Ad Widget

ಕೆ ಪಿ ಪಿ ಸಿ ಕಾರ್ಯಧ್ಯಕ್ಷ ಈಶ್ವರ್ ಕಂಡ್ರೆ ಸುಬ್ರಹ್ಮಣ್ಯ ಭೇಟಿ

ಕೆ ಪಿ ಪಿ ಸಿ ಕಾರ್ಯಧ್ಯಕ್ಷ ಈಶ್ವರ್ ಕಂಡ್ರೆ ಅವರು ಇಂದು ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು . ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಮಾಜಿ ಕಾರ್ಯದರ್ಶಿ ವೆಂಕಪ್ಪ ಗೌಡ, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸೂರಜ್ ಹೊಸೂರು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಸುರೇಶ್ ಎಂ...

ಜಿಲ್ಲಾ ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಮುಳುಗಾಡು

ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಮುಳುಗಾಡು ಅಯ್ಕೆಯಾಗಿದ್ದಾರೆ. ಕಾನೂನು ಪದವೀಧರರಾಗಿ, ಪ್ರಗತಿಪರ ಕೃಷಿಕರಾಗಿ, ಕುಕ್ಕುಟೋದ್ಯಮಿಯಾಗಿರುವ ಇವರು ಗುತ್ತಿಗಾರು ಗ್ರಾ.ಪಂ.ಸದಸ್ಯರಾಗಿ, ಉಪಾಧ್ಯಕ್ಷರಾಗಿ ಗ್ರಾಮಾಭಿವೃದ್ದಿಗೆ ದುಡಿದಿದ್ದಾರೆ. ಮಿತ್ರಬಳಗ ವಳಲಂಬೆ ಇದರ ಅಧ್ಯಕ್ಷರಾಗಿ, ಜಿಲ್ಲಾ ಕುಕ್ಕುಟ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾಗಿ, ಲಯನ್ಸ್ ಸದಸ್ಯರಾಗಿ, ಗೌಡ ಸಂಘದ ತಾಲೂಕು ನಿರ್ದೇಶಕ ರಾಗಿ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ...
Ad Widget

ಅಬ್ದುಲ್ ಲತೀಫ್ ಹತ್ಯೆಗೈದ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಗೃಹ ಸಚಿವರಿಗೆ ಮನವಿ

ಜೂನ್ 5 ರಂದು ಮುಲ್ಕಿಯಲ್ಲಿ ಇತ್ತಂಡಗಳ ಘರ್ಷಣೆಯಲ್ಲಿ ಹತ್ಯೆಗೊಳಗಾದ ಸುಳ್ಯ ತಾಲೂಕು ಮುರುಳ್ಯ ಗ್ರಾಮದ ಕುಕ್ಕಟ್ಟೆ ನಿವಾಸಿ ಅಬ್ದುಲ್ ಲತೀಫ್ ಅವರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮುರುಳ್ಯ ಗ್ರಾಮದ ಯೂತ್ ಫ್ರೆಂಡ್ಸ್ ಹಾಗೂ ಸ್ಥಳೀಯ ನಾಗರಿಕರು ಕರ್ನಾಟಕ ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ...

ಅಪಾಯದ ಸ್ಥಿತಿಯಲ್ಲಿರುವ ಎಚ್ ಟಿ ಲೈನ್ – ಭಯದಿಂದ ವಾಸಿಸುತ್ತಿರುವ ಪೆರಾಜೆ ನಿವಾಸಿಗಳು

ಸುಳ್ಯದಿಂದ ಪೆರಾಜೆ ಗ್ರಾಮದ ಅರಮನೆಪಾರೆ ಮೂಲಕ ಬಿಳಿಯಾರಿಗೆ ಹಾದು ಹೋಗುತ್ತಿರುವ ವಿದ್ಯುತ್ ಎಚ್ ಟಿ ಲೈನ್ ಸ್ಥಳೀಯ ಜನತೆಯಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ಕಳೆದ 2 ವರ್ಷಗಳ ಹಿಂದೆ ಈ ವಿದ್ಯುತ್ ತಂತಿಯನ್ನು ಅಳವಡಿಸಲಾಗಿದ್ದು ತಂತಿಯು ಹಾದು ಹೋಗುವ ಸ್ಥಳದಲ್ಲಿ ಅರಮನೆಪಾರೆಯ 15 ಕ್ಕೂ ಹೆಚ್ಚು ಕುಟುಂಬಗಳು ಭಯದಲ್ಲಿದ್ದಾರೆ. ಈ ಪರಿಸರದಲ್ಲಿ ಕಳೆದ 40 ವರ್ಷಗಳಿಂದ...

*ಕೊರೊನಾ ಇಂದಿನ ಫಲಿತಾಂಶ* ದ.ಕ.- 30, ಉಡುಪಿ- 14, ಕರ್ನಾಟಕ-308

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 30 ಕೊರೊನಾ ಪಾಟಿಸಿವ್ ವರದಿಯಾಗಿದೆ. ಇವರಲ್ಲಿ 25 ಮಂದಿ ಗಲ್ಫ್ ನಿಂದ ಬಂದವರಾಗಿದ್ದರೆ, ಉಳಿದ ಐವರು ಮಹಾರಾಷ್ಟ್ರದಿಂದ ಬಂದವರು. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 271ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 14 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1005 ಕ್ಕೇರಿದೆ. ಕರ್ನಾಟಕ...

ನೂತನ ಪ್ರಾಂಶುಪಾಲರಾಗಿ ಲೀಲಾಧರ್ ಡಿ.ವಿ.ಅಧಿಕಾರ ಸ್ವೀಕಾರ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಆಶ್ರಯದಲ್ಲಿರುವ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನೂತನ ಪ್ರಾಂಶುಪಾಲರಾಗಿ ಕಾಲೇಜಿನಲ್ಲಿ ಆಡಳಿತಾಧಿಕಾರಿಯಾಗಿದ್ದ ಡಾ. ಲೀಲಾಧರ್ ಡಿ.ವಿ ಯವರನ್ನು ಆಡಳಿತ ಮಂಡಳಿ ನೇಮಕಮಾಡಿದ್ದು, ಅಧಿಕಾರ ವಹಿಸಿಕೊಂಡರು. ಪ್ರಾಂಶುಪಾಲ ಪ್ರೊ. ಎನ್.ಎಸ್.ಶೆಟ್ಟರ್‌ರವರ ನಿವೃತ್ತಿಯಿಂದ ತೆರವಾದ ಪ್ರಾಂಶುಪಾಲ ಹುದ್ದೆಗೆ ಡಾ.ಲೀಲಾಧರ್ ಡಿ.ವಿ.ಯವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ನೇಮಕಗೊಳಿಸಿದ್ದರು....

ಮನೆಯಲ್ಲೇ ಕುಳಿತು ಸಂಬಳ ಎಣಿಸಿದ ಸರ್ಕಾರಿ ಅಧಿಕಾರಿ ಬಯಲಾಗಿದೆ ರಾಜಕೀಯ ನಾಯಕರ ಆಪ್ತನ ಕರಾಮತ್ತು.

ಕೊರೊನಾ ಸಂದರ್ಭದಲ್ಲಿ ದೇಶದೆಲ್ಲೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದರು. ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಆರೋಗ್ಯ ಅಧಿಕಾರಿಗಳನ್ನು ರಜೆ ಇಲ್ಲದೆ ಕಾರ್ಯ ನಿರ್ವಹಿಸುವಂತೆ ಸರಕಾರಗಳು ನಿರ್ದೇಶನ ನೀಡಿದ್ದವು. ಆದರೆ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಇರುವ ಆರೋಗ್ಯಧಿಕಾರಿ ಮಾತ್ರ ಲಾಕ್ಡೌನ್ ಅವಧಿಯ ಮೂರು ತಿಂಗಳಲ್ಲಿ ಫೀಲ್ಡಿಗೇ ಇಳಿಯದೆ ಸಂಬಳ ಎಣಿಸುತ್ತಿದ್ದಾರೆ…!ಹೌದು…. ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಯಾಗಿರುವ 70ರ...

ಮಾಯವಾಗುತ್ತಿದೆ ಬಿಎಸ್ಎನ್ಎಲ್ 3 ಜಿ ಇಂಟರ್ನೆಟ್ – ಈಗ ನಡೆಯುತ್ತಿದೆ ಕಣ್ಣುಮುಚ್ಚಾಲೆ ಆಟ

ಬರಹ *ಭಾಸ್ಕರ ಜೋಗಿಬೆಟ್ಟು* ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉತ್ತಮ ನೆಟ್ವರ್ಕ್ ಸೇವೆ ಒದಗಿಸುವ ಏಕೈಕ ಸರಕಾರಿ ಮೊಬೈಲ್ ನೆಟ್ವರ್ಕ್ ಕಂಪನಿ ಬಿಎಸ್ಎನ್ಎಲ್ . ಆದರೆ ನಂಬಿದ ಜನರಿಗೆ ಇಂದು ನಿರಾಸೆ ಆಗುವ ಸಂದರ್ಭ ಬರುತ್ತಿದೆ..!! ಇದು ಯಾವುದೋ ದೂರದ ಊರಿನ ಕಥೆಯಲ್ಲ, ಬದಲಾಗಿ ನಮ್ಮ ಕಲ್ಮಡ್ಕದ ಜನತೆ ಪ್ರತಿವರ್ಷ ಅನುಭವಿಸುವ ನರಕಯಾತನೆಯ ಕಥೆ... ಅದೊಂದು ಕಾಲದಲ್ಲಿ...

ಭರತ್ ಬಿ.ಎಂ.ರವರಿಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಭಡ್ತಿ

ಎಡಮಂಗಲದ ಭರತ್ ಬಿ.ಎಂ.ರವರು ಪುತ್ತೂರು ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದಲ್ಲಿ ಸಹಾಯಕ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದೀಗ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾಗಿ ಜೂ .10 ರಂದು ಭಡ್ತಿ ಹೊಂದಿದ್ದಾರೆ . ಇವರು ಎಡಮಂಗಲದ ದಿ.ಡಾ.ಬಿ.ಮೋಹನ ಕುಮಾರ್ ಬಳಕ್ಕಬೆ ಮತ್ತು ಶ್ರೀಮತಿ ಶಶಿಕಲಾ ಮೋಹನ್ ಕುಮಾರ್ ದಂಪತಿಯ...

ಇನ್ನೂ ಸಂಚಾರಕ್ಕೆ ಮುಕ್ತವಾಗದ ಕೇರಳ-ಕರ್ನಾಟಕ ಗಡಿ ಭಾಗಗಳ ರಸ್ತೆಗಳು

ಭಾರತ ಲಾಕ್ ಡೌನ್ ಗೊಂಡ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಜನಸಾಮಾನ್ಯರು ವಿವಿಧ ಸಮಸ್ಯೆಗಳನ್ನು ಎದುರಿಸಿ ಯಥಾಸ್ಥಿತಿಗೆ ಬರಲು ಹರಸಾಹಸ ಪಡುತ್ತಿದ್ದಾರೆ. ಪ್ರಥಮ ಹಂತದ ಲಾಕ್ಡೌನ್ ನಿಂದ ಹಿಡಿದು ನಾಲ್ಕನೆಯ ಹಂತದವರೆಗೆ ಬಂದು ಜೀವನೋಪಾಯದ ಸಾಮಾನ್ಯ ಮಾರ್ಗವನ್ನು ಕಂಡುಕೊಳ್ಳಲು ತೊಡಗಿಕೊಂಡಿದ್ದಾನೆ.ಆದರೆ ಕೇರಳ ಹಾಗೂ ಕರ್ನಾಟಕದ ಗಡಿಭಾಗಗಳ ದ್ವಾರಗಳು ತೆರೆಯದೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ...
Loading posts...

All posts loaded

No more posts

error: Content is protected !!