- Saturday
- April 25th, 2026
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ (ಭೂಮಿ ಪೂಜಾ) ಕಾರ್ಯಕ್ರಮ ಇರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಅತಿರೇಕಕ್ಕೆ ಒಳಗಾಗಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸನ್ನಿವೇಶಕ್ಕೆ ಮುಂದಾಗಬಾರದು ಎಂದು ಇಂದು ಸಂಜೆ ಸುಳ್ಯದಲ್ಲಿ ನಡೆದ ಶಾಂತಿ ಸಭೆಯಲ್ಲಿ ವಿವಿಧ ಧರ್ಮದ ಮುಖಂಡರು ಮತ್ತು ರಾಜಕೀಯ ನೇತಾರರನ್ನು ಉದ್ದೇಶಿಸಿ ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ರವರು...
ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 15 ಹೊಸ ಕೋವಿಡ್ ಪ್ರಕರಣಗಳು ಮತ್ತು ಮಧ್ಯಾಹ್ನ 1.30 ರ ವೇಳೆಗೆ 26 ಹೊಸ ಕೋವಿಡ್-19 ಪ್ರಕರಣ ಸೇರಿದಂತೆ ಒಟ್ಟು 41 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ವಿರಾಜಪೇಟೆಯ ವಡ್ಡರಮಡುವಿನ 38 ವರ್ಷದ ಪುರುಷ, 10 ಮತ್ತು 12 ವರ್ಷದ ಬಾಲಕ,...
ಜುಲೈ 05 ರಂದು ಅಯೋಧ್ಯೆ ಯಲ್ಲಿ ರಾಮ ಮಂದಿರದ ಶಂಕು ಸ್ಥಾಪನೆ ಇರುವುದರಿಂದ ಸಾರ್ವಜನಿಕರು ಯಾವುದೇ ಕೋಮುಗಲಭೆಗಳನ್ನು ಸೃಷ್ಟಿಸುವಂತಹ ಸಂದೇಶ ಗಳನ್ನು ವಾಟ್ಸಾಪ್ ಅಥವಾ ಫೇಸ್ಬುಕ್ನಲ್ಲಿ ಒಂದು ಧರ್ಮಕ್ಕೆ ಮತ್ತು ಇನ್ನೊಂದು ಧರ್ಮಕ್ಕೆ ಧಕ್ಕೆಯಾಗುವಂತೆ ಯಾವುದೇ ಸಂದೇಶಗಳನ್ನು ಅಪ್ಲೋಡ್ ಮಾಡಬಾರದು ಮತ್ತು ಯಾವುದೇ ಧರ್ಮಕ್ಕೆ ಸಂಬಂಧಿಸಿದ ಪ್ರಚೋದನಕಾರಿ ಸಂದೇಶಗಳನ್ನು ಅಪ್ಲೋಡ್ ಮಾಡಬಾರದು. ಯಾರಾದರೂ ಅಂತ ಸಂದೇಶಗಳನ್ನು...
ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ), ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯದ ಎ.ಪಿ.ಎಂ.ಸಿ.ಸಭಾಂಗಣದಲ್ಲಿ ನಡೆದ ಎರಡನೇ ವಾರದ " ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ " ಇದರ ಉದ್ಘಾಟನಾ ಕಾರ್ಯಕ್ರಮ ವನ್ನು ಪಶು...
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆ.3 ರಂದು ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ ಮಾಡಲಿದ್ದಾರೆ. ಅಂದು ಮಧ್ಯಾಹ್ನ ಗಂ12.00 ಕ್ಕೆ ಕಡಬ ದುರ್ಗಾಂಬಿಕ ದೇವಸ್ಥಾನದ ಬಳಿ ಪ್ರತಾಪ್ ಸಿಂಹ ನಾಯಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಗಂ 3.00 ಕ್ಕೆ ಸುಳ್ಯ ಬಿಜೆಪಿ ಕಛೇರಿಗೆ ಭೇಟಿ ನೀಡಲಿದ್ದಾರೆ ಎಂದು ಸುಳ್ಯ ಬಿಜೆಪಿ ಪ್ರಕಟಣೆ ತಿಳಿಸಿದೆ.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಇದರ ನೂತನ ಶಾಖೆಯು ಶೇಣಿಯ ನಾರಾಯಣ ರೈ ಇವರ ಮನೆಯಲ್ಲಿ ಇಂದು ಉದ್ಘಾಟನೆಗೊಂಡಿತು. ನೂತನ ಶಾಖೆಗೆ " ವೀರಾಂಜನೇಯ ಶಾಖೆ ಶೇಣಿ" ಎಂಬ ಹೆಸರನ್ನಿಡಲಾಯಿತು. ಈ ಸಮಾರಂಭದಲ್ಲಿ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಸೋಮೇಶ್ವರ ಪೈಕ, ಬಜರಂಗದಳದ ಜಿಲ್ಲಾ ಸಹ ಸಂಚಾಲಕರಾದ ಲತೀಶ್ ಗುಂಡ್ಯ,...
ಸುಂಟಿಕೊಪ್ಪ ಪೋಲೀಸ್ ಠಾಣೆಯಲ್ಲಿ ಕಳೆದ 10 ತಿಂಗಳಿನಿಂದ ಆರಕ್ಷಕ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿ ಜುಲೈ 31 ರಂದು ನಿವೃತ್ತರಾದ ಬಿ. ತಿಮ್ಮಪ್ಪರವರನ್ನು ಪಂಚಾಯಿತಿ ವತಿಯಿಂದ ಬೀಳ್ಕೊಡಲಾಯಿತು. ಪೋಲೀಸ್ ಠಾಣೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ.ಹೆಚ್. ವೇಣುಗೋಪಾಲ್ ರವರು ತಿಮ್ಮಪ್ಪಅವರಿಗೆ ಶ್ರೀಗಂಧದ ಹಾರವನ್ನಾಕಿ, ಶಾಲು ಹೊದಿಸಿ ನೆನಪಿನ ಕಾಣಿಕೆಯನ್ನು ನೀಡಿ, ನಿವೃತ್ತ ಜೀವನಕ್ಕೆ...
ಕೊಡಗು ಜಿಲ್ಲೆ ಸಿದ್ದಾಪುರ ಬಳಿ ನೆಲ್ಲುದಿ ಕೇರಿ ನಲವತ್ತು ಎಕರೆ ಬರಡಿ ಕಾರ ಬಾಣೆ ಪ್ರದೇಶದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಮನೆಗಳು ಇದ್ದು ಈ ಪ್ರದೇಶಕ್ಕೆ ಮುಖ್ಯರಸ್ತೆಯಿಂದ ಸುಮಾರು ಎರಡು ಕಿಲೋಮೀಟರ್ ರಸ್ತೆಯು 80 ವರ್ಷಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸಿ ಕೊಂಡಿತ್ತು. ಈ ಗ್ರಾಮದಲ್ಲಿ ಪ್ರತಿಯೊಂದು ಕೆಲಸ ಕಾರ್ಯಕ್ಕೂ ಇಲ್ಲಿಯ ಜನತೆ ಈ ರಸ್ತೆಯನ್ನು ಅವಲಂಬಿಸಿಕೊಂಡು...
ಮಾಜಿ ಸಚಿವ ಬಿ ರಮಾನಾಥ ರೈ ರವರನ್ನು ಸುಳ್ಯ ಕಾಂಗ್ರೆಸ್ ಪಕ್ಷದ ಮುಖಂಡರು ಆಗಸ್ಟ್ 1ರಂದು ಸಂಜೆ ಸುಳ್ಯ ಗ್ರಾಂಡ್ ಪರಿವಾರ್ ಉಡುಪಿ ಗಾರ್ಡನ್ ಹೋಟೆಲ್ ನಲ್ಲಿ ಭೇಟಿಯಾದರು.ಮಾಜಿ ಸಚಿವ ರಮಾನಾಥ ರೈ ಪಕ್ಷದ ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಸುಳ್ಯ ಮಾರ್ಗವಾಗಿ ಬಂಟ್ವಾಳ ಕ್ಕೆ ಹಿಂತಿರುಗುವ ವೇಳೆ ಸುಳ್ಯದ ಪಕ್ಷದ ಮುಖಂಡರುಗಳು...
📝📝.........ಭಾಸ್ಕರ ಜೋಗಿಬೆಟ್ಟುಪ್ರಚಾರ ಪ್ರಸಾರ ಪ್ರಮುಖ್, ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಸುತ್ತಲೂ ಭಜನೆಗಳು ಆರಂಭವಾಗಿದೆ , ಪ್ರತಿಯೊಂದು ಕಡೆ ಮನೆಗಳು ದೀಪಾಲಂಕರದಿಂದ ಕೂಡಿದೆ. ಕೇಸರಿ ಬಾವುಟಗಳು ರಾರಾಜಿಸುತ್ತಿವೆ ,ಭಕ್ತರ ಮನ ಮನದಲ್ಲಿ ರಾಮ ನಾಮ ಕೇಳಿ ಬರುತ್ತಿದೆ. ರಸ್ತೆಯ , ಮನೆಯ , ಕಂಪೌಂಡ್ ತಡೆಗೋಡೆಯ ಮೇಲೆ ಶ್ರೀ ರಾಮ ಚಂದ್ರನ ಚಿತ್ರವನ್ನು ಬಿಡಿಸಲಾಗಿದ್ದು...
Loading posts...
All posts loaded
No more posts
