ಆಂಟಿಗೆ ಕಿಸ್ ಕೊಡುವ ಚಪಲ – ಅಜ್ಜನಿಗೆ ಅಂಟಿದ ಕೊರೊನ

ಪುತ್ತೂರು : ಕೊರೊನಾ ದಿನದಿಂದ ದಿನಕ್ಕೆ ಎಲ್ಲೆಡೆ ವ್ಯಾಪಿಸುತ್ತಲೇ ಇದೆ . ಕೆಲವು ಕಡೆಗಳಲ್ಲಿ ಜನ ಮನೆಯಿಂದ ಹೊರಗೆ ಬರಲೂ ಭಯಪಡುವ ಸನ್ನಿವೇಶ ಇದೆ . ಇದೆಲ್ಲದರ ನಡುವೆ ಒಳಮೊಗ್ರು ಗ್ರಾಮದ ಪಕ್ಕದ ಗ್ರಾಮದ ಮುದುಕನೊಬ್ಬ ಆಂಟಿಯೊಬ್ಬಳಿಗೆ ಕಿಸ್ ಕೊಟ್ಟಿದ್ದರಿಂದ ಕೊರೊನಾ ಮೈಮೇಲೆ ಮೆತ್ತಿಕೊಂಡಿದ್ದಾರೆ . ರಸಿಕ ಮನೋಭಾವದ ಈ ಮುದುಕ ಚಪಲ ಚೆನ್ನಿಗರಾಯನಾಗಿದ್ದು ,...

ಇಂದು ಭಾರತಕ್ಕೆ ಆಗಮಿಸಲಿವೆ ರಫೇಲ್ ಯುದ್ಧ ವಿಮಾನಗಳು

ಭಾರತದ ವಾಯುಪಡೆಯ ಬಲ ವೃದ್ಧಿಸಲಿರುವ ರಫೇಲ್ ಯುದ್ಧ ವಿಮಾನಗಳ ಮೊದಲ ತಂಡ ಫ್ರಾನ್ಸ್‌ನಿಂದ ಸೋಮವಾರ ಹೊರಟಿವೆ. 36 ವಿಮಾನಗಳ ಪೈಕಿ ಐದು ವಿಮಾನಗಳು ಹರ್ಯಾಣದ ಅಂಬಾಲದಲ್ಲಿರುವ ವಾಯು ನೆಲೆಗೆ ಬುಧವಾರ ಬಂದಿಳಿಯಲಿವೆ. ಈ ಹಿನ್ನೆಲೆಯಲ್ಲಿ ಅಂಬಾಲ ವಾಯು ನೆಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ...
Ad Widget

ಪ್ರೊ ಕಬಡ್ಡಿ ಬೆಂಗಾಲ್ ವಾರಿಯರ್ಸ್ ತಂಡದ ಕೋಚ್ ಬಿ ಸಿ ರಮೇಶ್ ರವರಿಗೆ ಅಸ್ತ್ರ ಸ್ಫೋರ್ಟ್ಸ್ ಕ್ಲಬ್ ಪೈಚಾರು ಇದರ ವತಿಯಿಂದ ಸ್ವಾಗತ

ಖ್ಯಾತ ಪ್ರೊ ಕಬ್ಬಡಿ ಆಟಗಾರ ಹಾಗೂ ಬೆಂಗಾಲ್ ವಾರಿಯರ್ಸ್ ತಂಡದ ಕೋಚ್ ಬಿಸಿ ರಮೇಶ್ ರವರು ಮಂಗಳೂರಿನಿಂದ ಸುಳ್ಯ ಮಾರ್ಗವಾಗಿ ಮಡಿಕೇರಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಪೈಚಾರು ಹೋಟೆಲ್ ಫುಡ್ ಪಾಯಿಂಟ್ ಬಳಿ ಪೈಚಾರು ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ಸ್ವಾಗತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷ ಅಬುಸಾಲಿ ಕೆ ಪಿ, ಪ್ರಧಾನ...

*ತಲೆಮರೆಸಿಕೊಂಡಿರುವ ಆರೋಪಿಯ ಖಚಿತ ಮಾಹಿತಿ ನೀಡಿದಲ್ಲಿ ಕೇರಳ ಪೊಲೀಸರಿಂದ ಎರಡು ಲಕ್ಷ ನಗದು ಬಹುಮಾನ ಘೋಷಣೆ*

ವಿವಿಧ ಆರೋಪದಡಿ ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಬೇಕಾದ ಆರೋಪಿ ಅಬ್ದುಲ್ ಅಜೀಜ್ ಎಂಬಾತ ತಲೆಮರೆಸಿಕೊಂಡಿದ್ದು ಈತನ ಬಗ್ಗೆ ಖಚಿತ ಮಾಹಿತಿಯನ್ನು ನೀಡಿದ್ದಲ್ಲಿ ಕೇರಳ ಕಾಸರಗೋಡು ಜಿಲ್ಲೆ ಬೇಕಲ ಪೊಲೀಸ್  ಇಲಾಖೆಯಿಂದ ಎರಡು ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿರುತ್ತಾರೆ. ಈತ ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ವ್ಯಕ್ತಿಯಾಗಿದ್ದುಈತನ ಬಗ್ಗೆ ಖಚಿತ ಮಾಹಿತಿ ಇದ್ದಲ್ಲಿ ಈ ಕೆಳಕಂಡ...

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪಗೌಡ

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹಾಗು ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್ ರವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಮಂಜುಳಾ ರಾಜ್, ಉಸ್ತುವಾರಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕಾರ್ಡಿನೇಟರುಗಳಾದ ಕಾವು ಹೇಮನಾಥ ಶೆಟ್ಟಿ, ಎಡ್ವಿನ್ ರಿಚರ್ಡ್, ಕೆ.ಪಿ ರಾಜು, ಪ್ರದೀಪ ರೈ ಪಾಂಬಾರು, ಜಿ ಬಿ ಜಾನ್ ಬೆಂಗಳೂರು...

ಜಾನುವಾರು ಸಾಗಾಟಗಾರರ ಮೇಲೆ ದಾಳಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ ಬೆನ್ನಲ್ಲೇ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಮತ್ತು ದಿಢೀರ್ ವರ್ಗಾವಣೆ – ಎಸ್.ಡಿ.ಪಿ.ಐ ಖಂಡನೆ

ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ದಾಳಿ ನಡೆಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದ.ಕ ಜಿಲ್ಲಾಧಿಕಾರಿಯವರು ಆದೇಶ ನೀಡಿದ ಕಾರಣಕ್ಕಾಗಿ ಸಂಘಪರಿವಾರದ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ಜಿಲ್ಲಾಧಿಕಾರಿಯವರನ್ನೇ ಕೊಲೆ ಮಾಡುವಂತಹ ಘೋರ ಸಂದೇಶ ರವಾನಿಸಿರುವುದು ಮತ್ತು ಜಿಲ್ಲಾಧಿಕಾರಿಯವರು ಹೇಳಿಕೆ ನೀಡಿದ ಬೆನ್ನಲ್ಲೇ ಅವರನ್ನು ದಿಢೀರ್ ಆಗಿ ಸರ್ಕಾರ ವರ್ಗಾವಣೆ ಮಾಡಿರುವುದು ಆಘಾತಕಾರಿ ನಡೆ...

ಜು. 30 ರಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ,ಸನ್ಮಾನ, ಉಪನ್ಯಾಸ ಕಾರ್ಯಕ್ರಮ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ಪೂ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ನಡೆಯಲಿದೆ.ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ . ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವರಾಮ ಕಾರಂತ ಬಾಲವನ...

ದ.ಕ.ಮಿತಿಮೀರಿದ ಅಕ್ರಮ ಜಾನುವಾರು ಸಾಗಾಟ ಮತ್ತು ಹಲ್ಲೆ ಪ್ರಕರಣ – ಸೂಕ್ತ ಕಾನೂನು ಕ್ರಮ ಕೈಗೊಂಡು ಕಡಿವಾಣ ಹಾಕಲು ಡಿಸಿ ಆದೇಶ

ಅಕ್ರಮ ಜಾನುವಾರು ಸಾಗಾಟ, ಹತ್ಯೆ ಮತ್ತು ಸಾಗಿಸುವ ವಾಹನ,ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ. ಜು. 27 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಕ್ರಮ ಜಾನುವಾರು...

ತೊಡಿಕಾನ ದೇವಸ್ಥಾನದಲ್ಲಿ ಮಿಂಚುಬಂಧಕ ಆಳವಡಿಕೆ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಮಿಂಚುಬಂಧಕ ಅಳವಡಿಕೆ ಜು. 27 ರಂದು ನಡೆಯಿತು. ಇದನ್ನು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕೊಡುಗೆಯಾಗಿ ನೀಡಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಯು.ಎಮ್ ಕಿಶೋರ್...

ಸುಳ್ಯ: ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಚಾಲನೆ

ಗ್ರಾಮ ವಿಕಾಸ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಡೆದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಇದರ ಉದ್ಘಾಟನೆಯನ್ನು ಶಾಸಕರಾದ ಎಸ್. ಅಂಗಾರ ನೆರೆವೇರಿಸಿದರು. ಕೈಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ , ಪುತ್ತೂರು...
Loading posts...

All posts loaded

No more posts

error: Content is protected !!