Ad Widget

ಭಾರತ ಅಥವಾ ಹಿಂದುಸ್ಥಾನ ಎಂದು ಬದಲಾಯಿಸುಂತೆ ಸುಪ್ರೀಂಕೋರ್ಟ್ ಗೆ ಅರ್ಜಿ

ನವದೆಹಲಿ : ಸಂವಿಧಾನವನ್ನು ತಿದ್ದುಪಡಿ ಮಾಡಿ " ಇಂಡಿಯಾ " ಎಂಬ ಹೆಸರನ್ನು " ಭಾರತ " ಅಥವಾ " ಹಿಂದೂಸ್ಥಾನ " ಎಂದು ಬದಲಾಯಿಸಲು ಕೇಂದ್ರಕ್ಕೆ ನಿರ್ದೇಶನ ಕೋರಿರುವ ಮನವಿಯನ್ನು ಜೂನ್ 2 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಸಮ್ಮತಿಸಿದೆ . " ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹರಿಸುವ ಸಂವಿಧಾನದ 1...

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದೆ ನಿಯಮ ಉಲ್ಲಂಘಿಸುವವರಿಗೆ 200 ರೂ ದಂಡ-ನಿರ್ಧಾರ

ರಾಜ್ಯದಲ್ಲಿ ಕೊರೋನಾ ಸೋಂಕು ನಿತ್ಯವೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನ ಸ್ವಯಂ ನಿಯಂತ್ರಣಕ್ಕೆ ಒಳಗಾಗದಿದ್ದರೆ ಇನ್ನು ಮುಂದೆ ಸರಕಾರವೇ ನಿಯಂತ್ರಣ ವಿಧಿಸಲು ಮುಂದಾಗಿದೆ . ಸರಕಾರದ ನಿರಂತರ ಎಚ್ಚರಿಕೆಯ ಮಧ್ಯಯೂ ಜನ ನಿರ್ಲಕ್ಷ್ಯ ವಹಿಸುತ್ತಿರುವುದು ಸರಕಾರದ ಚಿಂತೆಗೆ ಕಾರಣವಾಗಿದೆ . ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ರಹಿತವಾಗಿ ಸಂಚರಿಸುವುದು ಕಂಡು ಬಂದರೆ ದಂಡ...
Ad Widget

ವನ್ಯಪ್ರಾಣಿ ಬೇಟೆ ಕುಖ್ಯಾತ ಬೇಟೆಗಾರರ ಬಂಧನ

ಕರಿಕೆ ಸಮೀಪದ ಚೆತ್ತುಕಾಯ ಎಂಬಲ್ಲಿ ಮೀಸಲು ಅರಣ್ಯದಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ನಾಲ್ಕು ಜನ ನುರಿತ ಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್ ಮಾರ್ಗದರ್ಶನ ದಲ್ಲಿ ವಲಯ ಅರಣ್ಯ ಅಧಿಕಾರಿ ದೇವರಾಜ್ ನೇತ್ರತ್ವದ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿನಡೆಸಿ ಕೆ.ಸಿ.ಸುಂದರ,ಪಿ.ಕೆ.ರಾಮ,ಜೋಷಿ ಜಾರ್ಜ್,...

ಕಂಟೈನರ್- ಬೈಕು ಡಿಕ್ಕಿ ಸವಾರ ಸಾವು

ಸುಂಟಿಕೊಪ್ಪ; ಸಮೀಪದ ಕೆದಕಲ್ ಭದ್ರಕಾಳಿ ದೇವಾಲಯದ ತಿರುವಿನಲ್ಲಿ ಕಂಟೈನರ್ ಲಾರಿಯ ಚಕ್ರಕ್ಕೆ ಡಿಕ್ಕಿ ಹೊಡೆದು ಹಿಂಬದಿ ಚಕ್ರ ಹರಿದ ಪರಿಣಾಮ ಸವಾರ ಸಾವನ್ನಪ್ಪಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.ಕುಶಾಲನಗರ ಕಡೆಯಿಂದ ಮಡಿಕೇರಿ ಯತ್ತ ತೆರಳುತ್ತಿದ್ದ ಬೈಕು ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳುತ್ರಿದ್ದ  ಕಂಟೈನರ್ ಲಾರಿಯ ಚಕ್ರಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಆಯಾ ತಪ್ಪಿ‌ ಬಿದ್ದ...

ಜೂ ೪ ರಂದು ಮಳೆ ಹಾನಿ ಸಂತ್ರಸ್ಥರಿಗೆ 463 ಮನೆಗಳ ಹಸ್ತಾಂತರಕ್ಕೆ ದಿನ ನಿಗದಿ

ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...

ಪಂಚಾಯತ್ ಗೆ ಆಡಳಿತಾಧಿಕಾರಿ ನೇಮಿಸಿ, ಇಲ್ಲವೇ ಚುನಾವಣೆ ನಡೆಸಿ

ಪಂಚಾಯತ್ ಚುನಾವಣೆ ನಡೆಸದೆ ಆಡಳಿತ ಸದಸ್ಯರನ್ನು ನೇಮಿಸಲು ಹೊರಟಿರುವ ಸರಕಾರದ ತೀರ್ಮಾನ ಸರಿಯಲ್ಲ, ಚುನಾವಣಾ ಆಯೋಗ ಈ ಬಗ್ಗೆ ಕೂಡಲೇ ಚುನಾವಣೆ ನಡೆಸಿ ಆಡಳಿತರೂಡ ಪಕ್ಷದ ಕೈ ಗೊಂಬೆ ಆಗದೇ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಆಡಳಿತ ಅಧಿಕಾರಿಗಳನ್ನು ನೇಮಿಸಿ, ಆದರೆ ಧಾರ್ಮಿಕ ದತ್ತಿ ಇಲಾಖೆ ರೀತಿಯಲ್ಲಿ ಸದಸ್ಯರನ್ನು ನೇಮಿಸುವುದು ಬೇಡ. ಚುನಾವಣೆ ನಡೆದರೆ ಗೆಲ್ಲಲು...

ಕೇರಳ ರಾಜ್ಯ ಮಾಜಿ ಸಚಿವ ಎಂ ಪಿ ವೀರೇಂದ್ರ ಕುಮಾರ್ ನಿಧನ ಕ್ಕೆ ಎಂ ಬಿ ಸದಾಶಿವ ಸಂತಾಪ

ಕೇರಳ ರಾಜ್ಯ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಲೋಕಸಭಾ ಸದಸ್ಯ ರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಲೋಕ ತಾಂತ್ರಿಕ್ ಜನತಾ ದಳ ಕೇರಳ ರಾಜ್ಯ ಅಧ್ಯಕ್ಷ ಹಾಗೂ ಕೇರಳದ ಜನಪ್ರಿಯ ಪತ್ರಿಕೆ ಮಾತೃಭೂಮಿ ದಿನ ಪತ್ರಿಕೆ ಯ ಸಂಪಾದಕರಾದ ಎಂ ಪಿ ವಿರೇಂದ್ರ ಕುಮಾರ್ ರವರು ಹೃದಯಾಘಾತ ದಿಂದ ಮೇ 28 ರಂದು ರಾತ್ರಿ ಕೋಯಿಕ್ಕೋಡ್...

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ರಿಗೆ ಸುಳ್ಯದಲ್ಲಿ ಸನ್ಮಾನ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡು ಪ್ರಥಮ ಬಾರಿಗೆ ಸುಳ್ಯ ಮಾರ್ಗವಾಗಿ -ಮಂಗಳೂರು ತೆರಳುತ್ತಿದ್ದ ಸಲೀಂ ಅಹ್ಮದ್ ರವರನ್ನು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು. ಜೂನ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣದ ಕಾರ್ಯಕ್ರಮದ ಕುರಿತು ಮೈಸೂರಿಗೆ ಭೇಟಿ ನೀಡಿ ಮರಳುವ ಸಂದರ್ಭದಲ್ಲಿ ಸುಳ್ಯದಲ್ಲಿ ಮೇ 28ರಂದು...

ಬಿಜೆಪಿಯಲ್ಲಿ ಮತ್ತೆ ಭಿನ್ನಮತ-ಯಡಿಯೂರಪ್ಪಗೆ ಹೈಕಮಾಂಡ್ ಬೆಂಬಲ

ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಭುಗಿಲೆದ್ದಿದ್ದು , ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ . ಮಾಜಿ ಸಚಿವರಾದ ಉಮೇಶ ಕತ್ತಿ , ಮುರುಗೇಶ ನಿರಾಣಿ , ಬಸವರಾಜ ಪಾಟೀಲ ಯತ್ನಾಳ್ ಮೊದಲಾದವರ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಶಾಸಕರು ಈಗಾಗಲೆ 2...

ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಸಾಧ್ಯತೆ- ಲಾಕ್​ಡೌನ್ 5.O​​ನಲ್ಲಿ ಇರಲಿದೆ ಭಾರೀ ಬದಲಾವಣೆ

ನಾಲ್ಕನೇ ಹಂತದ ಲಾಕ್​ಡೌನ್​ ಇದೇ ಮೇ 31ಕ್ಕೆ ಮುಗಿಯಲಿದ್ದು , ಈ ನಡುವೆಯೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹೀಗಾಗಿ ಐದನೇ ಹಂತದಲ್ಲಿ ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಮೊದಲ ಬಾರಿ ಲಾಕ್​ಡೌನ್​ ಘೋಷಣೆ ಮಾಡುವಾಗ ಪ್ರಧಾನಿ ಮೋದಿ ಯಾರನ್ನು ಕೇಳಿರಲಿಲ್ಲ.‌ ಏಕಾಏಕಿ ನಾಲ್ಕೇ ನಾಲ್ಕು ಗಂಟೆ...
Loading posts...

All posts loaded

No more posts

error: Content is protected !!