- Saturday
- August 1st, 2026
ಗ್ರಾಮೀಣ ಪ್ರದೇಶದ ಅಭಿವೃದ್ಧಿಯಿಂದ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂದು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಇಂದು ಪಂಜ ಗ್ರಾಮ ಪಂಚಾಯತಿನ ದೀನದಯಾಳ್ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಮಟ್ಟದಲ್ಲಿ ತೆಗೆದುಕೊಂಡ ನಿರ್ಣಯ ಶ್ರೇಷ್ಠ ಎಂದರು.ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಸ್ ಅಂಗಾರ , ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಪಂ ಸದಸ್ಯರಾದ...
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ .ಶಿವಕುಮಾರ್ ರವರ ಅಧಿಕಾರ ಸ್ವೀಕಾರ ಸಮಾರಂಭ ಏಕಕಾಲದಲ್ಲಿ ರಾಜ್ಯದಾದ್ಯಂತ 7800ಕ್ಕೂ ಅಧಿಕ ಕಡೆಗಳಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಝೂಂ ಆ್ಯಫ್ ಮೂಲಕ ಕಾರ್ಯಕ್ರಮ ವೀಕ್ಷಿಸಲಿದ್ದು ಇದರ ಅಂಗವಾಗಿ ಸುಳ್ಯ ಬ್ಲಾಕ್ 5 ಜಿಲ್ಲಾ ಪಂಚಾಯತ್ ಹಾಗೂ 1 ನಗರಪಂಚಾಯತ್ ಪ್ರದೇಶಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ....
ಸುಳ್ಯ ನಗರ ಪಂಚಾಯತಿಗೆ ನುಂಗಲಾರದ ತುತ್ತಾಗಿ ಮಾರ್ಪಾಡಾಗಿರುವ ಕಸದ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಕಸದ ರಾಶಿಯ ಮಧ್ಯೆ ನಗರ ಪಂಚಾಯತ್ ಕಚೇರಿ ಇದ್ದು ಇದರಿಂದ ವಿವಿಧ ಸಂಘ-ಸಂಸ್ಥೆಗಳು, ಸ್ಥಳೀಯ ನಿವಾಸಿಗಳು ,ರಾಜಕೀಯ ಪಕ್ಷಗಳು, ನಗರ ಪಂಚಾಯತಿ ಆವರಣದಿಂದ ಕಸವನ್ನು ಬೇರೆಡೆಗೆ ಕೊಂಡೊಯ್ಯುವಂತೆ ಮನವಿಗಳನ್ನು, ಪ್ರತಿಭಟನೆಗಳನ್ನು, ಪತ್ರಿಕೆಗಳಲ್ಲಿ ಹೇಳಿಕೆಯನ್ನು ನೀಡುವ ವಿಷಯ ಎಲ್ಲರಿಗೂ ತಿಳಿದ ವಿಚಾರ. ಈ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಜಪ್ಪಿನಮೊಗರು ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಜೂನ್ 19ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಸಂಜೆ 4:30 ಸಮಯಕ್ಕೆ ಘಟನೆ ನಡೆದಿದ್ದು ಸ್ಥಳಕ್ಕೆ ಉಳ್ಳಾಲ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಳೆದ ಕೆಲವು ತಿಂಗಳ ಹಿಂದೆ ಕಾಫೀಡೇ ಮಾಲಕ ಸಿದ್ದಾರ್ಥ್ ಅವರು ಇದೇ ಸ್ಥಳದಲ್ಲಿ ಸುಸೈಡ್ ಮಾಡಿಕೊಂಡಿದ್ದರು....
ಜೂನ್ ೨೦ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗಾರಿಗೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ, ಹಾಗೂ ಜಿ.ಪಂ. ,ತಾ.ಪಂ. ಸದಸ್ಯರು ಉಪಸ್ಥಿತರಿರುವರು. ಗುತ್ತಿಗಾರು ಪ.ಪೂ.ಕಾಲೇಜಿನ ಕಟ್ಟಡ, ಗುತ್ತಿಗಾರು ಪೇಟೆಯ ಅಟೋ ರಿಕ್ಷಾ ನಿಲ್ದಾಣ, ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಜನಪದ...
ಬೆಳ್ಳಾರೆಗೆ ಹಲವು ಬಾರಿ ೧೦೮ ಅಂಬ್ಯುಲೆನ್ಸ್ ವಾಹನ ಬರುವುದು ಹೋಗುವುದು ಜನ ಹೋರಾಟ ಮಾಡುವುದು ಮಾಮೂಲಿಯಾಗಿದೆ. ಇದೀಗ ಒಂದು ವಾರದಿಂದ ನಾಪತ್ತೆಯಾಗಿರುವ ೧೦೮ ಅಂಬ್ಯುಲೆನ್ಸ್ ಪುತ್ತೂರಿಗೆ, ಸಿಬ್ಬಂದಿ ಸುಳ್ಯಕ್ಕೆ ಶಿಪ್ಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.ಇಂದು ಬೆಳ್ಳಾರೆ ಪೇಟೆಯಲ್ಲಿ ಬೈಕ್ ಸವಾರನೋರ್ವ ದನ ಅಡ್ಡಬಂದು ಬಿದ್ದು ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ. ಗಾಯಳುವನ್ನು ಆಸ್ಪತ್ರೆಗೆ ಸಾಗಿಸಲು ಇಲ್ಲಿ 108...
ಸುಳ್ಯ ತಾಲೂಕಿನ ಹೆಚ್ಚಿನ ಕಡೆ ಗೋ ಕಳ್ಳತನ ಹಾಗು ಗೋ ಕಳ್ಳ ಸಾಗಾಣಿಕೆ ನಡೀತಾ ಇದೆ.ಕೆಲವರು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ನಮ್ಮ ಸಂಘಟನೆಯ ಕಾರ್ಯಕರ್ತರು ಇದರ ವಿರುದ್ಧ ಹೋರಾಡುತ್ತಲೇ ಬಂದಿದ್ದಾರೆ.ವಿಶ್ವ ಹಿಂದೂ ಪರಿಷದ್ ಬಜರಂಗದಳ ಹುಟ್ಟಿನಿಂದಲೇ ಗೋಹತ್ಯೆ ಹಾಗು ಗೋಕಳ್ಳತನದ ವಿರುದ್ಧ ಧ್ವನಿ ಎತ್ತಿ ಹೋರಾಟವನ್ನು ಮಾಡುತ್ತಲೇ ಇದೆ.ಆದರೆ ಸುಮಾರು ದಿನಗಳಿಂದ ಸುಳ್ಯದ...
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7530 ಏರಿಕೆಯಾಗಿದ್ದು. ಇಂದು ರಾಜ್ಯದಲ್ಲಿ ಮತ್ತೆ 317 ಜನರಿಗೆ ಸೋಂಕು ಪಾಸಿಟಿವ್ ದೃಢಪಟ್ಟಿದೆ.ಇಂದು ದ.ಕ ಜಿಲ್ಲೆಯಲ್ಲಿ ಒಟ್ಟು 79 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಎಲ್ಲರೂ ಅಂತರಾಷ್ಟ್ರೀಯ ಹಾಗೂ ಹೋರ ರಾಜ್ಯದಿಂದ ಬಂದವರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ ೩೭೮ ಕ್ಕೆ ಏರಿದೆ.
ಸುಳ್ಯದ ನಾವೂರು ಎಂಬಲ್ಲಿಂದ ಜೂನ್ 15ರಂದು ಸಂಜೆ ಅಕ್ರಮವಾಗಿ ದನ ಸಾಗಾಟ ಪ್ರಕರಣದ ಹಿನ್ನೆಲೆಯಲ್ಲಿ ದುಗಲಡ್ಕಸಮೀಪ ಪರಿಸರದ ಯುವಕರು ವಾಹನವನ್ನು ತಡೆದು ಪಿಕಪ್ ವಾಹನದಲ್ಲಿದ್ದ ಮೂವರನ್ನು ಥಳಿಸಿದ್ದಾರೆ ನಂತರ ವಿಷಯ ತಿಳಿದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ವಾಹನವನ್ನು ಮತ್ತು ದನ ಸಾಗಾಟ ಮಾಡುತ್ತಿದ್ದ ಯುವಕರನ್ನು ಬಂಧಿಸಿದರು. ಈ ಘಟನೆಯ ಹಿನ್ನೆಲೆಯಲ್ಲಿ...
Loading posts...
All posts loaded
No more posts
