- Friday
- July 31st, 2026
ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾನೂನು ಪ್ರಕೋಷ್ಠದ ಸದಸ್ಯರಾಗಿ ಸಂದೀಪ್ ವಳಲಂಬೆ ಆಯ್ಕೆಯಾಗಿದ್ದಾರೆ. ಹಾಗೂ ಸುಳ್ಯ ಮಂಡಲದ ಕಾನೂನು ಪ್ರಕೋಷ್ಠದ ಸಹಸಂಚಾಲಕರಾಗಿ ಸಂದೀಪ್ ಮದುವೆಗದ್ದೆ ಆಯ್ಕೆಯಾಗಿದ್ದಾರೆ. ಜೂ.26 ರಂದು ಭಾರತೀಯ ಜನತಾ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.
ಜೂನ್ 28 ರಂದು ರೆಪ್ಕೋ ಬ್ಯಾಂಕ್ ಚೆನ್ನೈ ಅಧ್ಯಕ್ಷ ಇ. ಸಂದಾನಂ ಹಾಗೂ ರೆಪ್ಕೋ ಹೋಂ ಫೈನಾನ್ಸ್ ಅಧ್ಯಕ್ಷ ಸಿ. ತಂಗರಾಜು ರವರು ಸುಳ್ಯಕ್ಕೆ ಆಗಮಿಸಲಿದ್ದಾರೆ. ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ.ಬೆಳಿಗ್ಗೆ 9 ಕ್ಕೆ ಪ್ರಾರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ತಮಿಳು ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ...
ಜೂ.21ರಂದು ಸುಳ್ಯದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರು 6 ಪವನ್ ತೂಕದ ಚಿನ್ನದ ಬ್ರೇಸ್ಲೈಟ್ ಕಳೆದುಕೊಂಡಿದ್ದು, ಅಡ್ತಲೆ ನಿವಾಸಿ ಭೋಜಪ್ಪ ಅಜಿಲ ಎಂಬುವರು ಈ ಬ್ರೇಸ್ಲೈಟ್ ಅನ್ನು ಕಳೆದುಕೊಂಡಿದ್ದರು. ಜಾಲ್ಸೂರು ಗ್ರಾಮದ ಅಡ್ಕಾರ್ ಮದುವೆ ಮಂಟಪದಲ್ಲಿ ಬೋಜಪ್ಪ ರವರು ಮದುವೆ ಕಾರ್ಯಕ್ರಮ ಮುಗಿಸಿ ಕಾರಿಗೆ ಹತ್ತುವ ಸಂದರ್ಭದಲ್ಲಿ ಬ್ರೇಸ್ಲೈಟ್ ಅನ್ನು ಕಳೆದುಕೊಂಡಿದ್ದು, ಇದು ಮದುವೆಗೆಂದು ಬಂದಿದ್ದ ಕೇರಳ ಮೂಲದ...
ಪುತ್ತೂರು : ಅಕ್ಷಯ ಎಜ್ಯುಕೇಷನ್ & ಚಾರಿಟೇಬಲ್ ಟ್ರಸ್ಟ್ ಆಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಯಂತ್ ನಡುಬೈಲುರವರು ಅಧ್ಯಕ್ಷತೆಯನ್ನು ವಹಿಸಿ, “ಸ್ವಾಗತ ಕಾರ್ಯಕ್ರಮ ಹಿರಿಯ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ, ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆಸಾಲ ಪಡೆದಿರುವ ಹಾಗೂ ಬೆಳೆಸಾಲ...
ಕ.ರಾ.ಅ.ಪ.ವಿ.ಗು.ಸಂಘ(ರಿ.) ಬೆಂಗಳೂರು.ದ.ಕ ಜಿಲ್ಲಾ ಸಮಿತಿ, ದ.ಕ.ಜಿಲ್ಲಾ ಸಮಿತಿ-ಉಪಸಮಿತಿ ಸುಳ್ಯ ಇದರ ನೇತೃತ್ವದಲ್ಲಿ ವಿದ್ಯುತ್ ಗುತ್ತಿಗೆದಾರರ ಉಳಿವಿಗಾಗಿ ಹೋರಾಟ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಬ್ರಹತ್ ಪ್ರತಿಭಟನೆ ಜೂ.22ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ನಡೆಯಿತು. ಈ ಪ್ರತಿಭಟನೆಯಲ್ಲಿ ಸುಳ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಪೈಕ, ಉಪಾಧ್ಯಕ್ಷರಾದ ದಾಮೋದರ ಮಂಚಿ, ಕಾರ್ಯದರ್ಶಿ ಹರೀಶ್ಚಂದ್ರ ಕೇಪಳಕಜೆ, ಖಜಾಂಜಿ ಮಧುಕಿರಣ್,...
ಮಂಗಳೂರಿನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಜೂನ್ 20ರಂದು ಸುಳ್ಯ ವಿಧಾನಸಭಾ ಕ್ಷೇತ್ರದಾಧ್ಯಂತ ಪ್ರವಾಸ ಕೈಗೊಂಡರು. ಕಾರ್ಯಕರ್ತರ ಸಭೆಗಳು, ಪಾರ್ಟಿಗಾಗಿ ದುಡಿದ ಹಿರಿಯ ಕಾರ್ಯಕರ್ತರ ಭೇಟಿ, ಪ್ರಧಾನಿ ಮೋದಿಯವರ ಆಶಯದಂತೆ "ತಾಯಿಯ ಹೆಸರಲ್ಲೊಂದು ಗಿಡ ನೆಡುವ ಕಾರ್ಯಕ್ರಮ" ಹೀಗೆ ಬೆಳಿಗ್ಗೆ 9.00 ರಿಂದ ರಾತ್ರಿ 11:00ಗಂಟೆಯ ತನಕ ನಿರಂತರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ರಾತ್ರಿ 10:00 ಗಂಟೆಯ...
ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ “ಯೋಗ ವಿದ್ ಯೋಧ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ...
ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಕೊಲ್ಲಮೊಗ್ರದಲ್ಲಿ ಇರುವಂತಹ ಕಲ್ಮಕಾರು, ಕೊಲ್ಲಮೊಗ್ರು, ಎಲಿಮಲೆ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಸೇರಿದಂತೆ ಐದು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಐದು ತಿಂಗಳುಗಳಿಂದ ಯಾವುದೇ ವೈದ್ಯಾಧಿಕಾರಿಗಳಿಲ್ಲ. ಈ ಹಿಂದೆ ಡಾ| ಕುಲದೀಪ್.ಎಂ.ಡಿ ಎಂಬುವವರು ಎರಡೂವರೆ ವರ್ಷಗಳ ಕಾಲ ಅಂದರೆ 2023 ಆಗಸ್ಟ್ ತಿಂಗಳಿನಿಂದ 2026 ಜನವರಿ...
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೇ ಇರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳು ಕೂಡ ಸರಿಯಾದ ರೀತಿಯಲ್ಲಿ ವೇತನ ಪಾವತಿ ಆಗದೇ ಇರುವ ಕಾರಣ ರಾಜೀನಾಮೆ ನೀಡಿ ತೆರಳಿರುವ ಬಗ್ಗೆ ಕಳೆದ ಐದು ತಿಂಗಳುಗಳ ಹಿಂದೆ ಅಂದರೆ ಜನವರಿ ತಿಂಗಳಿನಲ್ಲಿ “ಅಮರ ಸುದ್ದಿ ಪತ್ರಿಕೆ”...
Loading posts...
All posts loaded
No more posts
