- Saturday
- August 1st, 2026
ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ ಕಾರು ಅಪಘಾತಗೊಂಡಿದ್ದು , ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು , ಸುದರ್ಶನ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ . ಮೀಜಾರ್ ಸಮೀಪ ಎದುರಿನಿಂದ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಇನ್ನೋವಾ ಕಾರು ಗುದ್ದುವುದನ್ನು ತಪ್ಪಿಸಿದಾಗ , ಕೆಸರಿನಲ್ಲಿ ಕಾರು ಸ್ಕಿಡ್ ಆಗಿ ಎದುರಿನಿಂದ ಬರುತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಇನ್ನೋವಾ ಸಂಪೂರ್ಣ ಜಖಂಗೊಂಡಿದೆ...
ಬಿಎಸ್ಎನ್ಎಲ್ ಅಳಿದರೇನು… ಉಳಿದರೇನು…??!!ಬಿ ಎಸ್ ಎನ್ ಎಲ್ ಅನ್ನೋದು ಭಾರತ ಸರ್ಕಾರದ ಅಧೀನದಲ್ಲಿರುವ ಒಂದು ಟೆಲಿಕಾಂ ಸಂಸ್ಥೆ. ಬಿಎಸ್ ಎನ್ ಎಲ್ ತನ್ನ ಸೇವೆಯನ್ನು ಆರಂಭಿಸಿ, ಹಲವು ವರ್ಷಗಳ ಕಾಲ ಉತ್ತಮ ಸೇವೆಯನ್ನೂ ನೀಡಿ ಜನ ಮನ್ನಣೆಯನ್ನೂ ಗಳಿಸಿತ್ತು. ನಮ್ಮ ಸುಳ್ಯದಲ್ಲಂತೂ ಬಿಎಸ್ಎನ್ಎಲ್ ಹವಾ ಜೋರಾಗೆ ಇತ್ತು. ಈಗಲೂ ಇದೆ. ಸುಳ್ಯ ತಾಲೂಕಿನ ಕೆಲವು ಗ್ರಾಮಗಳು...
ಕಾಸರಗೋಡು:ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪರ್ಕಸುವ ಪ್ರಮುಖ ರಸ್ತೆಗಳನ್ನು ಮಣ್ಣು ಹಾಕಿ ಮುಚ್ಚಲಾಗಿದೆ. ಕಾಸರಗೋಡು ಹಾಗೂ ಮಂಗಳೂರು ಸಂಪರ್ಕಿಸುವ ಬೆರಿಪದವು, ಪಾದೆಕಲ್ಲು, ಮುಗುಳಿ, ಪದ್ಯಾಣ ಮತ್ತಿತರ ಪ್ರಮುಖ ಸಂಪರ್ಕ ರಸ್ತೆಗಳನ್ನು ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ನೇತೃತ್ವದಲ್ಲಿ ಈ ರೀತಿ ಬಂದ್ ಮಾಡಲಾಗಿದೆ. ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ...
ಮುಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಹೆಚ್ಚಿನ ವೈಧ್ಯರು, ಸಿಬ್ಬಂದಿಗಳು ಕಾರಂಟೈನ್ ನಲ್ಲಿರುವುದರಿಂದ ಹಾಗೂ ಅಸ್ಪತ್ರೆಯ ಎಲ್ಲಾ ವಿಭಾಗಗಳನ್ನು ಫ್ಯೂಮಿಗೇಶನ್ ಮತ್ತು ಸ್ಯಾನಿಟೈಸರ್ ಮಾಡಲಿರುವುದರಿಂದ ಜೂ.30 ರಿಂದ ಜುಲೈ 5 ರವರೆಗೆ ಹೊರರೋಗಿ ಮತ್ತು ಒಳರೋಗಿ ದಾಖಲಾತಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಹೆಚ್ವಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824-2424001 ನ್ನು ಸಂಪರ್ಕಿಸಬಹುದು.
ಬೆಳ್ಳಾರೆ ಗ್ರಾಮ ಪಂಚಾಯತ್ ಗೆ ಮೀಸಲಾದ 97 ಸೇಂಟ್ಸು ಸ್ಥಳದಲ್ಲಿ ಹಳೆ ಸರಕಾರಿ ಆಸ್ಪತ್ರೆಯ ಕಟ್ಟಡ ಇದ್ದು ಇದು ಪಂಚಾಯತ್ ಜಾಗ ಇದನ್ನು ಇತರ ಉದ್ದೇಶಕ್ಕೆ ಪಂಚಾಯತ್ ಅನುಮತಿ ಇಲ್ಲದೇ ಬಳಸಬಾರದೆಂದೂ ಹಾಗೂ ಈ ಬಗ್ಗೆ ಇದರ ಜಂಟಿ ಸರ್ವೆ ನಡೆಸುವಂತೆ ಪುತ್ತೂರು ಸಹಾಯಕ ಆಯುಕ್ತರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್ ಮನವಿ ಮಾಡಿದ್ದರು.ಈ...
ಕೊರೊನ ಲಾಕ್ ಡೌನ್ 5.0 ಇಂದಿಗೆ ಮುಗಿದಿದ್ದು, ಪ್ರಧಾನಿ ನರೇಂದ್ರ ಮೋದಿ ರಾಷ್ಟವನ್ನು ಉದ್ದೇಶಿಸಿ ಇಂದು ಭಾಷಣ ಮಾಡಿದರು. ಭಾಷಣದಲ್ಲಿ ಪ್ರಮುಖವಾಗಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದುವರಿಸುವ ಕುರಿತು ಮಾತನಾಡಿದ್ದು, ನವೆಂಬರ್ ವರೆಗೂ ಉಚಿತ ರೇಷನ್ ವಿತರಿಸುವುದಾಗಿ ಅವರು ತಿಳಿಸಿದರು. ಪ್ರತಿ ತಿಂಗಳು ಓರ್ವ ವ್ಯಕ್ತಿಗೆ 5ಕೆಜಿ ಗೋಧಿ ಅಥವಾ ಅಕ್ಕಿ , ಜೊತೆಗೆ ಒಂದು...
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುಳ್ಯ ನಾವೂರು ಕಟ್ಟೆ ಕಾರ್ ಕುಟುಂಬದ ಸದಸ್ಯರೋರ್ವರಾದ ಹಾಜಿ ಅಬ್ದುಲ್ಲಾ ಕಟ್ಟಿಕಾರ್ ರವರ ನಿವಾಸಕ್ಕೆ ಬೆಂಗಳೂರು ಮೂಲದ ಆಸಿಯಾ ಎಂಬ ಮಹಿಳೆ ಅಬ್ದುಲ್ಲಾರ ವರ ಪುತ್ರ ಇಬ್ರಾಹಿಂ ಖಲೀಲ್ ರವರು ನನ್ನನ್ನು ಮತಾಂತರಗೊಳಿಸಿ ವಿವಾಹವಾಗಿರುವುದಾಗಿ ಇದೀಗ ನನ್ನನ್ನು ದೂರ ಸರಿದಿರುವುದಾಗಿ ಹೇಳಿಕೊಂಡು ಬಂದು ಮನೆಯಲ್ಲಿ ಧರಣಿ ಕುಳಿತ ಘಟನೆ ಸುಳ್ಯದಲ್ಲಿ...
ಸುಳ್ಯದಲ್ಲಿ ನಾಲ್ಕು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು , ಈ ಪೈಕಿ ಗರ್ಭಿಣಿ ಮಹಿಳೆಯಲ್ಲಿ ಕೂಡ ಸೋಂಕು ಇರುವುದು ಆತಂಕ ಉಂಟುಮಾಡಿದೆ.ಕನಕಮಜಲು ಸಮೀಪದ ಸುಣ್ಣಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗೆಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ಧ, ಐವರ್ನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ...
ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ವಿಕಾಸ್ ಕುಮಾರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ . ವಿಕಾಸ್ ಕುಮಾರ್ ರವರು ಕಾರ್ಕಳದ ಆಂಟಿ ನಕ್ಸಲ್ ಫೋರ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು .
Loading posts...
All posts loaded
No more posts
