Ad Widget

ಕೊಡಗಿನ ಶಿರಂಗಾಲ ಗ್ರಾಮ ಸೀಲ್ ಡೌನ್

ಕೋರೋನ ಸೋಂಕಿತ ಇದ್ದ ಶನಿವಾರಸಂತೆ ಪಕ್ಕದ ಶಿರಂಗಾಲ ಗ್ರಾಮ ಸಂಪೂರ್ಣ ಸೀಲ್ ಡೌನ್.ಗ್ರಾಮದ 120 ಮನೆ ವಾಸಿಗಳಿಗೆ ಆರೋಗ್ಯ ತಪಾಸಣೆ .ಗ್ರಾಮಕ್ಕೆ ತೆರಳುವ ರಸ್ತೆಗಳನ್ನು ಬಂದ್ ಮಾಡಿದ ತಹಸಿಲ್ದಾರ್ .ಪ್ರಸ್ತುತ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಶಿರಂಗಾಲ ಗ್ರಾಮದ ಸೋಂಕಿತ ಹಾಗೂ ಆತನ ಕುಟುಂಬದ ನಾಲ್ವರಿಗೆ ಚಿಕಿತ್ಸೆ.ತನ್ನ ಕುಟುಂಬದ ನಾಲ್ವರನ್ನು ಒಂದೇ ಕಾರಿನಲ್ಲಿ ಕರೆದುಕೊಂಡು ಮಡಿಕೇರಿ ಆಸ್ಪತ್ರೆಗೆ...

ರಸ್ತೆ ಅಭಿವೃದ್ಧಿ ಮತ್ತು ಮೊಬೈಲ್ ಟವರ್ ಗಾಗಿ ಸಚಿವರಿಗೆ ಮನವಿ-ಭರವಸೆ

ದೇವಚಳ್ಳ ಗ್ರಾಮದ ಮುಳಿಯಡ್ಕ ವಾಲ್ತಾಜೆ ರಸ್ತೆ ಅಭಿವೃದ್ಧಿ ಮತ್ತು ವಾಲ್ತಾಜೆ, ಮುಳಿಯಡ್ಕ, ಕಂದ್ರಪ್ಪಾಡಿ , ಕುಂಬಾರಕೇರಿ, ಭಾಗದಲ್ಲಿ ಜಿಯೋ ಟವರ್ ನಿರ್ಮಾಣಕ್ಕಾಗಿ ಸಂಬಂಧಪಟ್ಟ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಮಾನ್ಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿರವರಿಗೆ ಮತ್ತು ಸುಳ್ಯ ಶಾಸಕ ಶ್ರೀ ಎಸ್ ಅಂಗಾರರವರಿಗೆ ಊರವ ಪರವಾಗಿ ಚಂದ್ರಶೇಖರ್ ಕಡೋಡಿ ಮನವಿ ಸಲ್ಲಿಸಿದರು, ಈ...
Ad Widget

ಅಡಿಕೆಯಿಂದ ಚಾ, ಸ್ಯಾನಿಟೈಸರ್ ತಯಾರಿಸಿದ ಮಲೆನಾಡಿನ ಯುವಕ

ಶಿವಮೊಗ್ಗ : ಲಾಕ್ಡೌನ್ ಹೊತ್ತಲೂ ಹಣ ಮಾಡಿದ್ದು ಸ್ಯಾನಿಟೈಸರ್ ಕಂಪನಿಗಳು ಮಾತ್ರ , ಕೋಟಿ ಕೋಟಿ ಲಾಭ ಗಳಿಸಿರುವುದನ್ನು ಕಂಡ ಮಲೆನಾಡಿನಸಂಶೋಧಕ , ಅಡಕೆಗೆ ಬಹು ಆಯಾಮದ ಮಾರುಕಟ್ಟೆ ಕಲ್ಪಿಸಿರುವ ಯುವಕರೊಬ್ಬರು ಅಡಕೆ ಸ್ಯಾನಿಟೈಸರ್‌ ಕಂಡುಹಿಡಿದು ಈಗ ಯಶಸ್ವಿಯಾಗಿದ್ದಾರೆ . ಅಷ್ಟೇ ಅಲ್ಲ ಕಂಪನಿ ಶುರು ಮಾಡಲು ಇಚ್ಛವುಳ್ಳವರಿಗೆ ಫಾರ್ಮುಲಾ ಕೊಡಲೂ ಸಿದ್ಧರಿದ್ದಾರೆ . ಮಲೆನಾಡಿನ...

ಕಾಡಾನೆಗಳ ದಾಳಿಗೆ ಫಸಲು ಧ್ವಂಸ

ಮಡಿಕೇರಿ ಸಮೀಪದ ಹಾಕತ್ತೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚೂರಿಕಾಡುವಿನಲ್ಲಿ ಕಳೆದ ಕೆಲವು ದಿನಗಳಿಂದ ಒಂದು ಮರಿ ಆನೆ ಸಹಿತ ಒಟ್ಟು ಆರು ಕಾಡಾನೆಗಳು ಬೀಡು ಬಿಟ್ಟಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ನಾಚಿಯಪ್ಪನ್, ರಂಜಿನಿ ಅಮ್ಮಣ್ಣ ಹಾಗೂ ಖಾಲಿದ್ ರವರ ತೋಟಗಳಲ್ಲಿ ಬೀಡು ಬಿಟ್ಟ ಆನೆಗಳ ದಂಡು ಅಪಾರ ಪ್ರಮಾಣದ ಬಾಳೆ, ಅಡಿಕೆ, ತೆಂಗಿನಮರ ಸಹಿತ ಇತರೆ...

SKSSF ಟ್ರೆಂಡ್ ದ ಕ ಜಿಲ್ಲೆ 2020-2022 ನೇ ಸಾಲಿನ ಸಮಿತಿ ರಚನೆ

SKSSF ಉಪ ಸಮಿತಿಯಾದ ಟ್ರೆಂಡ್ ದ. ಕ ಜಿಲ್ಲಾ ಸಮಿತಿ ರಚನೆ ಜೂ 21 ರಂದು ಪಾಣೆಮಂಗಳೂರು S. S ಆಡಿಟೊರಿಯಂ ನಲ್ಲಿ ನಡೆಯಿತು . ನೂತನ ಸಮಿತಿಯ ಉಸ್ತುವಾರಿಯಾಗಿ ಇಕ್ಬಾಲ್ ಬಾಳಿಲ, ಚೇರ್ಮನ್ ಸಮದ್ ಸಾಲೆತ್ತೂರ್, ಕನ್ವೀನರ್ ಅಬ್ದುಲ್ ಸಲಾಂ ಅಡ್ಡೂರ್, ವೈಸ್ ಕನ್ವೀನರ್ ಬದ್ರುದ್ದೀನ್ ಕುಕ್ಕಾಜೆ, ತೌಸೀಫ್ ಪಾಂಡವರಕಲ್ಲು, ತಬ್ಸೀರ್, ನೌಶಾದ್ ಅನ್ಸಾರಿ,...

ಸೈನೈಡ್ ಮೋಹನ 20 ನೇ ಪ್ರಕರಣದಲ್ಲೂ ಆರೋಪ ಸಾಬೀತು- ಜೂನ್ ೨೪ ರಂದು ಶಿಕ್ಷೆ ಪ್ರಕಟ

ಕಾಸರಗೋಡಿನ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲೂ ಸರಣಿ ಸ್ತ್ರೀ ಹಂತಕ , ಸೈನೆಡ್ ಮೋಹನ್ ದೋಷಿ ಎಂದು ನ್ಯಾಯಾಲಯವೊಂದು ತೀರ್ಪು ನೀಡಿದೆ . ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ , ಸೈನೈಡ್ ನೀಡಿ ಕೊಲೆಗೈದಿದ್ದ ಆರೋಪದ ಮೇರೆಗೆ ಮೋಹನ್ ವಿರುದ್ಧ 20 ಪ್ರಕರಣಗಳು ದಾಖಲಾಗಿದ್ದವು . 19 ಪ್ರಕರಣಗಳ ವಿಚಾರಣೆ ಮುಗಿದಿದ್ದು ,...

ಖಾಸಗಿ ಆಸ್ಪತ್ರೆಯಲ್ಲಿ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ಸರಕಾರ ಚಿಂತನೆ- ಮುಂದೆ ಸುಳ್ಯದಲ್ಲೂ ಸಿಗಲಿದೆ ಚಿಕಿತ್ಸೆ

ಖಾಸಗಿ ಆಸ್ಪತ್ರೆಯಲ್ಲಿ ಕೂಡ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ನೀಡುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.ಆಯುಷ್ಮಾನ್ ಕಾರ್ಡ್ ಇದ್ದವರಿಗೆ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಉಚಿತ ಚಿಕಿತ್ಸೆ ಸಿಗಲಿದೆ. ಅದರ ವೆಚ್ಚವನ್ನು ಸರಕಾರ ಭರಿಸುವುದೆಂದೂ ವರದಿಯಾಗಿದೆ. ಆದರೇ ಇದರ ದುರುಪಯೋಗ ಆಗದಂತೆ ಸರಕಾರ ನಿಗವಹಿಸಬೇಕಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಭರ್ತಿ ಆಗಿದ್ದರೆ ಮಾತ್ರ ಖಾಸಗಿ...

ಕುಕ್ಕೆ ಆನ್ ಲೈನ್ ಸೇವೆಗೆ ಪ್ರತ್ಯೇಕ ವೆಬ್ ಸೈಟ್- ಸಚಿವ ಕೋಟ

ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್‌ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‌ಲೈನ್ ಸೇವೆಗೆ ಪ್ರತ್ಯೇಕ ವೆಬ್‌ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...

ಕನಕಮಜಲು: ಯುವಕ ಮಂಡಲದ ವತಿಯಿಂದ ಉಚಿತ ಹಲಸಿನ ಹಣ್ಣು ವಿತರಣೆ

ಕನಕಮಜಲಿನಲ್ಲಿ ಯುವಜನ ವಿಕಾಸ ಕೇಂದ್ರ ಕನಕಮಜಲು ಇದರ ವತಿಯಿಂದ ರಾಜ್ಯ ಹೆದ್ದಾರಿ ಬದಿಯಲ್ಲಿ ಉಚಿತ ಹಲಸಿನಹಣ್ಣು ವಿತರಣಾ ಕಾರ್ಯ ಇಂದು ನಡೆಯುತ್ತಿದೆ. ಗ್ರಾಮಾಂತರ ಭಾಗಗಳಲ್ಲಿ ಯಥೇಚ್ಛವಾಗಿ ಬೆಳೆಯುತ್ತಿರುವ ಹಲಸಿನ ಹಣ್ಣು ಮಳೆಗಾಲ ಆರಂಭವಾದಂತೆ ಒಂದೇ ಬಾರಿಗೆ ಹಣ್ಣಾಗಿ ಕೊಳೆತು ಹಾಳಾಗಿ ಹೋಗುತ್ತಿದೆ. ಇದನ್ನು ಮನಗಂಡ ಕನಕಮಜಲು ಯುವಕ ಮಂಡಲದವರು ಹಲಸಿನ ಹಣ್ಣುಗಳನ್ನು ಸಂಗ್ರಹಿಸಿ ಕನಕಮಜಲಿನ ಆನೆಗುಂಡಿ...

ಗ್ರಾಮೀಣ ಭಾಗದ ಅಭಿವೃದ್ಧಿಯಿಂದ ದೇಶದ ಭವಿಷ್ಯ ಹೊಂದಿದೆ- ಸಚಿವ ಕೋಟ

ಗ್ರಾಮೀಣ ಪ್ರದೇಶದ ಅಭಿವೃದ್ಧಿಯಿಂದ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂದು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಇಂದು ಪಂಜ ಗ್ರಾಮ ಪಂಚಾಯತಿನ ದೀನದಯಾಳ್ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಮಟ್ಟದಲ್ಲಿ ತೆಗೆದುಕೊಂಡ ನಿರ್ಣಯ ಶ್ರೇಷ್ಠ ಎಂದರು.ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಸ್ ಅಂಗಾರ , ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯರಾದ...
Loading posts...

All posts loaded

No more posts

error: Content is protected !!