Ad Widget

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ನ.16) ಕೊಪ್ಪರಿಗೆ ಏರುವುದರೊಂದಿಗೆ ಚಂಪಾ ಷಷ್ಠಿ ಮಹೋತ್ಸವಕ್ಕೆ ಚಾಲನೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವಕ್ಕೆ ನಾಳೆ(ನ.16) ಚಾಲನೆ ದೊರೆಯಲಿದ್ದು, ನಾಳೆ ಬೆಳಿಗ್ಗೆ 8:10ರ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ರಾಮ-ಲಕ್ಷ್ಮಣ ಕೊಪ್ಪರಿಗೆ ಏರುವುದರೊಂದಿಗೆ ಚಾಲನೆ ದೊರೆಯಲಿದೆ.

ಸ್ವರ್ಣೋದ್ಯಮಿ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್‌ ಆಚಾರ್ಯ ಅವರ 101ನೇ ಜನ್ಮದಿನಾಚರಣೆ ಪ್ರಯುಕ್ತ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್ ಕೊಡುಗೆ

ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್‌. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು. ಈ ಸವಿನೆನಪಿಗಾಗಿ ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದರಿಂದ ಆಶ್ರಮದ 20 ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ...
Ad Widget

“ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

“ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ...

ವಳಲಂಬೆ : ನ.16 ರಂದು “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” – ಸಮ್ಮೇಳನಾಧ್ಯಕ್ಷರಾಗಿ ಎ.ಕೆ ಹಿಮಕರ – ಕೃತಿ ಬಿಡುಗಡೆ, ವಿಚಾರಗೋಷ್ಠಿ, ಗೀತ ಗಾಯನ, ವಿದ್ಯಾರ್ಥಿ ಕವಿಗೋಷ್ಠಿ ಹಾಗೂ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಹಾಗೂ ಸಮಾಜ ಸೇವಾ ತಂಡಗಳಿಗೆ “ಸಿರಿಗನ್ನಡ ಸನ್ಮಾನ”

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇದರ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.ಪೂರ್ವಾಹ್ನ 9:00 ಗಂಟೆಗೆ ಶ್ರೀ...

ಕುಕ್ಕೆ ಸುಬ್ರಹ್ಮಣ್ಯ : ನ.14ರಿಂದ ಡಿ.02ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ – ಜಾತ್ರಾ ದಿನ ಸೇವೆ ವ್ಯತ್ಯಯ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...

ಸಹಕಾರ ಭಾರತೀಯ ಜಿಲ್ಲಾ ಕಾರ್ಯದರ್ಶಿಯಾಗಿ ಕೂಸಪ್ಪ ಗೌಡ ಮುಗುಪ್ಪು

ಸಹಕಾರ ಭಾರತೀಯ ಜಿಲ್ಲಾ ಕಾರ್ಯದರ್ಶಿಯಾಗಿ ಕೂಸಪ್ಪ ಗೌಡ ಮುಗುಪ್ಪು ಇವರು ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿಣಿಯಿಂದ ಇವರು ನಿಯುಕ್ತಿಗೊಂಡಿದ್ದಾರೆ.ಇವರು ಬಿಜೆಪಿಯ ತಾಲೂಕು ರೈತ ಮೋರ್ಚಾದ ಅಧ್ಯಕ್ಷರಾಗಿ,ಜಿಲ್ಲಾ ಕಾರ್ಯದರ್ಶಿಯಾಗಿ, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಂಡಿರುವ ಇವರು ಪ್ರಸ್ತುತ ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ...

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗಿರೀಶ್ ಅಡ್ಪಂಗಾಯ ಹಾಗೂ ಹರೀಶ್ ಮೋಟುಕಾನ ಆಯ್ಕೆ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ನ.09 ರಂದು ನಡೆಯಿತು. ಈ ಚುನಾವಣೆಯಲ್ಲಿ ಸುಳ್ಯದ ಮೂವರು ಸ್ಪರ್ಧಿಸಿದ್ದರು.  ಉಪಾಧ್ಯಕ್ಷ ಸ್ಥಾನಕ್ಕೆ ಗಂಗಾಧರ ಕಲ್ಲಪಳ್ಳಿ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಜೆ ಗಿರೀಶ್ ಅಡ್ಪಂಗಾಯ ಹಾಗೂ ಹರೀಶ್ ಮೋಟುಕಾನ ಸ್ಪರ್ಧಿಸಿದ್ದರು.  ನ.9 ರಂದು ಮಂಗಳೂರಿನ ವಾರ್ತಾ ಇಲಾಖೆಯ ಭವನದಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ ಗಿರೀಶ್...

ಸರಕಾರಿ ಶಾಲೆ ಬಲವರ್ಧನೆಗೆ ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲರ ವಿಶೇಷ ಕಾಳಜಿ – ಕ್ಯಾಂಪ್ಕೋ ಸಾಮಾನ್ಯ ಉತ್ತಮ ನಿಧಿ ಯೋಜನೆಯಲ್ಲಿ ಕೋಲ್ಚಾರ್ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಲಕ್ಷ ಅನುದಾನ

ಸುಳ್ಯ ತಾಲೂಕು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರ್ ಇಲ್ಲಿ ಆಂಗ್ಲ ಮಾಧ್ಯಮ ತರಗತಿಯ ಮಕ್ಕಳಿಗೆ ಕುಳಿತುಕೊಳ್ಳಲು ಆಕರ್ಷಣೀಯ ಪೀಠೋಪಕರಣ ಖರೀದಿಸಲು ಕ್ಯಾಂಪ್ಕೋ ಸಂಸ್ಥೆ ಸಾಮಾನ್ಯ ಉತ್ತಮ ನಿಧಿ ಯೋಜನೆ(Camco Good Found)ಯಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಇವರ ಮುತುವರ್ಜಿಯಲ್ಲಿ 1 ಲಕ್ಷ ಅನುದಾನವನ್ನು ನೀಡಿರುತ್ತಾರೆ.ಈ ಬಗ್ಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುದರ್ಶನ್...

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ – ಕೆ.ಆರ್.ಗಂಗಾಧರ, ಡಾ.ಯು.ಪಿ ಶಿವಾನಂದ, ದಂಬೆಕೋಡಿ ಸುಬ್ರಾಯ ಆನಂದ ಪ್ರಶಸ್ತಿಗೆ ಆಯ್ಕೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು,  ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ನಡೆಯಲಿದೆ. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.2024ನೇ ಸಾಲಿನ ಪ್ರಶಸ್ತಿಗೆ...

ಸುಬ್ರಹ್ಮಣ್ಯ : ನ.16 ರಿಂದ ಡಿ.02 ರವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಚಂಪಾಷಷ್ಠಿ ಜಾತ್ರಾ ಮಹೋತ್ಸವ” – ನ.16 ರಂದು ಕೊಪ್ಪರಿಗೆ ಏರುವುದು – ನ.19 ರಂದು ಲಕ್ಷದೀಪೋತ್ಸವ – ನ.26 ರಂದು ಪ್ರಾತಃಕಾಲ “ಚಂಪಾಷಷ್ಠಿ ಮಹಾರಥೋತ್ಸವ”

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು...
Loading posts...

All posts loaded

No more posts

error: Content is protected !!