- Sunday
- March 8th, 2026
ದಕ್ಷಿಣಕನ್ನಡ - ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಮೈಸೂರು - ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ನಡುವೆ ಇರುವ ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಕಲ್ಲಾಳ ಅರೆಕಲ್ಲು ಎರಡು ಉಪ ಗ್ರಾಮದೊಂದಿಗೆ ಸಂಪಾಜೆ 750 ಮನೆಗಳೊಂದಿಗೆ ಒಟ್ಟು 3400 ಜನಸಂಖ್ಯೆ ಹೊಂದಿದ್ದು, ಹೋಬಳಿ ಮಟ್ಟದ, ವಿವಿಧ ಇಲಾಖೆಗಳಿದ್ದು, ಗ್ರಾಮದಲ್ಲಿ ಅಂಗನವಾಡಿ, ಆರಕ್ಷಕ ಠಾಣೆ, ಅರಣ್ಯ ಇಲಾಖೆ, ಕಂದಾಯ...
ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಟಿ.ಬಿ ಸೆಕ್ಷನ್ ನಲ್ಲಿ ಕಳೆದ 15 ವರುಷದಿಂದ ಕೆಲಸ ನಿರ್ವಹಿಸುತ್ತಿರುವ ಹರಿಪ್ರಸಾದ್ ಹಾಲೆಮಜಲು ಲಾಕ್ಡೌನ್ ಪ್ರಾರಂಭವಾದಗಿನಿಂದಲೂ ಇವತ್ತಿನ ವರೆಗೆ ಕೊರೋನಾ ವಾರಿಯರ್ಸ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಿಪಿಇ ಕಿಟ್ (personal protection equipment kit)ಆಳವಡಿಸಿಕೊಂಡು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರದೇಶಗಳಿಂದ ಬರುವ ಪ್ರಯಾಣಿಕರ ಮತ್ತು ವೆನ್ಲಾಕ್ ಆಸ್ಪತ್ರೆಗೆ ಬರುವ ಕೋರಾನಾ ರೋಗಿಗಳ ತಪಾಸಣೆ ಕಾರ್ಯದಲ್ಲಿ...
ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕಾಪು ಎಂಬಲ್ಲಿಂದ ಪೆರುವೋಡಿ ಶ್ರೀ ವಿಷ್ಣು ಮೂರ್ತಿದೇವಸ್ಥಾನಕ್ಕೆ ಹೋಗುವ ರಸ್ತೆಗೆ ಡಾಮರೀಕರಣ ಮಾಡಲಾಗಿದ್ದು, ಕಾಮಗಾರಿ ತೀರಾ ಕಳಪೆಯಾಗಿದೆ. ಸರಿಯಾದ ಗುಣಮಟ್ಟ ಕಾಪಾಡದೆ, ಅಧಿಕಾರಿಗಳು, ಗುತ್ತಿಗೆದಾರರು ಅನುದಾನ ದುರುಪಯೋಗ ನಡೆಸಿದ್ದಾರೆ. ಸುಮಾರು 17 ಲಕ್ಷ ರೂಪಾಯಿಯ ಅನುದಾನದಲ್ಲಿ ಈ ರಸ್ತೆಯ ಡಾಮರೀಕರಣ ಮಾಡಲಾಗಿದ್ದು, ಕಾಮಗಾರಿ ಮುಗಿದ ಹದಿನೇಳೇ ದಿನದಲ್ಲಿ ಕಾಮಗಾರಿ ಕರ್ಮಕಾಂಡ...
ಕೋವಿಡ್ 19 ರ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಧಾರ್ಮಿಕ ಕೇಂದ್ರಗಳ ದ್ವಾರಗಳನ್ನು ಮುಚ್ಚಲ್ಪಟ್ಟು ಕಳೆದ ಎರಡೂವರೆ ತಿಂಗಳಿನಿಂದ ಪೂಜಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿತ್ತು. ಜೂನ್ 8 ರಿಂದ ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಪೂಜಾ ಆರಾಧನೆಗೆ ಅವಕಾಶ ನೀಡಲಾಯಿತು.ಇದೀಗ ಕೊರೋಣ ಮಹಾಮಾರಿಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂನ್ 26ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಎಲ್ಲಾ ಧಾರ್ಮಿಕ...
ಎರಡು ವಾರದ ಹಿಂದೆ ಸುಳ್ಯ ಪೊಲೀಸ್ ಠಾಣೆಗೆ ಬಂದು ಕಟ್ಟೆಕಾರ್ ಅಂಗಡಿಯವರ ಮಗನ ಮೇಲೆ ದೂರು ನೀಡಿದ್ದ ಬೆಂಗಳೂರಿನ ಮಹಿಳೆ ಈಗ ಮಹಿಳಾ ಆಯೋಗದ ಆದೇಶ ಹಿಡಿದುಕೊಂಡು ಸುಳ್ಯಕ್ಕೆ ಬಂದಿದ್ದು ಪೊಲೀಸರು ಮತ್ತು ಸಿ.ಡಿ.ಪಿ.ಒ. ರವರು ಈಗ ಅವರನ್ನು ಕಟ್ಟೆ ಅಬ್ದುಲ್ಲರವರ ಮನೆಗೆ ಬಿಟ್ಟಿದ್ದಾರೆ. ಆದರೆ ಆಕೆಯನ್ನು ಮನೆ ಸೇರಿಸಲು ನಿರಾಕರಿಸಿರುವ ಕಟ್ಟೆ ಅಬ್ದುಲ್ಲ ಅವರ...
ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಗಿದಿದ್ದು ಕೊವಿಡ್ 19 ಲಾಕ್ ಡೌನ್ ನಿಂದಾಗಿ ಚುನಾವಣೆ ನಡೆಸಲು ವಿಳಂವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಆಡಳಿತಾಧಿಕಾರಿ ನೇಮಕ ಮಾಡಿದೆ. ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಗಳಿಗೆ ನೇಮಕ ಮಾಡಿರುವ ಅಧಿಕಾರಿಗಳ ವಿವರ ಇಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗು ಕರ್ನಾಟಕ ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ರವರು ತನ್ನ 2019 -20 ನೇ ಸಾಲಿನ ಶಾಸಕರ ಸ್ಥಳಿಯ ಪ್ರದೇಶಾಭಿವೃದ್ದಿ ಯೋಜನೆ ಅಡಿಯಲ್ಲಿ ದ ಕ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೋಲ್ಚಾರು ಅಂಚೆಯ ಪೈಂಬೆಚ್ಚಾಲು ಸ ಕಿ ಪ್ರಾ ಶಾಲೆಗೆ ನೂತನ...
ಸಾಲಮನ್ನಾಕ್ಕಾಗಿ ಹಾಗೂ ಲಾಕ್ ಡೌನ್ ಸಂತ್ರಸ್ಥ ಬಡವರಿಗೆ ಪರಿಹಾರ ನೀಡಲು ಆಗ್ರಹಿಸಿ ಮತ್ತು ಸಾಲ ವಸೂಲಿಗಾರರ ದಬ್ಬಾಳಿಕೆ ವಿರುದ್ದ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಸಾಂಕೇತಿಕ ಪ್ರತಿಭಟನೆ ಜೂ 25ರಂದು ಪುತ್ತೂರು ಮಿನಿ ವಿಧಾನಸೌಧ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿಯ ಅಧ್ಯಕ್ಷ ಬಿ ಎಂ ಭಟ್ ಕರೋನವೈರಸ್...
ಕೊರೋನ ವೈರಸ್ ವಿಷಯದಲ್ಲಿ ನಿಶ್ಚಿಂತೆಯಿಂದ ಇದ್ದ ಕೊಡಗಿನ ಜನತೆ ಇದೀಗ ಬೆಚ್ಚಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.ಜೂನ್ 24 ಬುಧವಾರದಂದು ಒಂದೇ ದಿನ 14 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಕೊರೋನ ಅಟ್ಟಹಾಸಕ್ಕೆ ಮಂಜಿನನಗರಿ ಕೊಡಗು ತತ್ತರಿಸಿಹೋಗಿದೆ.ಇದರಿಂದಾಗಿ ಮಡಿಕೇರಿಯ ಎರಡು ಪ್ರಮುಖ ಬಡಾವಣೆ ಸೀಲ್ ಡೌನ್ ಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ.
ಋಣಮುಕ್ತ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ಜೂ.೨೫ ರಂದು ಬೆಳಿಗ್ಗೆ 10-30 ಗಂಟೆಗೆ ಪುತ್ತೂರು ಎಸಿ ಕಚೇರಿ ಮಿನಿವಿಧಾನ ಸೌದದ ಎದುರು ಪ್ರತಿಭಟನೆ ನಡೆಯಲಿದೆ. ಈ ವೇಳೆ ಸಾಲಮನ್ನಾ, ಲಾಕ್ ಡೌನ್ ಸಂತ್ರಸ್ಥ ಬಡವರಿಗೆ ಪರಿಹಾರ ಆಗ್ರಹಿಸಿ ಮತ್ತು ಸಾಲ ವಸೂಲಿಗಾರರ ದಬ್ಬಾಳಿಕೆ ವಿರುದ್ದ ಸಾಂಕೇತಿಕ ಪ್ರತಿಭಟನೆ ನಡೆಯಲಿದೆ . ಆದುದರಿಂದ ಸಾಲಮಾಡಿ ಸಂಕಷ್ಟದಲ್ಲಿರುವ ಸಂತ್ರಸ್ಥ...
Loading posts...
All posts loaded
No more posts
