- Monday
- March 9th, 2026
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಸಿಬ್ಬಂದಿ ಗಳಿಗೆ ಕೊರೊನ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್ ಡೌನ್ ಮಾಡಲಾಗಿದೆ. ಹಾಗೂ ಚೆಂಬು ಗ್ರಾಮದ ಕುದ್ರೆಪಾಯದ ಮಹಿಳೆಯೊರ್ವರಿಗೂ ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ಕೊಡಗಿನಲ್ಲಿ ಒಟ್ಟು ಸೋಂಕಿತರು 122 ಕ್ಕೆ ಏರಿದ್ದು ದಿನ ಕಳೆದಂತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.ಗುಣಮುಖರಾದರು 16 ಹಾಗಿದ್ದರೆ ಸಕ್ರಿಯ ಪ್ರಕರಣ -105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಕಂಟೈನ್ಮೆಂಟ್ ವಲಯ 58 ಆಗಿದ್ದು ಇದುವರೆಗೆ ಕೋರೋಣ ವೈರಸ್ ನಿಂದ ಒಬ್ಬ ವ್ಯಕ್ತಿ ಮರಣ ಹೊಂದಿದ್ದಾರೆ.
ಇಂದು, ನಾಳೆ ಆಸ್ಪತ್ರೆ ಸೀಲ್ ಡೌನ್ ; ಎರಡು ದಿನ ಆಸ್ಪತ್ರೆಗೆ ಬಾರದಿರಲು ವೈದ್ಯರ ಮನವಿ ಸುಳ್ಯ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯ ಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 183 ಮಂದಿಗೆ ಕೊರೋನಾ ಸೋಂಕು ತಗಲಿದೆ . ಈ ಪೈಕಿ 54 ಮಂದಿಯ ಸೋಂಕಿನ ಮೂಲವನ್ನು ಪತ್ತೆಯಾಗಿಲ್ಲ. ಇದು ಆರೋಗ್ಯ ಇಲಾಖೆಯ ಹಾಗೂ ಜನಸಾಮಾನ್ಯರ ನಿದ್ರೆಗೆಡಿಸಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1542 ಕ್ಕೇರಿದೆ. ಇಂದು 3 ಮಂದಿ ತೀವ್ರ ನಿಗಾ ಘಟಕದಲ್ಲಿದ್ದರೇ, ಪುತ್ತೂರಿನ ಬಾಣಂತಿ ಸಹಿತ ಮೂವರು ಬಲಿಯಾಗಿದ್ದಾರೆ....
ಕೌಡಿಚ್ಚಾರ್ ಸೇತುವೆಯಿಂದ ಕಾರೊಂದು ಕೆಳಗೆ ಬಿದ್ದಿರುವ ಘಟನೆ ಇಂದು ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಸಿದ್ದಿಕ್ ಪಲ್ಲತ್ತೂರು ಚಲಾಯಿಸುತ್ತಿದ್ದ ಆಲ್ಟೋ ಕಾರು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಚಾಲಕ ಹಾಗೂ ಜತೆಗಿದ್ದ ನಿಸಾರ್ ಬಾರೆಬೆಟ್ಟು ಅಲ್ಪಸ್ವಲ್ಪ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಮರ ಸುದ್ದಿ ವೆಬ್ಸೈಟ್ ವರದಿಯಲ್ಲಿ ಇಂದು ಬೆಳಿಗ್ಗೆ ಕುಸಿಯುವ ಭೀತಿಯಲ್ಲಿ ಕುರುಂಜಿ ಗುಡ್ಡೆ ಪರಿಸರದ ಕೆಲವು ಮನೆಗಳು , ಇದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಪಂದಿಸಲು ವರದಿಯಲ್ಲಿ ಪ್ರಕಟಿಸಲಾಗಿತ್ತು . ವರದಿ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ನ.ಪಂ. ಮುಖ್ಯ ಅಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಸ್ಥಳೀಯ ನ.ಪಂ ಸದಸ್ಯರು ಕುರುಂಜಿ ಗುಡ್ಡೆ ಪರಿಸರಕ್ಕೆ ಭೇಟಿ ನೀಡಿ...
ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ಸುವರ್ಣಮಹೋತ್ಸವ ವರ್ಷದ (2020-21) ಅಧ್ಯಕ್ಷರಾಗಿ ರೊ.PHF. ಡಾ.ಗುರುರಾಜ್ ವೈಲಾಯ, ಕಾರ್ಯದರ್ಶಿಯಾಗಿ ರೊ.ಲತಾ ಮಧುಸೂಧನ್ ಹಾಗೂ ಕೋಶಾಧಿಕಾರಿಯಾಗಿ ರೊ. ಅನಂದ ಖಂಡಿಗ ಆಯ್ಕೆಯಾಗಿದ್ದಾರೆ. ಸುಳ್ಯ ರೋಟರಿ ಕ್ಲಬ್ ಐದು ದಶಕಗಳ ಕಾಲ ಹಲವಾರು ಸಮಾಜ ಸೇವಾ ಕಾರ್ಯವನ್ನು ಹಮ್ಮಿಕೊಂಡು ಬಂದಿದ್ದು, ಪ್ರಸ್ತುತ ವರ್ಷ ಸುವರ್ಣಮಹೋತ್ಸವ ದ ಅಂಗವಾಗಿ ಹಲವಾರು ಸಮಾಜಮುಖಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮರಣಕೇಕೆ ಹಾಕುತ್ತಿದೆ. ಜಿಲ್ಲೆಯಲ್ಲಿ ದಿನದಂದ ದಿನಕ್ಕೆ ಸೋಂಕಿತರ ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇಂದು ಕೊರೊನಾ ಮಹಾಮಾರಿ ಇದುವರೆಗೆ ಮೂವರನ್ನು ಬಲಿ ಪಡೆದಿದೆ. ಬಾಣಂತಿ, ವೃದ್ಧೆ ಸಹಿತ ಭಟ್ಕಳ, ಉಳ್ಳಾಲ ಹಾಗೂ ಪುತ್ತೂರು ಮೂಲದ ಮೂವರು ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ವರದಿಯಾಗಿದೆ. ನಿನ್ನೆ ಜಿಲ್ಲೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಕಳೆದ...
ವರದಿ. ಹಸೈನಾರ್ ಜಯನಗರ ಕಳೆದ ಕೆಲ ದಿನಗಳ ಹಿಂದೆ ಗುರುಪುರ ಬಂಗ್ಲೆಗುಡ್ಡೆ ಪರಿಸರದಲ್ಲಿ ಗುಡ್ಡ ಕುಸಿದು ಸ್ಥಳದಲ್ಲಿದ್ದ 4 ಮನೆಗಳು ಸಂಪೂರ್ಣವಾಗಿ ಒಂದರ ಹಿಂದೆ ಒಂದು ಕುಸಿದು ಎರಡು ಜೀವಗಳನ್ನು ಬಲಿಪಡೆದುಕೊಂಡಿತ್ತು. ಸುಮಾರು 40ಕ್ಕೂ ಹೆಚ್ಚು ಮನೆಗಳ ಜನರು ಆತಂಕಕ್ಕೊಳಗಾಗಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಬೇರೆಡೆಗೆ ಸ್ಥಳಾಂತರ ಗೊಳ್ಳಬೇಕಾಯಿತು. ಈ ಪ್ರದೇಶದಲ್ಲಿ ಈ ರೀತಿಯ ಅವಘಡ ಸಂಭವಿಸುವ...
ವಿಟ್ಲ ಕೇಂದ್ರ ಜುಮಾ ಮಸೀದಿಯ ಖತೀಬ್ ಪರಂಪರೆಯಲ್ಲಿ ಖ್ಯಾತಿ ಪಡೆದಿರುವ ದಿವಂಗತ ಅಲ್ ಹಾಜ್ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಅವರ ಪುತ್ರ ವಿ.ಎಂ. ಮಹಮೂದ್ ಮುಸ್ಲಿಯಾರ್ ಇಂದು ನಿಧನರಾದರು. ಅವರು ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ 12 ವರ್ಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿ 1998ರಲ್ಲಿ ನಿವೃತ್ತರಾಗಿದ್ದರು. ವಿದ್ವತ್ ಕುಟುಂಬದ ಪರಂಪರೆಯ ಸಾತ್ವಿಕತೆ, ನಿರ್ಮಲ ಹೃದಯ, ಸರಳ...
Loading posts...
All posts loaded
No more posts
