*ಡಯಾಲಿಸಿಸ್ ರೋಗಿಗಳಿಗೆ ಸುಳ್ಯದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಎಸ್.ಡಿ.ಪಿ.ಐ ಯಿಂದ ತಹಶಿಲ್ದಾರರಿಗೆ ಮನವಿ – ಭರವಸೆ*

ಸುಳ್ಯ ಸರ್ಕಾರಿ ಆಸ್ಪತ್ರೆಯ ಕೆಲವು ವೈದ್ಯರು ಮತ್ತು ನರ್ಸ್ ಗಳಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣದಿಂದ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದ ಸ್ವಾಭಾವಿಕವಾಗಿ ರೋಗಿಗಳಿಗೆ ಸಂಕಷ್ಟ ಎದುರಾಗಿದೆ.ಹಾಗೂ ಪ್ರಮುಖವಾಗಿ ಡಯಾಲಿಸಿಸ್ ಮಾಡುವ ರೋಗಿಗಳ ಬವಣೆ ಚಿಂತಾಜನಕವಾಗಿದೆ. ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಗೆ ತೆರಳುವವರೆಲ್ಲರು ಬಡವರು ಆಗಿದ್ದಾರೆ.ಲಾಕ್ ಡೌನ್ ಕಾರಣದಿಂದ ಅನೇಕ ಮಂದಿ ಕೆಲಸ ಇಲ್ಲದೆ...

ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ – ಸಹ ಕಾರ್ಯದರ್ಶಿ ಭಾನುಪ್ರಕಾಶ್ ದೊಡ್ಡತೋಟ

ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಭಾನುಪ್ರಕಾಶ್ ಭಾಸ್ಕರ ಶರಣ್ ಧನುಷ್ ಅಧ್ಯಕ್ಷರಾಗಿ ಸೋಮಶೇಖರ ಪೈಕ, ಸಹ ಕಾರ್ಯದರ್ಶಿಯಾಗಿ ಭಾನುಪ್ರಕಾಶ್ ದೊಡ್ಡತೋಟ, ಪ್ರಸಾರ-ಪ್ರಚಾರ ಪ್ರಮುಖ್ ಆಗಿ ಬಾಸ್ಕರ ಬೆಳ್ಳಾರೆ, ಬಜರಂಗದಳ ವಿದ್ಯಾರ್ಥಿ ಪ್ರಮುಖ್ ಆಗಿ ಶರಣ್ ಕರ್ಮಾಜೆ, ಬಜರಂಗದಳ ಅಖಾಡ ಪ್ರಮುಖ್ ಆಗಿ ಧನುಷ್ ಮುರೂರು ಆಯ್ಕೆಯಾಗಿದ್ದಾರೆ.
Ad Widget

ವ್ಯಾಪಕವಾಗುತ್ತಿರುವ ಕೊರೋನಾ ಪ್ರಕರಣ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ ಖಂಡನೀಯ- ಎಸ್.ಡಿ.ಪಿ.ಐ

ಡಯಾಲಿಸಿಸ್ ರೋಗಿಗಳಿಗೆ ಸುಳ್ಯದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹ ಸುಳ್ಯ ತಾಲೂಕಿನಲ್ಲಿ ದಿನಕಳೆದಂತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ, ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ನರ್ಸ್ ಗಳಿಗೂ ವೈರಸ್ ತಗುಲಿದ ಕಾರಣ ಸರ್ಕಾರಿ ಆಸ್ಪತ್ರೆಯೆ ಸೀಲ್ ಡೌನ್ ಗೆ ಒಳಗಾಗಿದೆ.ಬಡ ರೋಗಿಗಳು ಪರದಾಡ್ತಾ ಇದ್ದಾರೆ, ಹಾಗೂ ಡಯಾಲಿಸಿಸ್ ರೋಗಿಗಳ ಬವಣೆಯನ್ನು ಆಲಿಸುವವರೆ ಇಲ್ಲದಂತಾಗಿದೆ.ಕೊರೋನಾ ನಿಯಂತ್ರಣಕ್ಕೆ ಮತ್ತು ಆಸ್ಪತ್ರೆ...

ಇಬ್ರಾಹಿಂ ಕಲೀಲ್ ಕಟ್ಟೆಕ್ಕಾರ್ ಪ್ರಕರಣಕ್ಕೆ ಹೊಸ ತಿರುವು ಮಹಿಳಾ ಆಯೋಗದ ಆದೇಶಕ್ಕೆ ಕರ್ನಾಟಕ ಹೈಕೋರ್ಟಿನಿಂದ ತಡೆ

ಸುಳ್ಯದಲ್ಲಿ ಸಂಚಲನವನ್ನೇ ಮೂಡಿಸಿದ್ದ ಆಸಿಯ ಇಬ್ರಾಹಿಂ ಕಲೀಲ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸಂಧಾನಕಾರರ ನೇತೃತ್ವದಲ್ಲಿ ಎರಡು ಬಾರಿ ಮಾತುಕತೆ ಮತ್ತು ಚರ್ಚೆಗಳು ನಡೆದಿದ್ದು, ಮುಂದಿನ 15 ದಿನಗಳಲ್ಲಿದಾಖಲೆಗಳನ್ನು ಸಂಗ್ರಹಿಸಿ ತರುವಂತೆ ಕಲೀಲ್ ರವರಿಗೆ ಸಂಧಾನಕಾರರ ಸಭೆಯಲ್ಲಿ ಸೂಚಿಸಲಾಗಿತ್ತು. ಆದರೆ ಇದೀಗ ಕಲೀಲ್ ಮತ್ತು ಮನೆಯವರು ಹೈಕೋರ್ಟಿಗೆ ಮಹಿಳಾ ಆಯೋಗದ ನೋಟೀಸಿಗೆ ತಡೆಯಾಜ್ಞೆ ಕೋರಿದ್ದು ಆಸಿಯ...

ಸುಳ್ಯ ಸರ್ಕಾರಿ ಆಸ್ಪತ್ರೆ ಡಯಾಲಿಸಿಸ್ ಕೇಂದ್ರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಎಂಬಿ ಸದಾಶಿವ ಮನವಿ

ಸುಳ್ಯ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಓರ್ವ ವೈದ್ಯರಿಗೆ ಕರೋನ ವೈರಸ್ ಸೋಂಕು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಡಯಾಲಿಸಿಸ್ ರೋಗಿಗಳಿಗೆ ಚಿಕಿತ್ಸೆ ನಿಲ್ಲಿಸಿ ಅವರು ತೀವ್ರ ಸಂಕಷ್ಟ ಕ್ಕೆ ಒಳಗಾಗಿರುತ್ತಾರೆ. ಡಯಾಲಿಸಿಸ್ ಒದಗಿಸಲು ಹೊರ ಗುತ್ತಿಗೆದಾರ ಸಂಸ್ಥೆಯ ವತಿಯಿಂದ ಬದಲಿ ವ್ಯವಸ್ಥೆ ಮಾಡಿಸಬೇಕಾದ ಜನಪ್ರತಿನಿಧಿಗಳು ಈ ವಿಚಾರ ತಿಳಿದುಕೊಂಡೇ ಇಲ್ಲ. ಮೂತ್ರ ಪಿಂಡದ ಸಮಸ್ಯೆಯವರ ಗೋಳು...

ಬಡ ವಿದ್ಯಾರ್ಥಿನಿಗೆ ಚಿಕಿತ್ಸೆಗೆ ಸಹಕಾರಿಯಾಗಿ ಮಾನವೀಯತೆ ಮೆರೆದ ಸುಳ್ಯದ ಶಿಕ್ಷಣಾಧಿಕಾರಿ ಎಸ್ ಪಿ ಮಹದೇವ

ದೇವರಕಾನ ಸರ್ಕಾರಿ ಪ್ರಾಥಮಿಕ ಶಾಲೆಯ ಬಡ ವಿದ್ಯಾರ್ಥಿನಿಗೆ ಶಸ್ತ್ರಚಿಕಿತ್ಸೆಗೆ ಭಾರಿ ಮೊತ್ತದ ಹಣದ ಅವಶ್ಯಕತೆ ಇದ್ದು, ಆರ್ಥಿಕವಾಗಿ ಹಿಂದುಳಿದಿದ್ದ ಕುಟುಂಬಕ್ಕೆ ವಿದ್ಯಾರ್ಥಿನಿಯ ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗಿರಲಿಲ್ಲ. ವಿಷಯ ತಿಳಿದ ಸುಳ್ಯ ಶಿಕ್ಷಣ ಅಧಿಕಾರಿ ಮಹದೇವ ಮಂಗಳೂರು ಆಸ್ಪತ್ರೆಯ ವೈದ್ಯರುಗಳನ್ನು ಸಂಪರ್ಕಿಸಿ ಸುಮಾರು ಎರಡು ಲಕ್ಷ ರೂಪಾಯಿಗಳ ಅನುದಾನ ಬರುವಲ್ಲಿ ಸಹಕಾರವನ್ನು ಮಾಡಿರುತ್ತಾರೆ. ಮಂಗಳೂರು ಎಜೆ...

ತಹಶಿಲ್ದಾರ್ ಹತ್ಯೆ ಸುಳ್ಯದಲ್ಲೂ ನೌಕರರ ಖಂಡನೆ

ಸುಳ್ಯ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತಹಶಿಲ್ದಾರರ ಹತ್ಯೆಯನ್ನು ಖಂಡಿಸಿ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಸರಕಾರಿ ನೌಕರರು ತಾಲೂಕು ಕಛೇರಿಯಲ್ಲಿ ತಹಶಿಲ್ದಾರ ಮತ್ತು ತಾಲೂಕು ಪಂಚಾಯತ್ ಇ. ಓ ಇವರ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಪ್ರಸ್ತಾವನೆಯಲ್ಲಿರುವ ಸಡಕ್ ರಸ್ತೆಯನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರ ಆಕ್ರೋಶ- ರಸ್ತೆಯ ಬದಿಯ ಜಾಗದವರ ಒಪ್ಪಿಗೆ ಪತ್ರ ಪಡೆಯಲು ಸಭೆಯಲ್ಲಿ ತೀರ್ಮಾನ

ಆಕ್ಷೇಪಣೆಯಿದೆ ಎಂದು ಸುಳ್ಳು ಕಾರಣ ನೀಡಿ ಪ್ರಸ್ತಾವನೆಯಲ್ಲಿರುವ ಸಡಕ್ ರಸ್ತೆಯನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಜುಲೈ 5 ರಂದು ಕೂಟೇಲಿನಲ್ಲಿ ಸಭೆ ನಡೆಸಿ ಚರ್ಚಿಸಿದ್ದರು. ಪ್ರದಾನ ಮಂತ್ರಿ ಗ್ರಾಮ ಸಡಕ್ ಯೋಜನೆಗೆ 2015 ರಲ್ಲಿ ಮನವಿ ಸಲ್ಲಿಸಲಾಗಿತ್ತು .ಆ ಸಂದರ್ಭದಲ್ಲಿ ಲೊಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಅಂಗಾರ...

ಕಾನ್ಪುರ ಪೋಲೀಸರ ಹತ್ಯೆ ಪ್ರಕರಣದ ಆರೋಪಿ – ವಿಕಾಸ್ ದುಬೆ ಎನ್ ಕೌಂಟರ್

ಕಾನ್ಪುರ ಪೋಲೀಸರ ಹತ್ಯೆ ಪ್ರಕರಣದ ಆರೋಪಿ ವಿಕಾಸ್ ದುಬೆ ಎನ್ ಕೌಂಟರ್ಉತ್ತರಪ್ರದೇಶದ ಕಾನ್ಪುರ ಪೋಲೀಸರು ಕುಖ್ಯಾತ ಕ್ರಮಿನಲ್ ವಿಕಾಸ್ ದುಬೆ ಬಂದಿಸಲು ತೆರಳಿದ ವೇಳೆ ಆತನ ಬೆಂಬಲಿಗರ ಜೊತೆ ಸೇರಿ ಡಿವೈಎಸ್ ಪಿ ಸೇರಿ 9 ಪೋಲೀಸರ ಹತ್ಯೆ ನಡೆದಿತ್ತು. ಇದಕ್ಕೆ ಉತ್ತರಪ್ರದೇಶ ಸರಕಾರ ಕೂಡಲೇ ಅತನನ್ನು ಬಂದಿಸುವಂತೆ ಆದೇಶ ನೀಡಿತ್ತು. ಘಟನೆ ನಡೆದ ಅತನ...

ಸಂಪಾಜೆ ಆರೋಗ್ಯ ಕೇಂದ್ರ ಸೀಲ್ ಡೌನ್ – ಇಬ್ಬರು ಸಿಬ್ಬಂದಿಗಳಿಗೆ ಸೋಂಕು ದೃಢ

ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಸಿಬ್ಬಂದಿ ಗಳಿಗೆ ಕೊರೊನ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್ ಡೌನ್ ಮಾಡಲಾಗಿದೆ. ಹಾಗೂ ಚೆಂಬು ಗ್ರಾಮದ ಕುದ್ರೆಪಾಯದ ಮಹಿಳೆಯೊರ್ವರಿಗೂ ಕೊರೊನ ಪಾಸಿಟಿವ್ ಪತ್ತೆಯಾಗಿದೆ.
Loading posts...

All posts loaded

No more posts

error: Content is protected !!