Ad Widget

ಪುತ್ತೂರು ೮ ಮಂದಿ ಪೋಲೀಸ್ ಸಿಬ್ಬಂದಿಗಳಿಗೆ ಹೋಮ್ ಕಾರಂಟೈನ್

ಕೊರೋನಾ ವೈರಸ್ ಇದೀಗ ಪೋಲೀಸರನ್ನು ಬಿಟ್ಟಿಲ್ಲ. ಪುತ್ತೂರು ನಗರ, ಟ್ರಾಫಿಕ್ , ಮಹಿಳಾ ಠಾಣೆಯ ಸಿಬ್ಬಂದಿಗಳ ಪೈಕಿ ಗಡಿ ಪ್ರದೇಶದ ಚೆಕ್‌ಪೋಸ್ಟ್ ಕರ್ತವ್ಯ ನಿರತರಾಗಿದ್ದ ನಾಲ್ವರು ಸಿಬಂದಿಗಳಿಗೆ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ಹೋಮ್ ಕ್ವಾರಂಟೈನ್‌ಗೆ ತೆರಳಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.ಠಾಣಾ ವ್ಯಾಪ್ತಿಗೆ ಸಂಬಂಧಿಸಿ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಮ್ ಕ್ವಾರಂಟೈನ್ ಆಗಿರುವ ಮತ್ತು...

ಕಟ್ಟೋಣ ಬದುಕಿಗೊಂದು ಆಸರೆ ತಂಡದಿಂದ ಬಡಜೀವಕ್ಕೆ ಆಸರೆ

ಸವಣೂರು ಗ್ರಾಮದ ಇಡ್ಯಾಡಿ ನಿವಾಸಿಯಾದ ಯುಮುನಾ ಇಡ್ಯಾಡಿ ಇವರ ಮನೆಯು ಮಳೆಗಾಲದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಪೂರ್ಣವಾಗಿ ಕುಸಿದಿದ್ದು ಸುಮಾರು 2 ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆಯಲ್ಲಿ ಅದೇ ಮನೆಯ ಅಳಿದುಳಿದ ಗೋಡೆಗಳ ಮಧ್ಯೆ  ಜೀವನ ನಡೆಸುತ್ತಿದ್ದರು. ಇವರ ನೆರವಿಗೆ ಧಾವಿಸಿದ ಗ್ರಾಮದ ಧಾರ್ಮಿಕ,ರಾಜಕೀಯ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಮಾರ್ಗದರ್ಶನದಲ್ಲಿ, ಊರಿನ ಉತ್ಸಾಯಿ ಯುವಕರ ಜೊತೆಗೂಡಿ,ಸಹೃದಯಿ...
Ad Widget

ಕಟ್ಟೋಣ ಬದುಕಿಗೊಂದು ಆಸರೆ ತಂಡದಿಂದ ಬಡಜೀವಕ್ಕೆ ಆಸರೆ

ಸವಣೂರು ಗ್ರಾಮದ ಇಡ್ಯಾಡಿ ನಿವಾಸಿಯಾದ ಯುಮುನಾ ಇಡ್ಯಾಡಿ ಇವರ ಮನೆಯು ಮಳೆಗಾಲದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಪೂರ್ಣವಾಗಿ ಕುಸಿದಿದ್ದು ಸುಮಾರು 2 ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆಯಲ್ಲಿ ಅದೇ ಮನೆಯ ಅಳಿದುಳಿದ ಗೋಡೆಗಳ ಮಧ್ಯೆ  ಜೀವನ ನಡೆಸುತ್ತಿದ್ದರು. ಇವರ ನೆರವಿಗೆ ಧಾವಿಸಿದ ಗ್ರಾಮದ ಧಾರ್ಮಿಕ,ರಾಜಕೀಯ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಮಾರ್ಗದರ್ಶನದಲ್ಲಿ, ಊರಿನ ಉತ್ಸಾಯಿ ಯುವಕರ ಜೊತೆಗೂಡಿ,ಸಹೃದಯಿ...

ಪುತ್ತೂರು ಬಳಿ ಬ್ಯಾಗ್ ಕಳೆದುಹೋಗಿದೆ

ದಿನಾಂಕ ೨೪.೦೫.೨೯೨೦ ರಂದು ಮಧ್ಯಾಹ್ನ 12 ಗಂಟೆ ಗೆ ಪುತ್ತೂರು ಮಾರ್ಗವಾಗಿ ಮುಳಿಯ ದಿಂದ ಬರುವಾಗ ದಾರದಲ್ಲಿ ಕಟ್ಟಿರುವ ಬಿಳಿ ಬಣ್ಣದ ಬಟ್ಟೆಯ 2 ಚೀಲ ಬೈ ಕಿನಿಂದ ಬಿದ್ದು ಹೋಗಿರುತ್ತದೆ. ಅದರಲ್ಲಿ ಅಗತ್ಯ ದಾಖಲೆಗಳಾದ ಆಧಾರ್, 2 ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಹೋಂಡಾ ಆಕ್ಟಿವಾ ಸರ್ವಿಸ್ ಬುಕ್, ಇನ್ಶೂರೆನ್ಸ್ ಕಾಪಿ, ಹಾಗೂ...

ಈದುಲ್ ಫಿತರ್ ಹಬ್ಬದ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಸದಸ್ಯರಿಂದ ರಕ್ತದಾನ

ಈದುಲ್ ಫಿತರ್ ದಿನ ಸಂಪೂರ್ಣ ಕರ್ಪ್ಯೂ ಇದ್ದ ಕಾರಣ ಇಂದು ಸುಳ್ಯ ಕೆವಿಜಿ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಸಂಸ್ಥೆಯ ಸುಳ್ಯ ಘಟಕ ನಿರ್ವಾಹಕರಾದ ರಹೀಮ್ ಫ್ಯಾನ್ಸಿ ಹಾಗೂ ಸದಸ್ಯರುಗಳಾದ ನಿಝಾಮ್ ಗೂನಡ್ಕ ,ಹಸೈನಾರ್ ಪೈಚಾರ್ ,ಶರಾಫತ್ ಸುಳ್ಯ ,ಬಾತಿಷಾ ಏನ್ ಏ .ರವರು ಸ್ವಯಂ ಪ್ರೇರಿತ ರಕ್ತ ದಾನ ಮಾಡಿದರು.ಈ...

ಬೆಳ್ಳಾರೆಯ ಪ್ರಶಾಂತ ಶೆಟ್ಟಿ ಕೈ ಚಳಕ – ಕಡಿಮೆ ವೆಚ್ಚದ ಸ್ಯಾನಿಟೈಸರ್ ಸ್ಟಾಂಡ್ ನಿರ್ಮಾಣ

ವಿಶ್ವದ್ಯಾಂತ ಪಸರಿಸಿದ ಮಹಾಮಾರಿ ಕೊರೊನಾದಿಂದ ಬೆಳ್ಳಾರೆ ಸಮೀಪದ ಮನೆಯೊಂದು ಸೀಲ್ ಡೌನ್ ಆದ ಬೆನ್ನಲ್ಲೇ ದೇವಿ ಹೈಟ್ಸ್ ಸಂಕೀರ್ಣ ದಲ್ಲಿ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ ಬೆಳ್ಳಾರೆ ಮೇಲಿನ‌ ಪೇಟೆಯಲ್ಲಿ ಕಾರ್ಯವರಿಸುತ್ತಿರುವ ಅಮ್ಮು ರೈ ಕಾಂಪ್ಲೇಕ್ಸ್, ದೇವಿ ಹೈಟ್ಸ್ ಅತೀ ಹೆಚ್ಚು ವ್ಯವಹಾರಿಕ ಕಟ್ಟಡದಲ್ಲಿ ಸೂಪರ್ ವೈಸರ ಆಗಿ ದುಡಿಯುತ್ತಿರುವ ಪ್ರಶಾಂತ್ ಶೆಟ್ಟಿ ಎಂಬ ಯುವಕ ಭಯಾನಕ‌...

ಕ್ವಾರಂಟೈನ್ ನಲ್ಲಿದ್ದವರಿಗೆ ಆಹಾರ ಪೂರೈಕೆ ಮಾಡಿದ ಎಸ್ಸೆಸ್ಸೆಫ್ ಹಾಗೂ ಎಸ್.ವೈ.ಎಸ್ ತುರ್ತು ಸೇವಾ ತಂಡ

ತಮಿಳುನಾಡಿಗೆ ಕೆಲಸ ನಿಮಿತ್ತ ತೆರಳಿದ್ದ ಸುಳ್ಯ ತಾಲೂಕಿನ ಏಳು ಮಂದಿ ಯುವಕರು ಲಾಕ್ ಡೌನ್ ಆದ ದಿನದಿಂದ ಊರಿಗೆ ಮರಳಲಾಗದೆ ಸಂಕಷ್ಟದಲ್ಲಿದ್ದರು. ತಮಿಳುನಾಡಿನಲ್ಲಿಯೇ ಎರಡು ತಿಂಗಳಿಗಿಂತಲೂ ಹೆಚ್ಚು ದಿನಗಳು ಕೆಲಸವಿಲ್ಲದೆ ಕಳೆದಿದ್ದು,ಮುಂದಕ್ಕೆ ಅಲ್ಲಿಯೇ ದಿನದೂಡಲು ಅಥವಾ ಊರಿಗೆ ಬರಲು ಖರ್ಚಿಗೆ ಹಣವಿಲ್ಲದೆ ಸಂಕಷ್ಟದಲ್ಲಿರುವಾಗ ಸುಳ್ಯ ದ ಎಸ್ಸೆಸ್ಸೆಫ್ ನ ನಾಯಕರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಹಾಯವನ್ನು...

ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್‌ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಗೆ 6ನೇ ಬಲಿ

ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಾವು, ಹೃದಯದ ಕಾಯಿಲೆ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ,ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದ ವ್ಯಕ್ತಿ , ಕೋವಿಡ್ ಟೆಸ್ಟ್ ನಲ್ಲಿ ವ್ಯಕ್ತಿಗೆ ಇಂದು ಕೊರೊನ ಪಾಸಿಟಿವ್ . ಮೃತಪಟ್ಟ ಬಳಿಕ ನಿನ್ನೆ ಕೊರೊನಾ ಟೆಸ್ಟ್ ಮಾಡಲಾಗಿತ್ತು ,ದಕ್ಷಿಣ ಕನ್ನಡ...

ಕಾಸರಗೋಡು ಐದು ಸೋಂಕಿತರ ಪತ್ತೆ

ಕಾಸರಗೋಡು ಜಿಲ್ಲೆಯಲ್ಲಿ ಆದಿತ್ಯವಾರ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ರೋಗದಿಂದ ಗುಣಮುಖರಾಗಿದ್ದಾರೆ.ಇವರೆಲ್ಲರೂ ಮಹಾರಾಷ್ಟ್ರ ದಿಂದ ಬಂದವರಾಗಿದ್ದಾರೆ
Loading posts...

All posts loaded

No more posts

error: Content is protected !!