿದವರ ಸಂಖ್ಯೆ 1,953 ಕ್ಕೆ ಏರಿಕೆ

ಕರ್ನಾಟಕದಲ್ಲಿಂದು 5,324 ಹೊಸ ಕೊರೊನಾಪಾಸಿಟಿವ್ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು 1 ಲಕ್ಷ ಗಡಿ ದಾಟಿದೆ ದಕ್ಷಿಣ ಕನ್ನಡದಲ್ಲಿ ಇಂದು 119 ಪಾಸಿಟಿವ್ ದಾಖಲಾಗಿದೆ.ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳು 61,819 ಇದ್ದು ಇದುವರೆಗೂ 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಚಿಕಿತ್ಸೆ ಫಲಿಸದೇ ಇಂದು 75 ಜನ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 1,953...

ತಾ.ಪಂ.ಉಪಾಧ್ಯಕ್ಷೆಯಾಗಿ ಪುಷ್ಪಾ ಮೇದಪ್ಪ ಅವಿರೋಧ ಆಯ್ಕೆ

ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಶುಭದಾ ರೈಯವರು ಕಡಬ ತಾಲೂಕು ಪಂಚಾಯತ್ ವ್ಯಾಪ್ತಿಗೆ ಸೇರಿರುವುದರಿಂದ ತೆರವಾಗಿರುವ ಇಲ್ಲಿಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ತೆಗೆ ಅರಂತೋಡು ಕ್ಷೇತ್ರದ ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ನೂತನ ತಾ.ಪಂ.‌ಉಪಾಧ್ಯಕ್ಷೆಯಾಗಿ ಪುಷ್ಪಾ ಮೇದಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್...

ಕೃಷ್ಣಪ್ರಸಾದ್ ದೋಳ ನೋಟರಿಯಾಗಿ ಆಯ್ಕೆ

ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಕೃಷ್ಣ ಪ್ರಸಾದ್ ದೋಳ ದ.ಕ. ಜಿಲ್ಲಾ ನೋಟರಿಯಾಗಿ ಕೇಂದ್ರ ಸರಕಾರದಿಂದ ನೇಮಕಗೊಂಡಿದ್ದಾರೆ.ಇವರು ನೆಲ್ಲೂರು ಕೆಮ್ರಾಜೆ ಗ್ರಾಮದ ದೋಳ ಮನೆಯ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಗೌಡ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ತಂಗಮ್ಮ ಡಿ.ಬಿ.ಯವರ ಪುತ್ರ. ಇವರ ಪತ್ನಿ ಶ್ರೀಮತಿ ಸೌಮ್ಯ ಪಿ.ಎನ್. ಸುಳ್ಯದಲ್ಲಿ ಉಪವಲಯಾ ರಣ್ಯಾಧಿಕಾರಿಯಾಗಿದ್ದಾರೆ. ಕೃಷ್ಣ ಪ್ರಸಾದರು ಪದವಿ ಪೂರ್ವ...

*ಸಂಡೇ ಲಾಕ್ ಡೌನ್ ಸದುಪಯೋಗ – ಸುಳ್ಯ ವಿಖಾಯ ತಂಡದಿಂದ ಬಸ್ ತಂಗುದಾಣಗಳ ಸ್ವಚ್ಛತೆ*

ಭಾನುವಾರದ ಲಾಕ್  ಡೌನ್  ಜಾರಿಯಲ್ಲಿದ್ದು ಸುಳ್ಯ ವಿಖಾಯ ತಂಡವು ಸಂಪಾಜೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಹದಿಮೂರು ಪ್ರಯಾಣಿಕ ಬಸ್ ತಂಗುದಾಣ ಹಾಗೂ ಪರಿಸರ ಶುಚಿಗೊಳಿಸಿ,ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಿ ಭಾನುವಾರದ ಲಾಕ್ ಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ. ಸಂಪಾಜೆ ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಅಧ್ಯಕ್ಷರಾದ ಜಿ, ಕೆ,ಹಮೀದ್...

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಅವಿವಾಹಿತೆ

ಅವಿವಾಹಿತ ಯುವತಿಯೊಬ್ಬಳು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ವರದಿಯಾಗಿದೆ. ಚೆಂಬು ಗ್ರಾಮದ ಕುದುರೆಪಾಯ ತನ್ನ ಅಕ್ಕನ ಮನೆಯಲ್ಲಿ ವಾಸವಾಗಿದ್ದಳು. ಮೂಲತಃ ಯುವತಿ ತೊಡಿಕಾನ ಗ್ರಾಮದವಳೆಂದು ತಿಳಿದು ಬಂದಿದೆ.

ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯಂದೇ ಪ್ರತ್ಯಕ್ಷವಾದ ನಾಗ

ಕುಕ್ಕೆ ಸುಬ್ರಮಣ್ಯದ ದೇವಸ್ಥಾನದಲ್ಲಿ ನಾಗರಪಂಚಮಿಯಂದು ಪ್ರತ್ಯಕ್ಷವಾದ ನಾಗ. ನಾಗ ಮಂಟಪದಲ್ಲಿ ಅಭಿಷೇಕ ನೆರವೇರಿಸುವ ಪೂಜೆ ವೇಳೆ ಹೊರಾಂಗಣದಲ್ಲಿ ಪ್ರತ್ಯಕ್ಷರಾದ ನಾಗರಾಜ. ಹಾವನ್ನು ಕಂಡ ಪುರೋಹಿತರು ಅಲ್ಲಿಗೆ ಹಾಲೆರೆದರೆ ಹಾಲನ್ನು ಸ್ವೀಕರಿಸಿ ತೆರಳಿದೆಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ ನಡೆದಿದ್ದು ಆ ಪ್ರಯುಕ್ತ ಸೀಯಾಳ, ಹಾಲು ಅಭಿಷೇಕ ನಡೆದು ಪೂಜಾ ಕಾರ್ಯ ನೆರವೇರಿತು....

ಇಂದು ರಾಜ್ಯದಲ್ಲಿ 5007 ಸೋಂಕಿತರು – ದಕ್ಷಿಣ ಕನ್ನಡ 180 ಪಾಸಿಟಿವ್ – ಸುಳ್ಯದ ಒಂದು ಸೇರಿ ರಾಜ್ಯದಲ್ಲಿ 110 ಸಾವು

ಇಂದು ರಾಜ್ಯದಲ್ಲಿ 5007, ಬೆಂಗಳೂರು 2267, ಬಳ್ಳಾರಿ 136, ಬೆಳಗಾವಿ 116,ಗದಗ 108, ಕೊಪ್ಪಳ 39, ಜನರಿಗೆ ಸೊಂಕು ತಗುಲಿದೆ.‌ ಮೈಸೂರು 281, ಉಡುಪಿ 190, ಬಾಗಲಕೋಟ 184, ದಕ್ಷಿಣ ಕನ್ನಡ 180, ಧಾರವಾಡ 174, ,ಕಲಬುರಗಿ 159, ವಿಜಯಪುರ 158, ಹಾಸನ 118, ಬೆಳಗಾವಿ 116, ಗದಗ 108, ರಾಯಚೂರು 107, ,ಚಿಕ್ಕಬಳ್ಳಾಪುರ 92,...
Loading posts...

All posts loaded

No more posts

error: Content is protected !!