- Saturday
- March 7th, 2026
“ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡದೆ ಡೀಮ್ಡ್ ಅರಣ್ಯ ಜಮೀನಿನ ಜಂಟಿ ಸರ್ವೇಗೆ ಮುಂದಾಗಿರುವ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಸರ್ವೇ ಇಲಾಖೆಯ ಅಧಿಕಾರಿಗಳ ಧೋರಣೆ ರೈತ ವಿರೋಧಿಯಾಗಿದೆ” ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಹೇಳಿದರು.ಸುಬ್ರಹ್ಮಣ್ಯದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಸ್ಥಳೀಯಾಡಳಿತ ಮತ್ತು...
ನೆಕ್ಸ್ಟ್ ಜನರೇಶನ್ ಜಿ.ಎಸ್.ಟಿ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಪಕ್ಷ ನೇಮಕಗೊಳಿಸಿದೆ. ಜಿ.ಎಸ್.ಟಿ ಸ್ಲಾಬ್ ವಿಚಾರವಾಗಿ ರಾಜ್ಯದ್ಯಾಂತ ಜನಸಾಮಾನ್ಯರಿಗೆ ತಿಳಿಸಲು ಈ ಜವಾಬ್ದಾರಿ ನೀಡಲಾಗಿದ್ದು,ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ತಾಲೂಕು, ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ನವರು ಮಂಗಳೂರಿನ ದೇರಳಕಟ್ಟೆಯ ನವಾಜ್ ಸಂಕೀರ್ಣದಲ್ಲಿನ ಅಲ್ ಸಲಾಮ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಕಲಾವಿದ, ಕವಿ, ಕಥೆಗಾರ, ಸಂಘಟಕ, ಗಾಯಕ, ನಟ, ಚಿತ್ರ ನಿರ್ದೇಶಕ, ಅಂಕಣಕಾರ ಮತ್ತು ಜ್ಯೋತಿಷಿಯಾದ ಎಚ್.ಭೀಮರಾವ್ ವಾಷ್ಠರ್ ಅವರಿಗೆ ಸಮಾರಂಭದ ವೇದಿಕೆಯಲ್ಲಿ ಗಣ್ಯರ ಸಮಕ್ಷಮ "ಸಮಾಜ ಸೇವಾ ರತ್ನ ರಾಜ್ಯ...
ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೆ.14 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಲಾರತ್ನ ರವಿ ಪಾಂಬಾರ್ ಅವರಿಗೆ “ರಾಜ್ಯ ಮಟ್ಟದ ಭಾವೈಕ್ಯತಾ ಸಾಹಿತ್ಯರತ್ನ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಇಂದು ವಿದ್ಯಾರ್ಥಿಗಳ ಕೊರತೆಯಿಂದ ನಮ್ಮ ಕಣ್ಣೆದುರೇ ಮುಚ್ಚಿ ಹೋಗುತ್ತಿರುವ ಸರ್ಕಾರಿ ಶಾಲೆಗಳನ್ನು ನೋಡಿಯೂ ನೋಡದಂತೆ ಕಣ್ಮುಚ್ಚಿ ಬೆಚ್ಚಗೆ ಕುಳಿತಿರುವೆವು ನಾವು ಪ್ರಬುದ್ಧ ಮನಸ್ಸಿನ ಬುದ್ಧಿಜೀವಿಗಳು...ಒಂದೇ ಒಂದು ಸಲ ಬದುಕಿನಲ್ಲಿ ಸ್ವಲ್ಪ ಹಿಂದೆ ಹೋಗಿ ನೆನಪಿಸಿಕೊಳ್ಳೋಣ, ಹತ್ತು-ಹದಿನೈದು-ಇಪ್ಪತ್ತು ವರ್ಷಗಳ ಹಿಂದೆ ನಾವೂ ಕೂಡ ಅಂತಹುದೇ ಒಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು...ನಾವಿಂದು ಬದುಕಿನಲ್ಲಿ ಇಷ್ಟೊಂದು ಪ್ರಬುದ್ಧರಾಗಲು, ಸಮಾಜದಲ್ಲಿ ಇಷ್ಟೊಂದು...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಲೈನ್ ಗೆ ದೋಟಿ ತಾಗಿ ವ್ಯಕ್ತಿ ಮೃತಪಟ್ಟ ಘಟನೆ ಇಂದು ಸಂಜೆ ಅಯ್ಯನಕಟ್ಟೆಯಿಂದ ವರದಿಯಾಗಿದೆ. ಮೃತ...
ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ವೇಳೆ ಅರೆಭಾಷೆ ಮಾತನಾಡುವವರು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂಬುದಾಗಿ ನಮೂದಿಸಬೇಕು, ಇದರಿಂದ ಅರೆಭಾಷೆ ಮಾತನಾಡುವವರ ಸಂಖ್ಯೆ ಹಾಗೂ ನಿಖರ ಮಾಹಿತಿ ಪಡೆಯಲು ಸಾಧ್ಯ ಎಂಬುದಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ತಿಳಿಸಿದರು. ಅವರು ಇತ್ತೀಚೆಗೆ ಅಕಾಡೆಮಿ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ 2025ರ ಬಗ್ಗೆ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಗಾರದ ಸಭೆಯು ಪುತ್ತೂರಿನ ಒಕ್ಕಲಿಗ ಸಭಾಭವನದ ಚುಂಚಶ್ರೀಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು...
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು...
Loading posts...
All posts loaded
No more posts
