Ad Widget

ಕೇಂದ್ರದ ಪರಿಹಾರ ಯೋಜನೆಯಡಿ ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಗಾರ

ಎಂ ಎಸ್ ಎಂ ಇ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಗಳಿಗೆ ಕೇಂದ್ರ ಸರ್ಕಾರದ ಕರೋನಾ ಪರಿಹಾರ ಯೋಜನೆಯಡಿ ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಗಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಇಂದುನಡೆಯಿತು. ಕಾರ್ಯಗಾರದ ನೇತೃತ್ವವನ್ನು ಎಂಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ ವಹಿಸಿದ್ದರು. ಸುಳ್ಯ ಕಾರ್ಪೊರೇಷನ್ ಬ್ಯಾಂಕ್ ,ಬ್ಯಾಂಕ್ ಆಫ್ ಬರೋಡ, ಫೆಡರಲ್ ಬ್ಯಾಂಕ್,...

ಅರಂತೋಡು ಮದುವೆಗೆ ಕೊರೊನ ಕಾಟ – 50 ಕ್ಕೂ ಅಧಿಕ ಮಂದಿಗೆ ಕಾರಂಟೈನ್ ಸಂಕಟ

ಅರಂತೋಡಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡ ಸುಮಾರು ಐವತ್ತಕ್ಕೂ ಅಧಿಕ ಮಂದಿಗೆ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ವಿಧಿಸಿರುವ ಘಟನೆ ನಡೆದಿದೆ.ಮಲೇಷ್ಯಾದಿಂದ ಬಂದು ಮಂಗಳೂರಿನಲ್ಲಿ ಹೋಟೆಲ್ ಕ್ವಾರಂಟೈನಲ್ಲಿದ್ದ ವೈಧ್ಯ ರಿಪೋರ್ಟ್ ಬರುವ ಮುನ್ನ ಅರಂತೋಡು ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ಅರಂತೋಡಿನಲ್ಲಿರುವ ವೇಳೆ ವರದಿ ಬಂದ ಹಿನ್ನಲೆಯಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿದ ೫೨ಕ್ಕೂ ಅಧಿಕ ಮಂದಿಗೆ...
Ad Widget

ಗೃಹರಕ್ಷಕದಳದ ಸಿಬ್ಬಂದಿಗಳ ಸೇವೆಯನ್ನು ಮುಂದುವರಿಸುವಂತೆ ಜೆಡಿಎಸ್ ಆಗ್ರಹ

ರಾಜ್ಯ ಸರ್ಕಾರವು ಆರ್ಥಿಕ ಕಾರಣವೊಡ್ಡಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಸೇವೆಸಲ್ಲಿಸುತ್ತಿರುವ ಗೃಹರಕ್ಷಕದಳದ ಸಿಬ್ಬಂದಿಗಳನ್ನು ಜೂನ್ ಒಂದರಿಂದ ಬಿಡುವ ಆದೇಶ ಜಾರಿ ಮಾಡಿದ್ದು ಈ ದಿಢೀರ್ ಘೋಷಣೆ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಲಿದೆ. ರಾಜ್ಯದಲ್ಲಿ ಸುಮಾರು 25 ಸಾವಿರ ಗೃಹರಕ್ಷಕ ಸಿಬ್ಬಂದಿ ಗಳು ಸೇವೆ ಸಲ್ಲಿಸುತ್ತಿದ್ದು ನೆರೆ ಪರಿಹಾರ, ಸಾರಿಗೆ ಸುವ್ಯವಸ್ಥೆ, ಬಂದೋಬಸ್ತು, ಗಣ್ಯರ ರಕ್ಷಣೆ, ಕಾನೂನು ಸುವ್ಯವಸ್ಥೆ,...

ಮುಳ್ಯ- ಕಾಂಗ್ರೆಸ್ ವತಿಯಿಂದ ಆಹಾರ ಸಾಮಗ್ರಿ ವಿತರಣೆ

ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರ ನೇತೃತ್ವದಲ್ಲಿ ಅಜ್ಜಾವರ ಗ್ರಾಮದ ಮುಳ್ಯ ಪ.ಜಾತಿ ಕಾಲನಿಯ 50 ಮನೆಗಳಿಗೆ ಆಹಾರ ಸಾಮಗ್ರಿಯ ಕಿಟ್ ಗಳನ್ನು ಮೇ 31 ರಂದು ವಿತರಿಸಲಾಯಿತು. ಕೃಷಿಕರಾದ ರಾಜೇಶ್ ಭಟ್ ಎಲಿಮಲೆ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭ ದಲ್ಲಿ ಅಜ್ಜಾವರ ಗ್ರಾಮ ಪಂಚಾಯಿತಿಯ...

ನವ ವಿವಾಹಿತ ಮೃತ್ಯು

ಚೆಂಬು ಗ್ರಾಮದ ಚಂದ್ರಶೇಖರ ಕಾಚೇಲು(50) ರವರು ಮೇ 29 ರಂದು ರಾತ್ರಿ ಮೃತಪಟ್ಟಿದ್ದು, ಅವರಿಗೆ ಜ್ವರ ಭಾದಿಸಿರುವ ಹಿನ್ನೆಲೆಯಲ್ಲಿ ಮೇ 30 ಅವರ ಮೃತದೇಹವನ್ನು ಮಡಿಕೇರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ . ಚಂದ್ರಶೇಖರ ಅವರಿಗೆ ಕೆಲವು ದಿನಗಳಿಂದ ಜ್ವರ ಬಾಧೆಯಿತ್ತೆನ್ನಲಾಗಿದೆ . ಇದಕ್ಕಾಗಿ ಸ್ಥಳೀಯ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು . ನಿನ್ನೆ ಸಂಜೆ...

ಮಸೀದಿ ದರ್ಗಾಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಅಲ್ಪಸಂಖ್ಯಾತರ ಆಯೋಗ

ಕಳೆದ ಮೂರು ತಿಂಗಳುಗಳಿಂದ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟ ಮಸೀದಿ ಮತ್ತು ದರ್ಗಾಗಳ ದ್ವಾರಗಳು ತೆರೆಯುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅಲ್ಪಸಂಖ್ಯಾತರ ಆಯೋಗದಿಂದ ಪ್ರಕಟಿಸಲಾಗಿದೆ.ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವರು ತಮ್ಮ ತಮ್ಮ ಮನೆಗಳಿಂದ ಅಂಗ ಸ್ನಾನ ಮಾಡಿಕೊಂಡು ಬರುವುದು,ಸಾಮಾಜಿಕ ಅಂತರಗಳನ್ನು ಕಾಯ್ದುಕೊಳ್ಳುವುದು ಮಸೀದಿಯಲ್ಲಿ ಜನರು ಅಧಿಕ ಸಂಖ್ಯೆಯಲ್ಲಿದ್ದರೆ ಎರಡು ಜಮಾಹತ್ ಗಳನ್ನು ಆಯೋಜಿಸುವುದು, ಸುನ್ನತ್ ನಫೀಲ್ ನಮಾಜ್...

ಬಳ್ಳಕ್ಕ- ವೃದ್ಧ ಮಹಿಳೆಯರಿದ್ದ ಸೂರನ್ನು ಸೋರದಂತೆ ಮಾಡಿದ ತುರ್ತು ಕಾರ್ಯಪಡೆ

ಗುತ್ತಿಗಾರು ಗ್ರಾಮದ ಬಳ್ಳಕ ಎಂಬಲ್ಲ ಕುಕ್ಕೆತ್ತಿ & ಕಂಚಾರತಿ ಎಂಬ ಬಡ ವೃದ್ಧ ಅಶಕ್ತ ಮಹಿಳೆಯರು ವಾಸವಿರುವ ಮನೆಯ ಮಾಡಿನ ದುರಸ್ತಿ ಕಾರ್ಯವನ್ನು ಕೊರೊನಾ ತುರ್ತು ಕಾರ್ಯಪಡೆಯ ಸದಸ್ಯರು ಕೈಗೊಂಡರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಚ್ಯುತ ಗುತ್ತಿಗಾರು ಗ್ರಾ .ಪ .ಸದಸ್ಯರಾದ ಜಯಪ್ರಕಾಶ್ ಮೊಗ್ರ & ರಾಕೇಶ್ ಮೆಟ್ಟಿನಡ್ಕ, ಲೋಕೇಶ್ವರ ಡಿ ಆರ್ ಧರ್ಮಸ್ಥಳ ಗ್ರಾಮಾಭಿವೃಧ್ದಿ...

ಕಾಸರಗೋಡು ಎಸ್ಪಿಯಾಗಿ ಕನ್ನಡತಿ ಡಿ ಶಿಲ್ಪಾ ನೇಮಕ

ಕಾಸರಗೋಡು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಪಿ ಎಸ್ ಸಾಬು ರವರನ್ನು ವರ್ಗಾವಣೆಗೊಳಿಸಿ ಆಸ್ತಾನಕ್ಕೆ ಕರ್ನಾಟಕ ಮೂಲದ ಡಿ ಶಿಲ್ಪಾ ರವರನ್ನು ನೇಮಿಸಲಾಗಿದೆ ಶಿಲ್ಪಾ ರವರು ಜಿಲ್ಲೆಯ ಪ್ರಥಮ ಮಹಿಳಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.

ದ.ಕ. ಬೆಂಬಿಡದೆ ಕಾಡುತ್ತಿದೆ ಕೊರೊನ- ಇಂದು ೧೪ ಸೋಂಕಿತರು

ದ ಕ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿರುವ ಕೊರೋನ ವೈರಸ್ ಇಂದು 14 ಮಂದಿಗೆ ಕೊರೋನಾ ಪಾಸಿಟಿವ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ .ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ವರದಿಯಾಗಿದ್ದು ರಾಜ್ಯದಲ್ಲಿ ಒಟ್ಟು 141ಮಂದಿ ಕರೋನಾವೈರಸ್ ಇಂದು ಪ್ರಕರಣಗಳು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 2922 ಪ್ರಕರಣಗಳು ದಾಖಲಾಗಿದ್ದು, ಸಾವಿನ...

ಬಂಟ್ವಾಳ ಕರೆಂಟ್ ಶಾಕ್ ಯುವಕ ಮೃತ್ಯು

ಬಂಟ್ವಾಳ : ವಿದ್ಯುತ್ ಶಾಕ್ ನಿಂದ ಯುವಕನೋರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪ ಪೇರಿಮಾರ್ ನಲ್ಲಿ ಶನಿವಾರ ಸಂಭವಿಸಿದೆ . ಘಟನೆಯಲ್ಲಿ ಮುಬಾರಕ್ ಅಮ್ಮೆಮಾರ್ ( 23 ) ಮೃತಪಟ್ಟ ಯುವಕ . ಫಾರೂಕ್ ಅಮ್ಮೆಮಾರ್ ಗಂಭೀರ ಗಾಯಗೊಂಡಿದ್ದು , ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ .
Loading posts...

All posts loaded

No more posts

error: Content is protected !!