Ad Widget

ಕೊಡಗು ಸಂಪಾಜೆ ಕಾಂಗ್ರೆಸ್ ನಿಂದ ಪ್ರತಿಜ್ಞೆ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ನೂತನ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಇವರ ಪ್ರತಿಜ್ಞಾವಿಧಿ ಕಾರ್ಯಕ್ರಮ ಸಂಪಾಜೆ ವಲಯದ ಕೊಯನಾಡು ಫುಡ್ ಪಾರ್ಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪಿ ಎಲ್ ಸುರೇಶ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ...

ಇಂದು ಡಿಕೆಶಿ ಪ್ರತಿಜ್ಞೆ – ಇತಿಹಾಸ ಸೃಷ್ಟಿಸಲಿದೆಯೇ ವರ್ಚುವಲ್ ಕಾರ್ಯಕ್ರಮ

ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...
Ad Widget

ಕೊರೊನ ವಿಸ್ತರಣೆ- ನ್ಯಾಯಾಲಯದ ರಜೆಯೂ ವಿಸ್ತರಣೆ-ಆಗಸ್ಟ್ 7 ರವರೆಗೆ ತುರ್ತು ಪ್ರಕರಣಗಳಿಗೆ ಮಾತ್ರ ಅವಕಾಶ

ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್ , ಎಲ್ಲಾ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾಗಿದ್ದ ರಜೆಯನ್ನು ಆಗಸ್ಟ್ 7 ರವರೆಗೆ ವಿಸ್ತರಣೆ ಮಾಡಲಾಗಿದೆ . ಕೋರೋನಾ ನಿಯಂತ್ರಣ ತಪ್ಪುತ್ತಿದ್ದು ಹಿನ್ನೆಲೆಯಲ್ಲಿ ಅದನ್ನು ವಿಸ್ತರಿಸಲಾಗಿದೆ . ಈ ಹಿಂದೆ ಮಾ . 26 ರಂದು ಈ ನ್ಯಾಯಾಲಯಗಳಿಗೆ ರಜೆ ಘೋಷಿಸಿ , ಕೇವಲ ತುರ್ತು...

ರಾತ್ರಿ 144 ಸೆಕ್ಷನ್ ಜುಲೈ 31ರ ವರೆಗೆ ವಿಸ್ತರಣೆ- ಡಿಸಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಜುಲೈ 1 ರಿಂದ ಜುಲೈ 31 ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿನ್ನೆ ಒಂದೇ ದಿನ 84 ಪ್ರಕರಣ...

ಶಿವಮೊಗ್ಗದಲ್ಲೂ ಚಿಗುರಿದ ಅಡ್ಡಮತದಾನ : ಮುದುಡಿದ ತಾವರೆ-ತೆನೆ ಅಧಿಕಾರಕ್ಕೆ

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲೆಯಾಗಿರುವ ಶಿವಮೊಗ್ಗ ಎಪಿಎಂಸಿಯಲ್ಲಿ ಬಿಜೆಪಿ ಬಹುಮತವಿದ್ದರೂ ಸ್ವಪಕ್ಷದ ಸದಸ್ಯರೋರ್ವರ ಅಡ್ಡ ಮತದಾನದಿಂದ ಬಿಜೆಪಿ ಅಧಿಕಾರದ ಹೊಸ್ತಿಲಲ್ಲಿ ಮುಗ್ಗರಿಸಿದೆ . ಪರಿಣಾಮ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಎರಡೂ ಕೂಡಾ ಜೆಡಿಎಸ್ ಪಾಲಾಗುವ ಮೂಲಕ ಬಿಜೆಪಿ ಹಾಗೂ ಮುಖ್ಯಮಂತ್ರಿ ಭಾರೀ ಮುಖಭಂಗ ಅನುಭವಿಸುವಂತಾಗಿದೆ ....

ದ.ಕ. ಇಂದು 84 ಸೋಂಕಿತರ ಪತ್ತೆ – 41 ಜನರ ಸೋಂಕಿನ ಮೂಲವೇ ಪತ್ತೆಯಾಗಿಲ್ಲ

ದ.ಕ. ಇಂದು 84 ಸೋಂಕಿರ ಪತ್ತೆ-  41 ಜನರ ಸೋಂಕಿನ ಮೂಲವೇ ಪತ್ತೆಯಾಗಿಲ್ಲಕರ್ನಾಟಕ ರಾಜ್ಯದಲ್ಲಿ ಇಂದು 1272 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 16,514 ಕ್ಕೇರಿದೆ. ಇಂದು 7 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 253 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.*ದಕ್ಷಿಣ ಕನ್ನಡ* ಜಿಲ್ಲೆಯಲ್ಲಿ ಇಂದು 84 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ....

ಬ್ಯಾಂಕ್ ಮಿತ್ರ ಯೋಜನೆಯ ಮುಖಾಂತರ ಕುಗ್ರಾಮದ ಜನಧನ್ ಖಾತೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಚ್ಚಿನ ಎಲ್ಲಾ ಫಲಾನುಭವಿಗಳ ಜನಧನ್ ಖಾತೆಯ ಅಕೌಂಟ್ ಸುಳ್ಯ ಹಾಗೂ ಗುತ್ತಿಗಾರಿನ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಇದೆ. ಇತ್ತೀಚೆಗೆ ಲಾಕ್ ಡೌನ್ ಬಳಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿ, ಜನ್ ಧನ್ ಖಾತೆ ಹೊಂದಿದ ಮಹಿಳೆಯರಿಗೆ ಮಾಸಿಕ 500 ರೂ ಗಳ ಧನಸಹಾಯವನ್ನು ಖಾತೆಗೆ ಹಾಕಿದ್ದರು. ಆದರೇ ಈ ಹಣವನ್ನು...

ಪತ್ರಿಕಾ ದಿನಾಚರಣೆ-ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಸಂಭವಿಸುತ್ತಿದ್ದರೂ ಪತ್ರಿಕೋದ್ಯಮದ ಭವಿಷ್ಯ ಸದೃಢವಾಗಿದೆ. ಬಹುಮುಖ ಕೌಶಲಗಳ ಮೂಲಕ ಪ್ರತಿಭೆ ವಿಸ್ತಾರ ಮಾಡಿಕೊಂಡಾಗ ಅವಕಾಶಗಳಿಗೆ ಕೊರತೆ ಉಂಟಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾ...

ಮಾಸ್ಕ್ ಧರಿಸದೇ ಬಸ್ ಗೆ ಹತ್ತಿದ ಪ್ರಯಾಣಿಕರನ್ನು ಕೆಳಗಿಳಿಸಿದ ಸಹಪ್ರಯಾಣಿಕರು

ಕುಂದಾಪುರದಿಂದ ಉಡುಪಿಗೆ ಸಾಗುವ ಖಾಸಗಿ ಬಸ್ಸೊಂದಕ್ಕೆ ಮಾಸ್ಕ್ ಧರಿಸದೇ ಹತ್ತಿದ ಇಬ್ಬರು‌ ಪ್ರಯಾಣಿಕರನ್ನು ಕೆಳಗಿಳಿಸಿದ ಘಟನೆ ನಡೆದಿದ್ದು ಸದ್ಯ ಆ ವಿಡಿಯೋ ವೈರಲ್ ಆಗಿದೆ.ಕುಂದಾಪುರದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕುಂದಾಪುರದಿಂದ ಉಡುಪಿಗೆ ತೆರಳುವ ಬಸ್ಸಿಗೆ ಇಬ್ಬರು ಪ್ರಯಾಣಿಕರು ಹತ್ತಿದ್ದಾರೆ. ಆದರೆ ಇಬ್ಬರು ಮಾಸ್ಕ್ ಧರಿಸದ ಕಾರಣ ಬಸ್ ನಿರ್ವಾಹಕ ಆಕ್ಷೇಪಿಸಿದ್ದಾನೆ. ಆದರೆ...

ಬಿಜೆಪಿ ಜಿಲ್ಲಾಧ್ಯಕ್ಷ ಕಾರು ಅಪಘಾತ – ಅಪಾಯದಿಂದ ಪಾರು

ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ ಕಾರು ಅಪಘಾತಗೊಂಡಿದ್ದು , ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು , ಸುದರ್ಶನ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ . ಮೀಜಾರ್ ಸಮೀಪ ಎದುರಿನಿಂದ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಇನ್ನೋವಾ ಕಾರು ಗುದ್ದುವುದನ್ನು ತಪ್ಪಿಸಿದಾಗ , ಕೆಸರಿನಲ್ಲಿ ಕಾರು ಸ್ಕಿಡ್ ಆಗಿ ಎದುರಿನಿಂದ ಬರುತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಇನ್ನೋವಾ ಸಂಪೂರ್ಣ ಜಖಂಗೊಂಡಿದೆ...
Loading posts...

All posts loaded

No more posts

error: Content is protected !!