- Saturday
- March 7th, 2026
ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ...
ಸುಳ್ಯದ ಪ್ರತಿಷ್ಠಿತ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ.ಲೀಲಾಧರ್ ಡಿ.ವಿ ಪ್ರಾಂಶುಪಾಲರಾಗಿ ಇಂದು ನೇಮಕಗೊಂಡಿದ್ದಾರೆ.
ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ...
ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಜೀರ್ ಗೆ ಕೆನರಾ ಬ್ಯಾಂಕ್ ವತಿಯಿಂದ ಕಾರನ್ನು ಗಿಫ್ಟ್ ಮಾಡಲಾಗಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಮಂಗಳೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಕೆನರಾ ಬ್ಯಾಂಕ್ ಅಧಿಕಾರಿಗಳೇ ಸ್ವತಃ ಕಾರನ್ನು ಸ್ಮಾರ್ಟ್ ಸಿಟಿ ಎಂಡಿ ಮಹಮ್ಮದ್ ನಜೀರ್ ಗೆ ಹಸ್ತಾಂತರ ಮಾಡಿದ್ದಾರೆ. “ಸ್ಮಾರ್ಟ್_ಸಿಟಿ” ಕೇಂದ್ರ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಂಗಡಿ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಇಬ್ಬರು ನೌಕರರನ್ನು ಅಮಾನತು ಮಾಡಿದ ಘಟನೆ ನಡೆದಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿಗಳ ಬಾಡಿಗೆಯನ್ನು ವಸೂಲಿ ಮಾಡುವಲ್ಲಿ ಎಡವಿರುವುದು ಈ ಅಮಾನತಿಗೆ ಕಾರಣ ಎಂದು ತಿಳಿದು ಬಂದಿದೆ. ದೇವಳದ ಆಡಳಿತ ಕಚೇರಿಯ ಸಿಬ್ಬಂದಿಗಳಾಗಿದ್ದು ಕೇಸ್ ವರ್ಕರ್ ಗಳಾಗಿರುವ ಬಾಲಸುಬ್ರಹ್ಮಣ್ಯ ಮಾರಾರ್ ಮತ್ತು...
ಸುಳ್ಯ ನಗರದಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಅಳವಡಿಸಿಕೊಳ್ಳಲು ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯ ಪ್ರಸಾದ್ ಸೂಚನೆ ನೀಡಿದ್ದಾರೆ. ಅವರು ಸುಳ್ಯ ಪೇಟೆಯಲ್ಲಿ ಅಧಿಕಾರಿಗಳ ಜತೆ ರೌಂಡ್ಸ್ ಮಾಡಿದರು.ಈ ಸಂದರ್ಭದಲ್ಲಿ ಕೆಲವರು ಮಾಸ್ಕ್ ಧರಿಸದೆ ಅಂತರ ಕಾಯ್ದುಕೊಳ್ಳದಿರುವುದನ್ನು ಗಮನಿಸಿದ ಡಿವೈಎಸ್ಪಿ ಯವರು ಅವರಿಗೆ ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಘಟನೆಯೂ ನಡೆಯಿತು.ಸುಳ್ಯ ಪೇಟೆಯಲ್ಲಿ ಅಂಗಡಿ ಹೋಟೆಲ್, ಬ್ಯಾಂಕ್,ಮೆಡಿಕಲ್,...
ಕೊರೊನಾ ನಂತರ ಮಂಗಳೂರಿನಲ್ಲಿ ಮಾನವೀಯತೆ ಮರೆಯಾದಂತೆ ಕಂಡು ಬರುತ್ತಿದೆ. ಸ್ಮಶಾನ ಗಲಾಟೆ, ಕ್ವಾರಂಟೈನ್ ಗಲಾಟೆಗಳ ನಂತರ ಈಗ ಮತ್ತೆ ಸುದ್ದಿಯಲ್ಲಿದ್ದು, ಮಂಗಳೂರಿನ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದ ಚಾಲಕರಿಗೆ ನಗರದಲ್ಲಿ ಅಂಗಡಿ ಮಾಲಕರೊಬ್ಬರು ನೀರಿನ ಬಾಟ್ಲಿಯನ್ನು ನೀಡಲು ನಿರಾಕರಿಸಿರುವ ಘಟನೆ ನಡೆದಿದೆ.ಈ ಘಟನೆಯಿಂದ ಆಕ್ರೋಶಗೊಂಡ ಆಂಬುಲೆನ್ಸ್ ಚಾಲಕರು ಇದೀಗ ನಗರ ಬಂದರು ಠಾಣಾ ಪೊಲೀಸರಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜದ ಕಾರೀಂಜೇಶ್ವರ ದೇವಸ್ಥಾನಕ್ಕೆ ಆಗಮಿಸಿದ ವಾನರ ಸೇನೆಯ ಸದಸ್ಯರು ಸಾಮಾಜಿಕ ಅಂತರ ಕಾಪಾಡಿ ಕೊರೊನ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಮಾನವನ ತನ್ನ ಮನಸ್ಸಿನೊಳಗೆ ಎಚ್ಚರಿಕೆ ಪಾಠ ಮಾಡಿತು.ಭಕ್ತರಿಗೆ ಸಾಮಾಜಿಕ ಅಂತರ ಕಾಪಾಡಲು ಗುರುತು ಹಾಕಿದ ಜಾಗದಲ್ಲಿ ಕುಳಿತ ಆದಿ ಮಾನವ ಏನೋ ಹೆಕ್ಕಿ ತಿನ್ನುತ್ತಿದ್ದವು.ಇದು ಜಾಲತಾಣದಲ್ಲಿ ಸಖತ್ ವೈರಲ್...
ಮೇಲಿನ ಮಾತು ರಾಜ್ಯ ಬಿಜೆಪಿಯ ನಿರ್ಧಾರಕ್ಕೆ ಸೂಕ್ತವಾದ ಮಾತುಗಳೆಂಬುದಾಗಿ ಸಾರ್ವಜನಿಕರ ಅನಿಸಿಕೆಯಾಗಿದೆ. ಕಾರಣವೇನೆಂದರೇ ಇತ್ತೀಚೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಅವರ ಕೋರ್ ಕಮಿಟಿ ತಂಡವು ರಾಜ್ಯ ಸಭೆ ಸದಸ್ಯರ ಅಭ್ಯರ್ಥಿ ತನಕ್ಕೆ ಸುಮಾರು 5 ಹೆಸರುಗಳನ್ನು ಹೈ ಕಮಾಂಡಿಗೆ ಶಿಫಾರಸ್ಸು ಮಾಡಿತ್ತು. ಆದರೆ ಅವುಗಳಲ್ಲಿ ಒಂದೂ ಹೆಸರನ್ನು ಪರಿಗಣಿಸದೇ ಇವರಾರ...
ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...
Loading posts...
All posts loaded
No more posts
