Ad Widget

ಇಂದಿನಿಂದ ದೇಶಿಯ ವಿಮಾನಯಾನ ಸೇವೆ ಆರಂಭ

ಲಾಕ್ ಡೌನ್ ಸಡಿಲಿಕೆ ಬಳಿಕ ಇಂದಿನಿಂದ ದೇಶಿಯ ವಿಮಾನಯಾನ ಸೇವೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ.

ಮಗು ಸೇರಿ ಉಡುಪಿಯಲ್ಲಿ 23 ಸೋಂಕಿತರು : ಕರ್ನಾಟಕಕ್ಕೆ ಕೊರೊನಾ ಕಂಟಕ ತಂದ ಮುಂಬೈ

ಗ್ರೀನ್ ಝೋನ್ ನಲ್ಲಿದ್ದ ಉಡುಪಿಯಲ್ಲೀಗ ಕೊರೊನಾ ರುದ್ರನರ್ತನ ಶುರು ಮಾಡಿದೆ. ಒಂದು ವರ್ಷದ ಮಗು ಸೇರಿ ಉಡುಪಿಯಲ್ಲಿ ಒಂದೇ ದಿನ ಬರೋಬ್ಬರಿ 23 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ 130 ಮಂದಿಗೆ ಕೊರೊನಾ ಸೋಂಕು ವ್ಯಾಪಿಸಿದೆ.ಬೆಳಗ್ಗಿನ ಹೆಲ್ತ್ ಬುಲೆಟಿನ್ ನಲ್ಲಿ 97 ಮಂದಿಗೆ ಕೊರೊನಾ ಸೋಂಕಿರುವುದು ದೃಢಫಟ್ಟಿತ್ತು. ಸಂಜೆಯ ಬುಲೆಟಿನ್ ನಲ್ಲಿ...
Ad Widget

ಹಿಂದೂ ಸಂಘಟನೆಯ ಪ್ರಮುಖರಿಂದ ಮತ್ಸ್ಯೋದ್ಯಮ ಆರಂಭ

ಹಿಂದೂ ಸಂಘಟನೆಯ ಪ್ರಮುಖರಿಂದ ಪುತ್ತೂರು ಹಾಗು ಸುಳ್ಯ ತಾಲೂಕಿನ ಹಲವೆಡೆ ಹಿಂದೂ ಸಹೋದರರ ತಂಡ ರಚಿಸಿ ತಾಜಾ ಮೀನುಗಳನ್ನು ಮಾರಾಟ ಉದ್ಯಮಕ್ಕೆ ಕಾಲಿರಿಸಿದ್ದಾರೆ.ಮತ್ಸ್ಯಗಂಧ ಫಿಶ್ ಸಪ್ಲಯರ್ಸ್ ಸುಳ್ಯ ಮುಖಾಂತರ ಪುತ್ತೂರು ತಾಲೂಕಿನ ಕಬಕ, ನೆಹರೂ ನಗರ, ಪಡೀಲ್ , ಕೆಮ್ಮಾಯಿ, ಬೆಟ್ಟಂಪಾಡಿ - ಇರ್ದೆ, ಮುಂಡೂರು, ಈಶ್ವರಮಂಗಿಲ ಹಾಗೂ ಸುಳ್ಯ ತಾಲೂಕಿನ ಕಲ್ಲುಗುಂಡಿ (ಲೈನ್), ಚೊಕ್ಕಾಡಿ...

ವಿಟ್ಲ: ಪೋಲೀಸ್ ಪೇದೆಗೆ ಕೊರೊನ ದೃಢ

ದಕ್ಷಿಣ ಕನ್ನಡದಲ್ಲಿ ಇವತ್ತು ಒಂದು ಕೋರೋನಾ ಪಾಸಿಟಿವ್ ಪತ್ತೆಯಾಗಿದೆ. ವಿಟ್ಲದ ಪೊಲೀಸ್ ಪೇದೆ ಯೊಬ್ಬರಿಗೆ ಕೋರೋನಾ ಇರುವುದು ದೃಢವಾಗಿದೆ. ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತ ಕ್ವಾರಂಟೈನ್‌ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ. ಪೊಲೀಸರ ಕೊರೋನಾ ಪರೀಕ್ಷೆ ನಡೆಸಿದ ವೇಳೆ ಒರ್ವ...

ಸುಬ್ರಹ್ಮಣ್ಯ ಲಾಕ್ ಡೌನ್ ತುರ್ತು ಅಗತ್ಯತೆ ಮಾತ್ರ ಲಭ್ಯ

ಸುಬ್ರಹ್ಮಣ್ಯ ದೇವಸ್ಥಾನ ತೆರೆಯದೇ ಇರುವುದರಿಂದ ಭಕ್ತಾದಿಗಳು ಇಲ್ಲ. ಅದು ಅಲ್ಲದೇ ಇಂದು ಸಂಡೇ ಲಾಕ್ ಡೌನ್ ನಿಯಮ ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮೆಡಿಕಲ್ ಮುಂತಾದ ಅಂಗಡಿ ಮುಂಗಟ್ಟುಗಳು ತೆರೆದಿದೆ.ಪೋಲಿಸರು ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...

ಭಾಗವತಿಕೆ ಮಾಡಿದ ಮೊದಲ ಮಹಿಳೆ ಲೀಲಾವತಿ ಬೈಪಡಿತ್ತಾಯ

ಅದು ಮಧ್ಯರಾತ್ರಿ. ಆಟಕ್ಕೆ ಒಳ್ಳೆ ಕಳೆಕಟ್ಟುತ್ತಿತ್ತು. ದ್ರೌಪದಿ ವಸ್ತ್ರಾಪಹಾರ ಪ್ರಸಂಗ. ತುಂಬಿದ ಸಭೆ. ತಲೆತಗ್ಗಿಸಿ ಕುಳಿತ ಪಾಂಡವರು, ಅಟ್ಟಹಾಸದಿಂದ ಮೆರೆವ ಕೌರವರು. ಏನೂ ಮಾಡಲಾಗದ ಅಸಹಾಯಕತೆಯಿಂದ ಚಡಪಡಿಸುತ್ತ ಕುಳಿತ ಭೀಷ್ಮ, ಧೃತರಾಷ್ಟ್ರ, ದ್ರೋಣರು. ಅವರ ನಡುವೆ…‘ ಆರಿಗೊರಲಿದರಿಲ್ಲಿ ದೂರ ಕೇಳುವರಿಲ್ಲ, ವೀರರೇ ಕೈ ಬಿಡಲು ಕಾವರಿನ್ನಾರುಂಟು, ಗಾಂಗೇಯ ನೃಪ ಮುಖ್ಯರು…’ ಎಂಬ ಪದ್ಯವನ್ನು ಕರುಣಾರಸವನ್ನುಕ್ಕಿಸಿ ಅವರು...

ಕೇಂದ್ರ ಸಚಿವ ಸದಾನಂದ ಗೌಡ ರಿಗೆ ಜಾಲತಾಣದಲ್ಲಿ ಅವಹೇಳನ- ಕ್ರಮಕ್ಕೆ ಒತ್ತಾಯ

ಸಾಮಾಜಿಕ ಜಾಲತಾಣದಲ್ಲಿ ಗೌರವಾನ್ವಿತ ಕೇಂದ್ರ ಮಂತ್ರಿಯವರಾದ ಡಿ.ವಿ. ಸದಾನಂದ ಗೌಡರ ಹೆಸರನ್ನು ಬರೆದು ಅವರ ಹೆಸರಿನ ಜೊತೆ ಇರುವ ಗೌಡ ಜಾತಿಯನ್ನು ಕೀಳು ಮಟ್ಟದ ಅವಹೇಳನಕಾರಿಯಾದ ಪದವನ್ನು ಬಳಸಿ ನಿಂದಿಸಿರುವ ಜೊತೆಗೆ ಗೌಡ ಸಮುದಾಯಕ್ಕೆ ಅವಮಾನ ಮಾಡಿರುವ ಮುಕ್ಕಾಟಿರ ಅಯ್ಯಪ್ಪ ಎಂಬ ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಂಗಳೂರು ಕಮಿಷನರಿಗೆ ದೂರು...

ಆಯುರ್ವೇದ ಔಷಧಿ ಜನರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕೊರೊನದ ವಿರುದ್ಧ ದೇಹವನ್ನು ಅಣಿಗೊಳಿಸುತ್ತದೆ- ಕಟೀಲ್

ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ.ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ...

ರಾಜ್ಯದಲ್ಲಿ ಇಂದು ೧೯೬ ಸೋಂಕಿತರು- ಕರಾವಳಿಯಲ್ಲೂ ಹೆಚ್ಚಿದ ಆತಂಕ

ಮೇ ೨೩ : ಕರ್ನಾಟಕ ರಾಜ್ಯದಲ್ಲಿ ಇಂದು ಒಟ್ಟು ೧೯೬ ಸೋಂಕಿತರು ಪತ್ತೆಯಾಗಿದ್ದು ಆತಂಕ ಹೆಚ್ಚಾಗಿದೆ. ಕರಾವಳಿ ಪ್ರದೇಶದಲ್ಲಿ ಮುಂದುವರೆದ ಕೊರೊನ ಅಟ್ಟಹಾಸದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನ ಪ್ರಕರಣ ದೃಢವಾಗಿ ದಕ್ಷಿಣದಲ್ಲಿ ಎರಡು ಉಡುಪಿಯಲ್ಲಿ ಐದು ಪ್ರಕರಣ ದಾಖಲಾಗಿದೆ.ಉಸಿರಾಟದ ಸಮಸ್ಯೆ ಇದ್ದ ಬೆಳ್ತಂಗಡಿ ಶಿರ್ಲಾಲು ಮೂಲದ 41 ವರ್ಷದ ಮಹಿಳೆ ಮತ್ತು...

ರಂಜಾನ್ ಹಬ್ಬವಿರುವುದರಿಂದ ವಿದ್ಯುತ್ ಕಡಿತಗೊಳಿಸದಂತೆ ಮನವಿ- ಸ್ಪಂದಿಸಿದ ಕಾರ್ಯನಿರ್ವಾಹಕ ಇಂಜಿನಿಯರ್ ನರಸಿಂಹ

ಮೆಸ್ಕಾಂ ಇಲಾಖೆಯಿಂದ ಮೇ 23 ಶನಿವಾರದಂದು ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ವಿದ್ಯುತ್ ಲೈನ್ ಗಳಲ್ಲಿ ಕೆಲಸಕಾರ್ಯಗಳು ನಡೆಯುವ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ ಉಂಟಾಗುವ ಸಂಭವವಿತ್ತು. ಈ ಮಾಹಿತಿಯನ್ನು ಆಧರಿಸಿ ಮುಸಲ್ಮಾನ ಬಾಂಧವರ ಪವಿತ್ರ ರಂಜಾನ್ ಹಬ್ಬದ ಒಂದು ದಿನ ಮೊದಲು ಈ ರೀತಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದಲ್ಲಿ ಹಲವಾರು ಸಮಸ್ಯೆಗಳು ಮುಸಲ್ಮಾನ...
Loading posts...

All posts loaded

No more posts

error: Content is protected !!