Ad Widget

ಸುಳ್ಯ : ಅಕ್ರಮ ಸಕ್ರಮ ಸಮಿತಿ ರಚನೆ

ಸುಳ್ಯ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಬಗ್ಗೆ ಸಮಿತಿ ರಚನೆ ಮಾಡಿ ಸರಕಾರ ಆದೇಶಿಸಿದೆ. Venkat valalambe Gunavathi kollanthadka ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್ ಅಂಗಾರ, ಸದಸ್ಯರಾಗಿ ಬಿಜೆಪಿ ಮಂಡಲ ಸಮಿತಿ ಮಾಜಿ ಅದ್ಯಕ್ಷ ವೆಂಕಟ್ ವಳಲಂಬೆ, ಮಾಜಿ ತಾ.ಪಂ.ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ಬಿಜೆಪಿ ಎಸ್ ಸಿ ಮೋರ್ಚಾದ ಮಾಜಿ ಅಧ್ಯಕ್ಷ...

ಕ್ವಾರಂಟೈನ್ ಉಲ್ಲಂಘನೆ – ಕೆವಿಜಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರೆಂದು ಕೇಸು ದಾಖಲು – ನಮ್ಮ ಸಂಸ್ಥೆಯ ವೈದ್ಯರಲ್ಲ ಕೆವಿಜಿ ಸಂಸ್ಥೆಯಿಂದ ಸ್ಪಷ್ಟನೆ

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಸುಳ್ಯ ಕೆವಿಜಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರು ಎಂದು ಪರಿಗಣಿಸಿದ ಜಿಲ್ಲಾಡಳಿತ ಸುಳ್ಯ ಪೊಲೀಸ್ ಠಾಣೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಾಧ್ಯಮ ಗಳಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಕೆವಿಜಿ ಸಂಸ್ಥೆಯ ವಕ್ತಾರರು ಮಾಧ್ಯಮ ಗಳಿಗೆ ಸ್ಪಷ್ಟನೆ ನೀಡಿ ನಮ್ಮ ಸಂಸ್ಥೆಯ ವೈದ್ಯರು ಅಲ್ಲ ,ಸಿಬ್ಬಂದಿಯೂ ಅಲ್ಲ ಎಂದಿದೆ. ನಮ್ಮಲ್ಲಿರುವ ಯಾರೂ ಕ್ವಾರೆಂಟೈನ್...
Ad Widget

ದನಸಾಗಾಟ ಅಕ್ರಮವಲ್ಲ. ಹಾಲು ಉತ್ಪಾದನೆಗಾಗಿ ಹಸುಗಳನ್ನು ಖರೀದಿಸಲಾಗಿದೆ. ದಾಖಲೆಗಳು ಇದ್ದರು ನಮ್ಮನ್ನು ಅಪರಾಧಿಗಳನ್ನಾಗಿಸಿರುವುದು ಸರಿಯಲ್ಲ – ಮಹಿಳೆ ಹೇಳಿಕೆ

ಜುಲೈ 14 ರಂದು ಪುತ್ತೂರು ಕಾವು ನಿಂದ ಸುಳ್ಯಕ್ಕೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಪಡೆದ ಬಜರಂಗದಳದ ಯುವಕರು ಕನಕಮಜಲಿನಲ್ಲಿ ಕಾದು ಕುಳಿತು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿ ನಂತರ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಕಾರ್ಯಾಚರಣೆಯಲ್ಲಿ ಬಾರಿ ಸಾಹಸಮಯ ರೀತಿಯಲ್ಲಿ ಪಿಕಪ್ ವಾಹನವನ್ನು ಹಾಗೂ ದನಸಾಗಾಟ ದಲ್ಲಿ ಭಾಗಿಯಾದ ವ್ಯಕ್ತಿಯನ್ನು...

ಏನೆಕಲ್ಲು : ಅರಣ್ಯ ಪ್ರದೇಶದಿಂದ ಮರ ಕಡಿದ ವ್ಯಕ್ತಿ ಇಲಾಖೆ ವಶ

ಬಳ್ಪ ಮೀಸಲು ಅರಣ್ಯ ಪ್ರದೇಶದಿಂದ ಮರ ಕಡಿದ ಆರೋಪದಲ್ಲಿ ಮನೋಜ್ ಮಾಣಿಬೈಲು ಎಂಬುವರನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಏನೆಕಲ್ಲು ಗ್ರಾಮದ ಮಾಣಿಬೈಲು ಸಮೀಪದ ಮೀಸಲು ಅರಣ್ಯ ದಿಂದ ಒಣಗಿದ ಸಾಗುವಾನಿ ಮರ ಕಡಿದು ಸಾಗಿದ್ದಾರೆಂಬ ಮಾಹಿತಿ ಪಡೆದ ಪಂಜ ಅರಣ್ಯ ಇಲಾಖೆಯವರು ರೇಂಜರ್ ಗಿರೀಶ್ ಆರ್ . , ಬಳ್ಪ...

ಸುಳ್ಯ ಪೊಲೀಸ್ ಠಾಣೆ ಎರಡು ದಿನ ಸೀಲ್ ಡೌನ್

ಜು.14ರಂದು ಸುಳ್ಯದಲ್ಲಿ ಅಕ್ರಮ ದನ ಸಾಗಾಟ ಪ್ರಕರಣದಲ್ಲಿ ಬಂಧಿತನಾದ ಕರಿಕೆಯ ಅಬ್ದುಲ್ ಫಾರೂಕ್ ಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಸುಳ್ಯ ಪೋಲೀಸ್ ಠಾಣೆ ಎರಡು ಸೀಲ್ ಡೌನ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆರೋಪಿ ಬಂಧಿಸುವ ವೇಳೆ ಕರ್ತವ್ಯ ದಲ್ಲಿದ್ದ ಎಸ್.ಐ. ಹರೀಶ್ ಸೇರಿದಂತೆ ಮೂವರು ಪೋಲೀಸ್ ಸಿಬ್ಬಂದಿಗಳು ಹೋಂ ಕ್ವಾರೆಂಟೇನ್ ಗೆ ಈಗಾಗಲೇ ತೆರಳಿದ್ದಾರೆ....

ಸುಳ್ಯದಲ್ಲೂ ಪ್ರತಿಷ್ಠಿತ ಕಾರ್ಖಾನೆಗಳು ಲಾಕ್ ಡೌನ್ ನಿಯಮ ಮೀರಿ ಕೆಲಸ ಮಾಡುತ್ತಿರುವುದು ನ್ಯಾಯವೇ – ಧರ್ಮಪಾಲ ಕೊಯಿಂಗಾಜೆ ಹೇಳಿಕೆ

ಸರಕಾರವು ಲಾಕ್ ಡೌನ್ ನಿಯಮ ಜಾರಿಗೆ ತಂದಿರುವುದು ಒಳ್ಳೆಯದಾಗಿದೆ . ಆದರೆ ಈ ನಿಯಮ ಸರಿಯಾಗಿ ಜಾರಿಯಾಗುತ್ತಿದೆಯೇ ಎಂಬುದು ಬಹುದೊಡ್ಡ ಪ್ರಶ್ನೆಯಾಗಿದೆ . ಖಂಡಿತವಾಗಿಯೂ ತಾಲೂಕು ಆಡಳಿತ , ಮಾನ್ಯ ಶಾಸಕರು ಲಾಕ್ ಡೌನ್ ನಿಯಮ ಪಾಲಿಸುವಲ್ಲಿ ತೆಗೆದುಕೊಂಡಿರುವ ಕ್ರಮ ಯಶಸ್ವಿಯಾಗಿಲ್ಲ . ತಾಲೂಕಿನ ಪ್ರತಿಷ್ಠಿತ ಕಾರ್ಖಾನೆಗಳು ತನ್ನ ರಾಜಕೀಯ ಪ್ರಭಾವ ಬಳಸಿ ಬೆಳಿಗ್ಗೆಯಿಂದ ಸಂಜೆ...

ಸುಳ್ಯ ಪೊಲೀಸ್ ಠಾಣೆ ಜು.18 ರಿಂದ ಸೀಲ್ ಡೌನ್ ಸಾಧ್ಯತೆ

ಜು.14 ರಂದು ಸುಳ್ಯದಲ್ಲಿ ಬಾರಿ ಸಾಹಸಮಯ ರೀತಿಯಲ್ಲಿ ಅಕ್ರಮ ದನ ಸಾಗಾಟ ಪ್ರಕರಣದಲ್ಲಿ ಬಂಧಿತನಾದ ಕರಿಕೆಯ ಅಬ್ದುಲ್ ಫಾರೂಕ್ ಗೆ ಕೊರೊನಾ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆಯಲ್ಲಿ ಸುಳ್ಯ ಪೋಲೀಸ್ ಠಾಣೆ ಜುಲೈ 18ರಿಂದಸೀಲ್ ಡೌನ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಎಸ್.ಐ. ಹರೀಶ್ ಸೇರಿದಂತೆ ಆರೋಪಿಯ ಬಂಧನದಲ್ಲಿ ತೊಡಗಿಸಿಕೊಂಡ ಮೂವರು ಪೋಲೀಸ್...

ಬೆಂಗಳೂರಿನಿಂದ ಬಂದವರಿಂದಲೇ ಕೊಡಗಿಗೆ ಕಂಟಕ – ಪೀಡಿತರ ಸಂಖ್ಯೆ 252 ಕ್ಕೆ ಏರಿಕೆ

ಬೆಂಗಳೂರಿನಿಂದ ಹಿಂದಿರುಗಿದ್ದವರಿಂದ 9 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇಂದು ಕೊಡಗಿನಲ್ಲಿ ಮತ್ತೆ 13 ಹೊಸ ಪ್ರಕರಣ ದಾಖಲಾಗಿದೆ. 13 ಪ್ರಕರಣಗಳ ಪೈಕಿ 9 ಜನರಿಗೆ ಬೆಂಗಳೂರಿನಿಂದ ಹಿಂದಿರುಗಿದ್ದವರಿಂದಲೇ ಹರಡಿದೆ. ಮಡಿಕೇರಿ ತಾಲ್ಲೂಕಿನ ಮರಗೋಡಿನ ಸೋಂಕಿತನಿಂದ ಐವರಿಗೆ ಸೋಂಕು ಹರಡಿದೆ. ಬೆಂಗಳೂರಿನಿಂದ ಹಿಂದಿರುಗಿದ್ದ ಮತ್ತೊಬ್ಬ ವ್ಯಕ್ತಿಯಿಂದ ಮೂವರಿಗೆ ಸೋಂಕು ತಗುಲಿದೆ. ಬೆಂಗಳೂರಿನಿಂದ ಹಿಂದಿರುಗಿದ್ದ ಮುತ್ತಾರುಮುಡಿ ಗ್ರಾಮದ...

*ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿಲಿಲ್ಲ ಕಟ್ರೇಲಾ ಟ್ರೇಡರ್ಸ್ ಮಾಲಕರ ಸ್ಪಷ್ಟನೆ*

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು , ಜುಲೈ 16ರಂದು ಸಂಜೆ ಆರು ಗಂಟೆಯ ವೇಳೆ ಗಾಂಧಿನಗರದಲ್ಲಿ ಒಂದು ಅಂಗಡಿಯಲ್ಲಿ ವ್ಯಾಪಾರ ನಡೆಯುತ್ತಿದ್ದು ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿರುವ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಸಾರಮಾಡಿತ್ತು. ಇದಕ್ಕೆ ಕೂಡಲೇ ಕಾರ್ಯಪ್ರವೃತ್ತರಾದ ಸಂಬಂಧಪಟ್ಟ ಅಧಿಕಾರಿಗಳು  ಅಂಗಡಿ ಮಾಲಕರನ್ನು ಕರೆಸಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ ಎಂದು...

ಕಟ್ಟೆಕಾರ್ ಬಳಿ ಸಂಜೆವರೆಗೆ ತೆರೆದಿದ್ದ ಅಂಗಡಿ

ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸುಳ್ಯದಲ್ಲಿಯೂ ಸಹ ಇಂದು ಲಾಕ್ ಡೌನ್ ಹೇರಲಾಗಿತ್ತು. 11 ಗಂಟೆ ತನಕ ಅಗತ್ಯ ವಸ್ತುಗಳಿಗ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಸುಳ್ಯ ಪೊಲೀಸ್ ಠಾಣೆ ಸಮೀಪದ ಅಂಗಡಿಯೊಂದು ಸಂಜೆ ಸುಮಾರು 6.30 ರ ತನಕ ಅರ್ಧ ಬಾಗಿಲು ತೆರೆದಿದ್ದು, ವ್ಯಾಪಾರ ವಹಿವಾಟು...
Loading posts...

All posts loaded

No more posts

error: Content is protected !!