“ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : “ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಾಡಿಸಿರುವುದನ್ನು ವಿರೋಧಿಸಿರುವುದು ನೋಡಿದರೆ ಕಾಂಗ್ರೆಸ್‌ನವರ ಹಿಂದೂ ವಿರೋಧಿ ಮಾನಸಿಕತೆ ಹಾಗೂ ತುಷ್ಟೀಕರಣ ರಾಜಕಾರಣ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದು ಗೊತ್ತಾಗುತ್ತದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.“ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಮತೀಯ ಹಾಗೂ ಮೂಲಭೂತವಾದಿಗಳನ್ನು...

ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಕೇಸು ದಾಖಲಿಸಿರುವುದು ಖಂಡನೀಯ ; “ಹಿಂದುತ್ವ ವಿರೋಧಿಸುವುದೇ ಕಾಂಗ್ರೆಸ್ಸಿನ ನಿಜವಾದ ಜಾತ್ಯಾತೀತತೆ” : ವಿನಯ ಕಂದಡ್ಕ – ಸುಳ್ಯ ಬಿಜೆಪಿ ಮಂಡಲ ಸಮಿತಿ ಪತ್ರಿಕಾಗೋಷ್ಠಿ

ಪುತ್ತೂರಿನಲ್ಲಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದ ಭಾಷಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾದ ಎಫ್.ಐ.ಆರ್ ದಾಖಲಿಸಿರುವ ಬಗ್ಗೆ ಪವಿತ್ರ ಓಂಕಾರ ಧ್ವಜದ ಬಗ್ಗೆ ಅಪಸ್ವರ ಎತ್ತಿ ಹಿಂದುಗಳ ಭಾವನೆಗೆ ನೋವು ತರುವ ಹೇಳಿಕೆ ನೀಡಿದ ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ...
Ad Widget

ಪಂಜದಲ್ಲಿ ಮೇಳೈಸಿದ ರಾಜ್ಯಮಟ್ಟದ ಯುವ ಸಂಭ್ರಮ – ರಾಜ್ಯ ಯುವ ಪ್ರಶಸ್ತಿ ಹಾಗೂ ಸಾಂಘಿಕ ಪ್ರಶಸ್ತಿ ಪ್ರದಾನ :
“ಯುವ ಜನತೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ” – ಭರತ್ ಮುಂಡೋಡಿ
“ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಬೆಳೆಸಿಕೊಳ್ಳಬೇಕಿದೆ” – ಟಿ.ಎಂ.ಶಹೀದ್

“ಯುವ ಜನತೆ  ಸಮಾಜಮುಖಿ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಿ ಮೊಬೈಲ್ ಗೀಳು ಬಿಟ್ಟು ಬದುಕಿದರೇ ಈ ದೇಶಕ್ಕೆ ಭವಿಷ್ಯ ಇದೆ” ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಅವರು ಜ.18 ರಂದು ಪಂಜದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  “75 ದಿನಗಳ ಕಾಲ ನಡೆದ ಪಂಚ ಸಪ್ತತಿ ಸ್ವಚ್ಚತೆ...

ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಪ್ರಯತ್ನದಿಂದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್‌ ಸರ್ಕಾರದಿಂದ ಸ್ಮಾರ್ಟ್‌ ಬೋರ್ಡ್‌ಗಳ ಕೊಡುಗೆ

ಮಂಗಳೂರು : ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ ವಿಶೇಷ ಆಸಕ್ತಿ ಹಾಗೂ ಸತತ ಪ್ರಯತ್ನದ ಫಲವಾಗಿ, ಇಸ್ರೇಲ್ ಸರ್ಕಾರದ 'ಮಾಶಾವ್' (MASHAV) ಕಾರ್ಯಕ್ರಮದ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ವಿತರಿಸಲಾಗುತ್ತದೆ. ಈ ಮೂಲಕ ಜಿಲ್ಲೆಯ ಶಿಕ್ಷಣ ಮತ್ತು ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಜೊತೆಗಿನ...

“ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಗ್ಲೋ ಫೆಸ್ಟ್” – ಕೊನೆಯ ಮೂರು ದಿನ ಮಾತ್ರ ಬಾಕಿ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಸಂಸ್ಥೆಯು ತನ್ನ ಪುತ್ತೂರು, ಮೂಡಬಿದಿರೆ, ಸುಳ್ಯ, ಹಾಸನ ಮತ್ತು ಕುಶಾಲನಗರದ ಶಾಖೆಗಳಲ್ಲಿ ವಜ್ರಭರಣಗಳ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ “ಗ್ಲೋ ಫೆಸ್ಟ್” ಅನ್ನು ಡಿ.15ರಂದು ಆಯೋಜಿಸಿದ್ದು, ಇನ್ನು ಕೇವಲ ಮೂರು ದಿನಗಳಲ್ಲಿ ಮುಕ್ತಾಯಗೊಳ್ಳುವ ಈ ಫೇಸ್ಟ್ ನಲ್ಲಿ ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಯೊಂದಿಗೆ ವಜ್ರಾಭರಣಗಳನ್ನು ಖರೀದಿಸುವ ಸುವರ್ಣ ಅವಕಾಶ...

2026-27ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಕ್ರೈಸ್ ವಸತಿ ಶಾಲೆಗಳ(ಮೊರಾರ್ಜಿ ದೇಸಾಯಿ ಹಾಗೂ ಇತರೆ ವಸತಿ ಶಾಲೆಗಳ) 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಅಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(ಕ್ರೈಸ್) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ನೆಲ್ಲಿತೀರ್ಥ, ಗುರುಪುರ, ಮೂಲ್ಕಿ ತಾಲೂಕಿನ ಕಮ್ಮಾಜೆ, ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಮಚ್ಚಿನ, ಹೊಸಂಗಡಿ, ಬಂಟ್ವಾಳ ತಾಲೂಕಿನ ವಗ್ಗ, ಪುಂಜಾಲಕಟ್ಟೆ, ಪುತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯ...

“ಸಹಕಾರಿ ಕ್ಷೇತ್ರದಲ್ಲಿ ಸೀತಾರಾಮ ರೈಗಳು ನಕ್ಷತ್ರವಾಗಿ ಮಿನುಗುತ್ತಿದ್ದಾರೆ” – ಈಶ್ವರಮಂಗಲದಲ್ಲಿ ಆದರ್ಶ ಸೊಸೈಟಿಯ ಶಾಖೆ ಉದ್ಘಾಟಿಸಿ ಮಾತನಾಡಿದ ಮಾಜಿ ಸಂಸದ ಕಟೀಲ್

“ಹೃದಯ ಶ್ರೀಮಂತಿಕೆಯ ಮನಸ್ಸುಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಾಗಾಗಿಯೇ ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಇಂದು ಉನ್ನತ ಮಟ್ಟಕ್ಕೆ ತಲುಪಿದೆ. ಸಹಕಾರಿ ಕ್ಷೇತ್ರದಲ್ಲಿ ಸವಣೂರು ಸೀತಾರಾಮ ರೈ ಅವರು ಒಂದು 'ನಕ್ಷತ್ರ' ವಾಗಿ ಮಿನುಗುತ್ತಿದ್ದಾರೆ” ಎಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದರು.ಅವರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆಯನ್ನು...

ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳನ್ನು ನೇಮಕಗೊಳಿಸಬೇಕೆಂದು ಆಗ್ರಹಿಸಿ ಸಮಾಲೋಚನಾ ಸಭೆ ; “ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುತ್ತಿಗಾರು ಸರ್ಕಾರಿ ಆರೋಗ್ಯ ಕೇಂದ್ರದೊಂದಿಗೆ ವಿಲೀನಗೊಳಿಸುವ ಪ್ರಯತ್ನವನ್ನು ವಿರೋಧಿಸುತ್ತೇವೆ” : ಗ್ರಾಮಸ್ಥರು ; ಈ ಕುರಿತು ಮುಖ್ಯಮಂತ್ರಿಗಳಿಗೆ, ಸಂಬಂಧಪಟ್ಟ ಸಚಿವರುಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲು ತೀರ್ಮಾನ

ಕೊಲ್ಲಮೊಗ್ರು, ಕಲ್ಮಕಾರು, ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಸೇರಿದಂತೆ ಸುತ್ತಲಿನ ಗ್ರಾಮಗಳ ಜನರಿಗೆ ಸಹಕಾರಿಯಾಗುವಂತೆ ಕೊಲ್ಲಮೊಗ್ರದಲ್ಲಿ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಎಲ್ಲಾ ರೀತಿಯ ವ್ಯವಸ್ಥೆಗಳಿದ್ದರೂ ಕೂಡ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ನಿರಂತರ ಸಮಸ್ಯೆ ಎದುರಿಸುವಂತಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲದೀಪ್.ಎಂ.ಡಿ ರವರು...

ಶಾಸಕರಿಗೆ ಅವಮಾನ ಖಂಡಿಸಿ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ ; “ಪ್ರಕರಣದ ಗಂಭೀರತೆ ಅರಿತು ಪೋಲಿಸರು ಕ್ರಮ ಕೈಗೊಳ್ಳಬೇಕಿತ್ತು” – ಕಂದಡ್ಕ – “ಶಾಸಕರ ಜನಪ್ರಿಯತೆ ಸಹಿಸದೇ ಈ ರೀತಿ ಮಾಡಿದ್ದಾರೆ” – ಕಂಜಿಪಿಲಿ – “ಸಾಮಾಜಿಕ ನ್ಯಾಯ ಕೊಡಲು ಸರಕಾರ ವಿಫಲ” – ವಳಲಂಬೆ

ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಬರೆದ ಅಘಾತಕಾರಿ ಘಟನೆಯ ವಿರುದ್ಧ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಜ.09 ರಂದು ಬೆಳಿಗ್ಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಬೃಹತ್  ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಮಹಿಳಾ...

ಜಿಲ್ಲಾ ಮಟ್ಟದ “ಮರೆತು ಹೋದ ಪಾಕ ಸ್ಪರ್ಧೆ”ಯಲ್ಲಿ ಶಶ್ಮಿ ಭಟ್ ಪ್ರಥಮ

ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಮೇಳ-2026ರ ಪೂರ್ವಭಾವಿಯಾಗಿ ರಾಜ್ಯಾದ್ಯಂತ ವ್ಯಾಪಕವಾಗಿ ಸಿರಿಧಾನ್ಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ಒಂದಾದ “ಜಿಲ್ಲಾ ಮಟ್ಟದ ಮರೆತು ಹೋದ ಪಾಕ ಸ್ಪರ್ಧೆ” ಜಂಟಿ ಕೃಷಿ ನಿರ್ದೇಶಕರ ಕಛೇರಿ, ಮಂಗಳೂರು ಕಛೇರಿ ಆವರಣದಲ್ಲಿ ನಡೆಯಿತು.ಮರೆತು ಹೋದ ಪಾಕ ಸ್ಪರ್ಧೆಯಲ್ಲಿ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಪಾಲಿಶ್ ಮಾಡದ ಕೆಂಪಕ್ಕಿ...
Loading posts...

All posts loaded

No more posts

error: Content is protected !!