ಚೆಡಾವು ಸಂಪಾಜೆ ವಿಶ್ವ ಪರಿಸರ ದಿನಾಚರಣೆ

ಭಾರತ ಸರ್ಕಾರ ನೆಹರೂ ಯುವ ಕೇಂದ್ರ ಕೊಡಗು ಜಿಲ್ಲೆ ಮತ್ತು ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೇತಾಜಿ ಗೆಳೆಯರ ಬಳಗದ ಅಧ್ಯಕ್ಷರಾದ ಶಶಿಕುಮಾರ್ ಹೆಚ್ ಬಿ, ಉಪಾಧ್ಯಕ್ಷರಾದ ನಾಗೇಶ್ ಹೆಚ್ ಎನ್, ಪ್ರಧಾನ ಕಾರ್ಯದರ್ಶಿಯಾದ ಸುಂದರ ಹೆಚ್ ಬಿ, ಹಾಗೂ ಸದಸ್ಯರಾದ...

ಮಾಣಿ ಸರಣಿ ಅಪಘಾತ – ಪ್ರಯಾಣಿಕರು ಪಾರು

ರಾಷ್ಟ್ರೀಯ ಹೆದ್ದಾರಿಯ ಮಾಣಿ ಸುತ್ತಮುತ್ತ ಅಪಘಾತಗಳ ಸರಮಾಲೆ ನಡೆದಿದ್ದು ಯಾವುದೇ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು.ಪೇರಮೊಗರು ಸಮೀಪ ಮಾರುತಿ 800 ಕಾರು ರಸ್ತೆ ಪಕ್ಕದ ಬೃಹತ್ ಹೊಂಡಕ್ಕೆ ಬಿದ್ದು ಜಖಂಗೊಂಡಿದ್ದುಬುಡೋಳಿ ಜಂಕ್ಷನಲ್ಲಿ ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರೊಂದು ರಸ್ತೆಯಲ್ಲಿ ಮಗುಚಿದ ಪರಿಣಾಮ ಇಬ್ಬರು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ತಿಳಿದು ಬಂದಿದೆ.ಕೊಡಾಜೆ ಮಸೀದಿ ಸಮೀಪದ...
Ad Widget

ಮೂಡಬಿದ್ರೆ ಎರಡು ತಂಡಗಳ ಮಧ್ಯೆ ಮಾರಾಮಾರಿ ಸುಳ್ಯ ಮೂಲದ ಓರ್ವ ಸಾವು

ಅಲೆಕ್ಕಾಡಿ ಕುಕ್ಕಟ್ಟೆ ಅಬ್ದುಲ್ ಲತೀಫ್ ಅವರು ಮೂಡಬಿದರೆಯಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.ಇವರು ಮೂಡಬಿದರೆಯಲ್ಲಿ ಜ್ಯುವೆಲ್ಲರಿ ಅಂಗಡಿಯನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.ಮುಲ್ಕಿ ವಿಜಯ ಬ್ಯಾಂಕ್ ಹತ್ತಿರ ಎರಡು ತಂಡಗಳ ನಡುವೆ ನಡೆದ ಮಾರಾಮಾರಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ ಘಟನೆಗೆ ಸಂಬಂಧಿಸಿದಂತೆ ಇನ್ನು ಇಬ್ಬರು ತೀವ್ರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮರ ಸುದ್ದಿ ವೆಬ್ಸೈಟ್ ವರದಿಗೆ ಸ್ಪಂದಿಸಿದ ಬಿಎಸ್ ಎನ್ ಎಲ್

ಕೊಲ್ಲಮೊಗ್ರ ಬಿಎಸ್ ಎನ್ ಎಲ್ ಟವರ್ ಬಗ್ಗೆ ಕಳೆದ ವಾರ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿ ನಿದ್ದೆಯಲ್ಲಿದ್ದ ಅಧಿಕಾರಿಗಳನ್ನು ಎಚ್ಚರಿಸಿತ್ತು. ಈ ಬಗ್ಗೆ ಯುವ ಮುಂದಾಳು ಉದಯ ಶಿವಾಲ ಪ್ರಧಾನಮಂತ್ರಿ ಕಛೇರಿ ಗೆ ಪತ್ರ ಬರೆದು ಒತ್ತಾಯಿಸಿದ್ದು ಅಲ್ಲದೇ ಎಲ್ಲಾ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಬೆನ್ನು ಬಿಡದೇ ಸತತ ಪ್ರಯತ್ನಿಸಿದ್ದರು. ದಿನ ಮುಂದೂಡುತ್ತಿದ್ದ ಅಧಿಕಾರಿಗಳು...

ಕಡಬದ ಶಿಕ್ಷಕರೊಬ್ಬರಿಗೆ ಕೊರೊನ ಪಾಸಿಟಿವ್

ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ ಅಧಿಕಾರಿಗಳು ಅವರ ಆರಿಗ ದೊಳ ಮನೆಯ ಸುತ್ತಲಿನ ಏಳು ಮನೆಗಳನ್ನು ಸೀಲ್‌ ಡೌನ್ ಮಾಡಿದ್ದಾರೆ . ಅವರ ಮನೆಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್ , ಪಿಡಿಒ ಚೆನ್ನಪ್ಪ ಗೌಡ , ಕಡಬ ಠಾಣಾ ಪೋಲಿಸ್ ಆರೋಗ್ಯ ಸಿಬ್ಬಂದಿಗಳು ಆ...

ದಲಿತ ಪದ ಬಳಸುವಂತಿಲ್ಲ: ಸರ್ಕಾರ ಆದೇಶ

ಸರ್ಕಾರದ ವ್ಯವಹಾರ ಮತ್ತು ಯಾವುದೇ ಪ್ರಮಾಣ ಪತ್ರದಲ್ಲಿ ಪರಿಶಿಷ್ಟ ಜಾತಿಯವರಿಗೆ ದಲಿತ ಎಂಬ ಪದವನ್ನು ಬಳಸಬಾರದು ಎಂದು ಈ ಹಿಂದೆಯೇ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ, ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ 'ದಲಿತ' ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ.ಈ ಕುರಿತು ಕರ್ನಾಟಕ...

ಜುಲೈ 30 ರವರೆಗೆ ಮೀನು ಹಿಡಿಯುವುದಕ್ಕೆ ನಿಷೇಧ

ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ದಿ ಚಟುವಟಿಕೆಗಳು ನಡೆಯುವುದರಿಂದ ಪ್ರತೀ ವರ್ಷ ಜೂನ್ 1 ರಿಂದ ಜುಲೈ, 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತೀ ಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಫೀಳಿಗೆಗೆ ತಮ್ಮ...

ಮೀನು ಮರಿ ಬೇಕಾದವರು ಅರ್ಜಿ ಸಲ್ಲಿಸಲು ಸೂಚನೆ

ಪ್ರಸಕ್ತ(2020-21) ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದುಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣೆ-2 ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಬೇಕಾಗಿ ಕೋರಿದೆ.ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-1, ಮಡಿಕೇರಿ ದೂ.ಸಂ08272-228773, ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೇಣಿ-2, ಮಡಿಕೇರಿ ದೂ.ಸಂ : 9845909727,...

ನೆರೆ ಸಂತ್ರಸ್ತರಿಗೆ ಮನೆ ಹಸ್ತಾಂತರ-ಸಚಿವ ವಿ ಸೋಮಣ್ಣ ,ಆರ್ ಅಶೋಕ್ ಭಾಗಿ

ಕಳೆದ ಎರಡು ವರ್ಷಗಳ ಹಿಂದೆ ಭೀಕರ ಭೂಕುಸಿತಕ್ಕೆ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ನಿರಾಶ್ರಿತರಿಗೆ ರಾಜ್ಯ ಸರ್ಕಾರದ ವತಿಯಿಂದ ಸುಂದರ ಮನೆ ನಿರ್ಮಿಸಿ ಹಸ್ತಾಂತರಿಸುವ ಕಾರ್ಯಕ್ರಮ ಜೂ 4ರಂದು ಸೋಮವಾರಪೇಟೆ ತಾಲೂಕು ಜಂಬೂರುಗ್ರಾಮದಲ್ಲಿ ನಡೆಯಿತು. ಜಂಬೂರು ಗ್ರಾಮದಲ್ಲಿ 383 ಮದೆ ಗ್ರಾಮದಲ್ಲಿ 86 ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ನೂತನ ಗೃಹ ಅಸ್ಥಾಂತರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರದ...

ಕೊಡಗಿನ ಮಾದಾಪುರದಲ್ಲಿ ಎಂ ಬಿ ಸದಾಶಿವ ರವರಿಗೆ ಸನ್ಮಾನ

ಜೆಡಿಎಸ್ ರಾಜ್ಯ ಸಮಿತಿ ಉಪಾಧ್ಯಕ್ಷ ಎಂಬಿ ಸದಾಶಿವ ರವರು ಕೊಡಗಿನ ಮಾದಾಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾದಪುರ ಮೊಹಿಯುದ್ದಿನ್ ಜುಮಾ ಮಸ್ಜಿದ್ ಸಮಿತಿಯ ನೇತೃತ್ವದಲ್ಲಿ ನಿರ್ಮಾಣ ಹಂತದಲ್ಲಿರುವ ಶಾದಿ ಮಹಲ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಇವರ ಸಾಮಾಜಿಕ ಕಳಕಳಿಯ ಅಭಿರುಚಿಯನ್ನು ಗೌರವಿಸಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ...
Loading posts...

All posts loaded

No more posts

error: Content is protected !!