ಮಾಣಿ – ಸಂಪಾಜೆ ರಸ್ತೆ ಅಲೈನ್‌ಮೆಂಟ್‌ಗೆ ಇನ್ನೂ ಸಿಕ್ಕಿಲ್ಲ ಸಚಿವಾಲಯದ ಅನುಮೋದನೆ : ಮಾಹಿತಿ ಹಕ್ಕಿನಡಿ ಬಹಿರಂಗ

ಸುಳ್ಯ : ಕರ್ನಾಟಕ ರಾಷ್ಟ್ರ ಸಮಿತಿ(ಕೆ.ಆರ್.ಎಸ್) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005ರ ಕಾಯ್ದೆಯಡಿಯಲ್ಲಿ ಕೋರಿರುವ ಮಾಹಿತಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.ಕೆ.ಆರ್.ಎಸ್ ಸುಳ್ಯ ಘಟಕದ ಅಧ್ಯಕ್ಷ ಡಿ.ಯು ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು...

ದಕ್ಷಿಣ ಕನ್ನಡದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು – ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರ ಬರೆದು ಒತ್ತಾಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ...
Ad Widget

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಸ್ವೀಕಾರದ ಅಂಗವಾಗಿ ವಿಶೇಷ ಪೂಜೆ

ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಪೂರ್ಣ ಅನುಗ್ರಹಕ್ಕಾಗಿ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿಯ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಸ್ವೀಕಾರದ ಅಂಗವಾಗಿ ವಿಶೇಷ ಪೂಜೆ

ಸುಬ್ರಹ್ಮಣ್ಯ ಜೂನ್ 3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪೂರ್ಣ ಅನುಗ್ರಹಕ್ಕಾಗಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣ್...

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ – ಪ್ರತಿಷ್ಠಿತ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ 5 ಸಾಧಕರು ಭಾರತೀಯ ಭೂ ಸೇನೆಗೆ ಆಯ್ಕೆ – ಪರಿಶ್ರಮಕ್ಕೆ ತಕ್ಕ ಪ್ರತಿಫಲ ಪಡೆದ ಗ್ರಾಮೀಣ ಪ್ರತಿಭೆಗಳು

ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪೂರ್ವ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು, ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಈ ಸಲದ ಅಗ್ನಿಪಥ್ ನೇಮಕಾತಿಯ ಫಲಿತಾಂಶ ಸಾಕ್ಷಿಯಾಗಿದೆ. ವಿದ್ಯಾಮಾತಾ ಅಕಾಡೆಮಿಯು ನೀಡಿದ ನಿರಂತರ ತರಬೇತಿಯ ಫಲವಾಗಿ ಅಕಾಡೆಮಿಯ 5 ವಿದ್ಯಾರ್ಥಿಗಳು...

ಜೂ.03ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ – ತಾಲೂಕಿನ ಎಲ್ಲಾ ದೇವಸ್ಥಾನ ಗಳಲ್ಲಿ ವಿಶೇಷ ಪೂಜೆ, ಹಾಗೂ ಎಲ್ಲಾ ಮಸೀದಿ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

“ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ನಾಡಿನ ಜನತೆಗೆ ಸಂತಸ ತಂದಿದೆ. ಅಲ್ಲದೆ ಮಾನ್ಯ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಡೆದುಕೊಂಡು ಬಂದಿರುವ ಕ್ರಮ ಇಡೀ ದೇಶಕ್ಕೆ ಮಾದರಿ ಮತ್ತು ಕಾಂಗ್ರೆಸ್ ಪಕ್ಷದ ಗೌರವ ವನ್ನು ಅತ್ಯಂತ ಎತ್ತರಕ್ಕೆ ತಂದಿದ್ದು ದೇಶದ ರಾಜಕಾರಣಕ್ಕೆ ಮಾದರಿ ಆಗಿದೆ, ಆದುದರಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಯ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ ಮೇ.25 ರಿಂದ ಶನಿವಾರ ಮೇ.30 ರವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಒಂದು ಸಮಗ್ರ ನೋಟ – ರಬ್ಬರ್-ಕಾಳುಮೆಣಸು ಭರ್ಜರಿ ಜಿಗಿತ ; ಕೊಬ್ಬರಿ ಬೆಲೆಯಲ್ಲಿ ಭಾರಿ ಕುಸಿತ, ಅಡಿಕೆ ಸಂಪೂರ್ಣ ಸ್ಥಿರ..!

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.25 ಸೋಮವಾರದಿಂದ ಮೇ.30 ಶನಿವಾರದವರೆಗೆ ಕ್ಯಾಂಪ್ಕೋ...

ಬಾಳುಗೋಡು ಬಸ್ ನ ಅವ್ಯವಸ್ಥೆ ಸರಿಪಡಿಸುವಂತೆ ವಿದ್ಯಾರ್ಥಿ ಪ್ರತಿನಿಧಿ ಮುಳಿಯ ಸಾತ್ವಿಕ್ ಒತ್ತಾಯ

“ಪುತ್ತೂರು - ಬಾಳುಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌(KA 57 F 0964)‌ನಲ್ಲಿ ಸವಣೂರಿನಿಂದ ಪಂಜವರೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಪೂರ್ಣ ನಿಂತುಕೊಂಡೇ ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದಾಗ ಬಸ್ ಒಳಗೆ ನೀರು ಸೋರಿಕೆಯಾಗುತ್ತಿದ್ದು, ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿದಿನ ಸಂಕಷ್ಟದಲ್ಲೇ ಶಾಲೆ ಹಾಗೂ ಕಾಲೇಜುಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ....

ಕೇರಳ ಪ್ರವೇಶಿಸದ ನೈಋತ್ಯ ಮಾರುತಗಳು – ಮುಂಗಾರು ವಿಳಂಬ

ಮೇ.26 ಮಂಗಳವಾರದಂದೇ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಲಿದೆ ಎಂದು ಕಾದಿದ್ದ ಜನರಿಗೆ ಇದೀಗ ನಿರಾಶೆಯಾಗಿದೆ. ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ನೈಋತ್ಯ ಮಾರುತಗಳು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಸಮುದ್ರದ ತಾಪಮಾನ, ಗಾಳಿಯ ವೇಗ, ಮೋಡಗಳ ದಿಕ್ಕು ಬದಲಾವಣೆ, ವಾತಾವರಣದ ಏರುಪೇರುಗಳಿಂದಾಗಿ ಮುಂಗಾರು ಮಾರುತಗಳು ನಿಗದಿತ ಸಮಯಕ್ಕೆ ತಲುಪಿಲ್ಲ ಎಂದು...

ಪೆರಾಜೆ : ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ವ್ಯಕ್ತಿ – ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಕಾರು ; ಅಪಾಯದಿಂದ ಪಾರಾದ ಪ್ರಯಾಣಿಕರು

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪೆರಾಜೆ ಸಮೀಪ ವ್ಯಕ್ತಿಯೊಬ್ಬ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಘಟನೆ ಮೇ.26 ರಂದು ಮದ್ಯಾಹ್ನ ಸಂಭವಿಸಿದೆ. ಈ ಘಟನೆಯನ್ನು ಕಾರಿನ ಹಿಂಭಾಗದಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಮಾಡಿದ್ದಾರೆ. ಅಡ್ಡಾದಿಡ್ಡಿಯಾಗಿ ಚಲಿಸುತ್ತಿದ್ದ ಕಾರು ಹಿಂಬದಿಯಿಂದ ಬರುತ್ತಿದ್ದ ಟಿ.ಟಿ ವಾಹನಕ್ಕೆ ಸೈಡ್ ಕೊಡಲು ಹೋಗಿ ರಸ್ತೆ ಬದಿಯ ಮೋರಿಗೆ...
Loading posts...

All posts loaded

No more posts

error: Content is protected !!